Saturday, June 14, 2025

karnataka tv movies

Health Tips: ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ದೂರವಾಗ್ತಿರೋದು ಯಾಕೆ? ಮನೋಶಾಸ್ತ್ರರು ಹೇಳೋದೇನು?

Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....

ಶುಗರ್ ಕಾಯಿಲೆ ಇದ್ದರೆ ಈ ಸಮಸ್ಯೆ ಬಂದೇಬರುತ್ತೆ! ಲೈಂಗಿಕ ಕ್ರಿಯೆಗಳಿಗೆ ಅತಿಯಾದ ತೊಂದರೆ!

Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...

Health Tips: ಮಗುವಿಗೆ TUMMY TIME ಯಾವಾಗ ಕೊಡ್ಬೇಕು..!

Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್‌ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ ನಡುವೆಯೇ ತುಮಕೂರಿನ ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಕೂಡ ಜಾತಿ ಗಣತಿಯನ್ನು ಒಪ್ಪಲು ಆಗಲು ಎಂದು ಹೇಳಿದ್ದಾರೆ. ಈ ಮೂಲಕ ಜಾತಿ ಗಣತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ...

ನಿಮ್ಮ ಇತಿಹಾಸ ಮುಸ್ಲಿಂ ವಿರೋಧಿಯಾಗಿದೆ, ರಾಜಕೀಯಕ್ಕಾಗಿ ಈಗ ಓಲೈಸುತ್ತಿದ್ದೀರಿ : ನಟ ವಿಜಯ್ ವಿರುದ್ಧ ಫತ್ವಾ

ದಕ್ಷಿಣ ಭಾರತದ ಚಲನಚಿತ್ರ ನಟ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದಿರುವ ಧರ್ಮಗುರು, ತಮಿಳುನಾಡಿನ ಮುಸ್ಲಿಮರು ವಿಜಯ್ ಅವರಿಂದ ದೂರ ಇರಬೇಕೆಂದು ಮೌಲಾನಾ ಸೂಚನೆ ನೀಡಿದ್ದಾರೆ. ಇನ್ನೂ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ...

Dharwad News: ಅಕ್ರಮ ಮದ್ಯ ಮಾರಾಟದ ವಿರುದ್ದ ಗ್ರಾಮಸ್ಥರಿಂದ ರೇಡ್

Dharwad News: ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಮಹಿಳೆಯರೆ ಅಕ್ರಮ ಮಧ್ಯ ಮಾರಾಟ ಮಾಡುವವರ ಮನೆಯ ಮೆಲೆ ದಾಳಿ ಮಾಡಿ ಮನೆಯಲ್ಲಿ ಮತ್ತು ತಿಪ್ಪೆಗುಂಡಿಯಲ್ಲಿ ಮುಚ್ಚಿಟ್ಟ ಮದ್ಯವನ್ನ ವಶಪಡಿಸಿಕ್ಕೊಂಡು ಅಬಕಾರಿ ಇಲಾಖೆಗೆ ಮಹಿಳೆಯರೆ ಕರೆ ಮಾಡಿದ್ದಾರೆ.. ಗ್ರಾಮದ ಸಂಗಿತಾ ಸಾಲಗಟ್ಟಿ ಎಂಬ ಮಹಿಳೆ ಮನೆಯಲ್ಲಿ ಮಧ್ಯ ಸಂಗ್ರಹಿಸಿಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಳು ಮತ್ತು ಕಳಪೆ...

ನಿರ್ಲಕ್ಷ್ಯ ತೋರುವ ಕಂಪನಿ ಬ್ಲ್ಯಾಕ್‌ ಲಿಸ್ಟ್‌ಗೆ ಹಾಕಿ : ಬಿಎಂಆರ್‌ಸಿಎಲ್‌ಗೆ ಬಿಜೆಪಿ ಸಂಸದರ ಪತ್ರ

Bengaluru News: ಮೆಟ್ರೋ ಕಾಮಗಾರಿಗಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗರ್ಡರ್‌ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೋಗಿಲು ಕ್ರಾಸ್‌ ಬಳಿ ಮಂಗಳವಾರ ರಾತ್ರಿ ನಡೆದಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ 35 ವರ್ಷ ವಯಸ್ಸಿನ ಖಾಸೀಂ ಸಾಬ್‌ ನಿಧನರಾಗಿದ್ದರು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್‌ ಸುರಕ್ಷತಾ...

ಭ್ರಷ್ಟ ಕೈ ನಾಯಕರೇ ನಿಮ್ಮ ತ್ವರಿತ ವಿಚಾರಣೆಗೆ ಕೋರ್ಟ್‌ಗೆ ಹೋಗಿ ನೋಡೋಣ..! : ಅನುರಾಗ್ ಠಾಕೂರ್‌

National Political News: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್‌ ಗಾಂಧಿ ಅವರ ಮೇಲಿನ ನ್ಯಾಷನಲ್‌ ಹೆರಾಲ್ಡ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ‌ ಇಡಿ ಚಾರ್ಜ್‌ ಶೀಟ್ ದಾಖಲಿಸಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ...

National Political News: ರೆಡ್ಡಿ ಹಾದಿ ತುಳಿದ ನಾಯ್ಡು : ಆಂಧ್ರಪ್ರದೇಶ ಎಸ್‌ಸಿ ಸಮುದಾಯಕ್ಕೆ ಬಂಪರ್..!‌

National Political News: ತೆಲಂಗಾಣದ ಬಳಿಕ ಒಳ ಮೀಸಲಾತಿ ವಿಚಾರದಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವಾರದಲ್ಲಷ್ಟೇ ನೆರೆಯ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಬೇಡಿಕೆಯನ್ನು ಜಾರಿಗೆ ತರಲಾಗಿತ್ತು. ಅದರ ಬಳಿಕ ಇದೀಗ ಆಂಧ್ರಪ್ರದೇಶದಲ್ಲೂ ಸಹ ಅದೇ ಮಾದರಿ ಅನುಸರಿಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಿಕ್ಷಣ ಮತ್ತು...
- Advertisement -spot_img

Latest News

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ...
- Advertisement -spot_img