Sunday, June 7, 2026

karnataka tv movies

ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬ: ಇವು ಅದ್ಭುತ ರಾಜಕಾರಣಿಯ ಮೆಚ್ಚುಗೆಯ ಕೆಲಸಗಳು

Political News: ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬದ ಆಚರಣೆ ನಿರುದ್ಯೋಗ ಸಮಸ್ಯೆ ಕಿತ್ತೊಗೆಯಲು ಪಣತೊಟ್ಟ ಕಾರ್ಮಿಕ ಸಚಿವ ಇಂದಿನ ಯುವ ಪೀಳಿಗೆಗೆ ಮಾದರಿ ರಾಜಕಾರಣಿ ಈ ಸಚಿವರು ನೀವೇನಾದ್ರೂ ಕಾಂಗ್ರೆಸ್‌ನಲ್ಲಿ ಅತ್ಯುತ್ತಮ ಸಚಿವರು ಯಾರು ಅಂತಾ ಕೇಳಿದ್ರೆ, ಇಂದಿನ ಯುವ ಪೀಳಿಗೆಯಲ್ಲಿ, ಅದರಲ್ಲೂ ಉತ್ತರಕರ್ನಾಟಕದ ಹಲವು ಯುವಕ ಯುವತಿಯರು ಹೇಳೋದು, ಸಚಿವ ಸಂತೋಷ್ ಲಾಡ್ ಹೆಸರು. ಹೌದು, ಕಾರ್ಮಿಕ...

ಬೇಡದ ಕೂದಲುಗಳನ್ನ PERMANENT ಆಗಿ ಹೋಗಲಾಡಿಸಲು ಇಲ್ಲಿದೆ ಉಪಾಯ.!

Health Tips: ಕೆಲವರಿಗೆ ಮುಖದ ಮೇಲೆ ಕೂದಲು ಬೆಳೆದಿರುತ್ತದೆ. ಪುರುಷರಿಗೆ ಈ ಸಮಸ್ಯೆಯಾದರೂ ಗಡ್ಡವೆಂದು ತಿಳಿಯಬಹುದು. ಆದರೆ ಸ್ತ್ರೀಯರಿಗೆ ಈ ರೀತಿ ಸಮಸ್ಯೆಯಾದಲ್ಲಿ ಅಂಥವರು ಮುಜುಗರಕ್ಕೊಳಗಾಗಬೇಕಾಗುತ್ತದೆ. ಹಾಗಾದ್ರೆ ಮುಖದ ಮೇಲೆ ಬೆಳೆಯುವ ಕೂದಲನ್ನು ತೆಗೆಯಲು ಯಾವ ಚಿಕಿತ್ಸೆ ತೆಗೆದುಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ವೈದ್ಯೆಯಾಗಿರುವ ಡಾ.ದೀಪಿಕಾ ಅವರು ಮುಖದ ಮೇಲೆ ಉಂಟಾಗುವ ಕೂದಲನ್ನು ತೆಗೆಯಲು...

MIGRAINE ತಲೆನೋವಿಗೆ ಮುಕ್ತಿ ಇಲ್ವಾ? ಇದನ್ನು ಕಂಟ್ರೋಲ್ ಮಾಡೋದು ಹೇಗೆ..?

Health Tips: ಇಂದಿನ ಕಾಲದಲ್ಲಿ ಲ್ಯಾಪ್‌ಟಾಪ್, ಮೊಬೈಲ್, ಕಂಪ್ಯೂಟರ್‌ ನೋಡುವವರ ಸಂಖ್ಯೆ ಹೆಚ್ಚಿದೆ. ಅಲ್ಲದೇ, ಸರಿಯಾದ ಸಮಯಕ್ಕೆ ಊಟ, ಆಹಾರ ಸೇವಿಸದೇ, ಹಸಿವಿನಿಂದ ಕೆಲಸ ಮಾಡುವವರೇ ಹೆಚ್ಚು. ಈ ಕಾರಣದಿಂದಲೇ ಹಲವರಿಗೆ ಮೈಗ್ರೇನ್ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾದ್ರೆ ಒಮ್ಮೆ ಮೈಗ್ರೇನ್ ಸಮಸ್ಯೆ ಬಂದ್ರೆ, ಅದರಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲವಾಾ..? ಅದನ್ನು ಕಂಟ್ರೋಲ್ ಮಾಡೋದಾದ್ರೂ ಹೇಗೆ...

ಬೇಸಿಗೆಯಲ್ಲಿ ಮಾತ್ರ SUNSCREEN ಬಳಸಬೇಕಾ.? | ಬಳಸದಿದ್ದಲ್ಲಿ ಏನಾಗುತ್ತೆ.?

Health Tips: ಬೇಸಿಗೆಗಾಲದಲ್ಲಿ ತ್ವಚೆ ಒಣಗಿದಂತಾಗುತ್ತದೆ. ಹಾಗಾಗಿ ಹಲವರು ಸನ್‌ಸ್ಕ್ರೀನ್ ಬಳಸುತ್ತಾರೆ. ಆದರೆ ಸನ್‌ಸ್ಕ್ರೀನ್ ಬರೀ ಬೇಸಿಗೆಯಲ್ಲಿ ಅಷ್ಟೇ ಬಳಸಬೇಕಾ..? ಬೇರೆ ದಿನಗಳಲ್ಲಿ ಬಳಸದಿದ್ದರೂ ಆದೀತಾ ಅನ್ನೋ ಪ್ರಶ್ನೆಗೆ ಡಾ.ದೀಪಿಕಾ ಉತ್ತರಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಸನ್‌ಸ್ಕ್ರೀನ್ ಎಲ್ಲಗಾಲದಲ್ಲೂ ಬಳಸಬಹುದು. ಏಕೆಂದರೆ, ದೇಹಕ್ಕೆ ಸನ್‌ಸ್ಕ್ರೀನ್ ಹಚ್ಚುವುದರಿಂದ ಇದು ಸೂರ್ಯನ ಶಾಖ ತ್ವಚೆಗೆ ತಾಕಿ, ತ್ವಚೆ ಹಾಳಾಗುವುದನ್ನು...

Recipe: ಮನೆಯಲ್ಲೇ ತಯಾರಿಸಬಹುದು ರುಚಿಯಾದ ಮಸಾಲೆ ಪುರಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿದ ಬಟಾಣಿ, 1 ಬಟಾಣಿ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಎಣ್ಣೆ, ಲವಂಗ, ಏಲಕ್ಕಿ, ಚಕ್ಕೆ, ಕಾಳುಮೆಣಸು, ಜೀರಿಗೆ, ಸೋಂಪು, 5 ಎಸಳು ಬೆಳ್ಳುಳ್ಳಿ, ಸಣ್ಣ ತುಂಡು ಶುಂಠಿ, 5 ಹಸಿಮೆಣಸು, ಒಂದು ಕಪ್ ಪುದೀನಾ, ಕೊತ್ತೊಂಬರಿ ಸೊಪ್ಪು, ಮೆಣಸಿನ ಪುಡಿ, ಅರಿಶಿನ, ಜೀರಿಗೆ...

Recipe: ಟೀ ಟೈಮ್ ಸ್ನ್ಯಾಕ್ ಗರಿ ಗರಿಯಾದ ಕೋಡುಬಳೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದೂವರೆ ಕಪ್ ಅಕ್ಕಿ ಹಿಟ್ಟು, ಅರ್ಧ ಕಪ್ ಮೈದಾ, ಕಾಲು ಕಪ್ ರವೆ, 2 ಸ್ಪೂನ್ ಕಡಲೆ ಹಿಟ್ಟು, 1 ಸ್ಪೂನ್ ಖಾರದ ಪುಡಿ, ವೋಮ, ಜೀರಿಗೆ, 1 ಸ್ಪೂನ್ ಎಳ್ಳು, ಕೊಂಚ ಹಿಂಗಿನ ಪುಡಿ, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಮೊದಲು ಒಂದು ದೊಡ್ಡ ಬೌಲ್ ಅಥವಾ ಹರಿವಾಣದಲ್ಲಿ...

Kannada Fact Check: ನಿಜವಾಗಿಯೂ ಫುಡ್‌ ಡಿಲೆವರಿ ಮಾಡುವ ಯುವತಿಯ ಅ*ಚಾರವಾಯಿತಾ..?

Kannada Fact Check: ಹೈದರಾಬಾದ್: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಒಂದು ವೀಡಿಯೋ ಹರಿದಾಡುತ್ತಿದೆ. ಫುಡ್ ಡಿಲೆವರಿ ಮಾಡಲು ಓರ್ವ ಯುವತಿ ಒಂದು ಮನೆಗೆ ಬಂದಿದ್ದು, ಆ ಮನೆಯಲ್ಲಿದ್ದ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ಕುಡಿದು ಮಜಾ ಮಾಡುತ್ತಿದ್ದ. ಈಕೆ ತಂದು ಕೊಟ್ಟ ಊಟ ತೆಗೆದುಕೊಂಡು, ಈಕೆಗೆ ದುಡ್ಡು ಕೊಡದೇ, ಬಾಗಿಲು ಹಾಕಿದ್ದ. ಆದರೆ ಫುಡ್...

ಜನರು ಸೂಸುತ್ರವಾಗಿ ಸಾಯಲೂ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಕೆಲವು ಉದ್ಯಮಿಗಳು ಟ್ವೀಟ್ ಮಾಡಿದ್ದಾರೆ. ಅವರನ್ನ ಅಪಮಾನ ಮಾಡುವ ಕೆಲಸವನ್ನ ಕಾಂಗ್ರೆಸ್ ಮಾಡಿದೆ. ಇನ್ವೆಸ್ಟರ್ ಮೀಟ್ ಗೆ ಕರೆಯುತ್ತಿದ್ದಾರೆ. ಅವರು ಟ್ವೀಟ್ ಮಾಡಿದ್ರೆ, ಅದಕ್ಕೆ...

Hubli News: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ…

Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮ‌ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.‌ ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು‌ ಸೇರಿ‌ ಶಿವನ ಮೂರ್ತಿಗೆ...

201 ವಿದ್ಯಾರ್ಥಿಗಳಿಗೆ ಉದ್ಯಮಿ ಡಾ.ರಾಯ್ ಕಡೆಯಿಂದ ನಗದು ಬಹುಮಾನ.. ಪಡೆಯುವುದು ಹೇಗೆ..?

News: ಎಷ್ಟೋ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸುವ ಆಸೆ ಇರುತ್ತದೆ. ಅವರು ಅತ್ಯುತ್ತಮ ಅಂಕ ಕೂಡ ಗಳಿಸಿರುತ್ತಾರೆ. ಆದರೆ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರದಿದ್ದ ಕಾರಣ, ವಿದ್ಯಾಭ್ಯಾಸ ಮೊಟಕುಗೊಳಿಸುತ್ತಾರೆ. ಆದರೆ ಇದೀಗ ಅದೃಷ್ಟವಂತ ಬಡ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪಡೆಯುವ ಅವಕಾಶವಿದೆ.  ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ವಿನ್ ಆದವರಿಗೆ ಡಾಾ.ರಾಯ್ ಎನ್ನುವ ಉದ್ಯಮಿ 50 ಲಕ್ಷ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img