ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್ಡೇ ಸಂಭ್ರಮಾಚರಣೆ ವೇಳೆ, ಇಶಾನ್ ಕಿಸಾನ್ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...
ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...
ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...
ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸುಮಾರು ಅರ್ಧ ಶತಮಾನದ ಕನಸನ್ನ, ನನಸಾಗಿಸಿಕೊಂಡಿದೆ. ಸದ್ಯ ದೇಶಕ್ಕೆ ದೇಶವೇ ಐತಿಹಾಸಿಕ ಗೆಲುವಿನ ಖುಷಿಯಲ್ಲಿದೆ. ಈ ನಡುವೆ ಮನೆಯಲ್ಲಿ ಕುಳಿತು ವಿಶ್ವಕಪ್ ಫೈನಲ್ ವೀಕ್ಷಿಸುತ್ತಿದ್ದ ಅಜ್ಜಿ ಒಬ್ಬರು, ಫುಲ್ ಫೇಮಸ್ ಆಗಿದ್ದಾರೆ.
ಹೌದು ಅಂದು ಅತ್ಯಂತ ರೋಚಕ ಹೋರಾಟವಾಗಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಕಾರಣ,...
ಹತ್ತಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾದ 12ನೇ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ, 12 ಆಟಗಾರರ ವಿಶ್ವಕಪ್ ತಂಡವನ್ನ ಪ್ರಕಟಿಸಿದೆ. ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ಸ್ಥಿರ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಐಸಿಸಿ, 2019ರ ಏಕದಿನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು,...
ಟೀಂ ಇಂಡಿಯಾ ಆಟಗಾರರ ಸಹಿಯುಳ್ಳ ಕ್ರಿಕೆಟ್ ಬ್ಯಾಟನ್ನು ಮಾಲ್ಡೀವ್ಸ್ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಉಡುಗೊರೆಯಾಗಿ ನೀಡಿದ್ದನ್ನು ಕ್ರಿಕೆಟ್ ದೇವರು ಸಚಿನ್ ಶ್ಲಾಘಿಸಿದ್ದಾರೆ.
'ವಿಶ್ವಕಪ್ ಕ್ರಿಕೆಟ್ ನಡೆಯುತ್ತಿರೋ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಡೆ ಕ್ರಿಕೆಟ್ ರಾಜತಂತ್ರಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಿರೋದಕ್ಕೆ ಧನ್ಯವಾದಗಳು' ಅಂತ ಸಚಿನ್ ತೆಂಡೂಲ್ಕರ್ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.
https://twitter.com/sachin_rt/status/1138483310466916352
ಜೂನ್ 8ರಂದು ಪ್ರಧಾನಿ...
Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ...