Saturday, March 7, 2026

karnataka tv live

ಐರಾ ಜೊತೆ ರಾಕಿ ಬಾಯ್, ಹೇಗಿದೆ ಗೊತ್ತ ಅಪ್ಪ ಮಗಳ ಸೆಲ್ಫಿ ವಿಡಿಯೋ..?

ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....

ಟ್ರಾಫಿಕ್ ರೂಲ್ಸ್ ಬ್ರೇಕ್ ; 24 ಗಂಟೆಯಲ್ಲಿ 60 ಲಕ್ಷ, ಹಾಗಾದ್ರೆ ಒಂದು ವಾರದಲ್ಲಿ…?

ಕಳೆದ ಒಂದು ವಾರದಲ್ಲಿ ದೇಶದಾದ್ಯಂತ ಅತಿ ಹೆಚ್ಚು ಚರ್ಚೆಗೆ ಕಾರಣವಾದ ವಿಷಯ ಅಂದ್ರೆ ಅದು ಹೊಸ ಟ್ರಾಫಿಕ್ ರೂಲ್ಸ್.. ಹೊಸ ಕಾನೂನಿನ ಪ್ರಕಾರ ಜಾರಿಯಾಗಿದ್ದ ದುಬಾರಿ ದಂಡ ವಾಹನ ಸವಾರರನ್ನ ಕನಸಿನಲ್ಲೂ ಬೆಚ್ಚಿ ಬೀಳಿಸುತ್ತಿತ್ತು. ಸದ್ಯ ದಂಡದ ಪ್ರಮಾಣವನ್ನ ಕಡಿಮೆ ಮಾಡುವ ಪ್ರಕಟಣೆ ಹೊರಡಿಸಿರುವ ಸರ್ಕಾರ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ....

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ಜೈಲಿಗೆ ಹೋಗಿ ಶಾ ಗೃಹಮಂತ್ರಿಯಾದ್ರು.. ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ..?

ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ.. ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ಹಾಳು ಮಾಡಲು ಬಿಜೆಪಿ ಪ್ಲಾನ್ ಮಾಡಿದೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸ್ತಿದ್ದಾರೆ.. ಇತ್ತ ಡಿಕೆಶಿ ಅಕ್ರಮ ಮಾಡೇ ಇಲ್ವಾ ಅನ್ನೋದು ಬಿಜೆಪಿಯವರ ಪ್ರಶ್ನೆ.. ಫೈನಲ್ಲಾಗಿ ಡಿಕೆಶಿ ಕ್ಲೀನ್ ಕೃಷ್ಣಪ್ಪನಾ..? ಇಲ್ಲ ವಂಚನೆ ಮಾಡಿದ್ದಾರಾ..? ಅನ್ನೋದನ್ನ ಕೋರ್ಟ್ ತೀರ್ಮಾನ ಮಾಡುತ್ತೆ. ಆದ್ರೆ ಡಿಕೆಶಿ ರಾಜಕೀಯ ಜೀವನ ಹಾಳಾಯ್ತಾ.. ಡಿಕೆಶಿ ಜೈಲಿಗೆ ಹೋದ್ರೆ...

ಖಾಸಗಿ ಚಾನಲ್ ಅವಾರ್ಡ್ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಕರ್ನಾಟಕ ಮೂವೀಸ್ : ಸಿಎಂ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಫುಲ್ ಟೆನ್ಶನ್ ನಲ್ಲೇ ಇದ್ರು. ಆದ್ರಿಂದು ಕಲರ್ಸ್ ಕನ್ನಡ ಚಾನಲ್ ಅನುಬಂಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.. ಸಿಎಂ ಯಡಿಯೂರಪ್ಪ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ರು.. ವೇದಿಕೆ ಮುಂಭಾಗ ಯಡಿಯೂರಪ್ಪ ಜೊತೆ ಮುಖ್ಯಮಂತ್ರಿ ಚಂದ್ರು ಸಹ ಕುಳಿತಿದ್ರು.. ಈ ಹಿಂದೆ ಮುಖ್ಯಮಂತ್ರಿ ಚಂದ್ರು...

ರೈಲ್ವೇ ಸ್ಟೇಷನ್ To ರೆಕಾರ್ಡಿಂಗ್ ಸ್ಟುಡಿಯೋ- ಹೇಗಿತ್ತು ರಾನು ಮೊಂಡಲ್ ಜರ್ನಿ..!

ಇದು ಎಂಥವರಿಗೂ ಸ್ಪೂರ್ತಿ ತುಂಬಬಲ್ಲ ಕಥೆ. ಎಲ್ಲ ಮುಗಿದು ಹೊಯಿತು ಜೀವನದಲ್ಲಿ ಇನ್ನೇನು ಇಲ್ಲ ಅಂತ ಅರ್ಧ ವಯಸ್ಸಿನಲ್ಲೇ, ಜೀವನದ ಪಯಣಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಗುವ ಅಸಹಾಯಕ ಹೃದಯಗಳಿಗೆ ಈ ಸ್ಟೋರಿ ಇನ್ಸ್ಪಿರೇಷನ್ಅಂದ್ರು ಸುಳ್ಳಲ್ಲ. ರೈಲು ನಿಲ್ದಾಣ ಒಂದರಲ್ಲಿ ಕುಳಿತು, ಭಿಕ್ಷೆ ಬೇಡುತ್ತಿದ್ದಾಕೆ ಮುಂಬೈನ ರೆಕಾರ್ಡಿಂಗ್ ಸ್ಟುಡಿಯೋ ಒಂದರಲ್ಲಿ ಹಾಡಿಗೆ ಧ್ವನಿಯಾದಾಕೆಯ...

ಹೊಸ ಮನೆ ನಿರ್ಮಿಸಲು ಸಂತ್ರಸ್ತರಿಗೆ 5 ಲಕ್ಷ ನೆರವು..!

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...

ಮತ್ತೊಂದು ದಾಖಲೆಗೆ ವಿರಾಟ್ ಒಡೆಯ, 26 ವರ್ಷ ಹಿಂದಿನ ದಾಖಲೆ ಪೀಸ್ ಪೀಸ್..!

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ, ಮತ್ತೊಂದು ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ಎದುರು ನಿನ್ನೆ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ, 26 ವರ್ಷ ಹಿಂದಿನ ದಾಖಲೆಯನ್ನ ಅಳಿಸಿ ಹಾಕಿದ್ದಾರೆ. ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್, ವೆಸ್ಟ್ ಇಂಡೀಸ್ ವಿರುದ್ಧ 64 ಪಂದ್ಯಗಳಲ್ಲಿ 1930 ರನ್ ಗಳಿಸಿದ್ದು, ಇದುವರೆಗೆ ದಾಖಲೆಯಾಗಿತ್ತು. ಸದ್ಯ...

ಲಾರಾ ದಾಖಲೆ ಮುರಿದ ಗೇಲ್..!

ಯೂನಿವರ್ಸ್ ಬಾಸ್ ಅಂತಾನೇ ಫೇಮಸ್ ಆಗಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ನಿನ್ನೆ ಭಾರತದ ಎದುರು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ, ವೆಸ್ಟ್ ಇಂಡೀಸ್ ಪರ 300ನೇ ಏಕದಿನ ಪಂದ್ಯವನ್ನಾಡಿದ್ರು. ಈ ಮೂಲಕ ವಿಂಡೀಸ್ ಪರ 300 ಏಕದಿನ ಪಂದ್ಯಗಳನ್ನಾಡಿದಾಗ ಮೊದಲ ಬ್ಯಾಟ್ಸ್ ಮನ್ ಅನ್ನೋ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img