Saturday, August 8, 2026

karnataka tv mandya

ದೇಗುಲದ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img