Monday, June 8, 2026

karnataka tv movies

ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...

ಚಿಕ್ಕಮಗಳೂರಿನಲ್ಲಿ ಮನೆ ಮೇಲೆ ಕಲ್ಲು ತೂರಾಟ ಕೇಸ್: 12 ಜನರ ಬಂಧನ

Chikkamagaluru News: ಚಿಕ್ಕಮಗಳೂರಿನ ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ರಾತ್ರೋ ರಾತ್ರಿ ಯುವಕರ ಗುಂಪೊಂದು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅನ್ಯಕೋಮಿನ ಯುವಕರೆಂದು ಹೇಳಲಾಗಿತ್ತು. ಇದೀಗ ಅನ್ಯಕೋಮಿನ 9 ಅಪ್ರಾಪ್ತ ಬಾಲಕರು ಮತ್ತು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿನ ವಿಜಯಪುರ ಬಡಾವಣೆಯ, ಇಲೆಕ್ಟ್ರಿಕ್...

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ ರೀತಿ ಇಂದು ಕೂಡ ಚಾಣಕ್ಯರು ಪತಿ ಪತ್ನಿ ಯಾವ ತಪ್ಪು ಮಾಡುವುದರಿಂದ ಅವರ ಸಂಸಾರ ಹಾಳಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ಒಬ್ಬರಿಗೊಬ್ಬರು ಗೌರವಿಸದಿರುವುದು....

Health Tips: ಬೆಟ್ಟದ ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ

Health Tips: ನೆಲ್ಲಿಕಾಯಿ ಅಂದ್ರೆ ಹಲವರಿಗೆ ಇಷ್ಟ. ಅದರಲ್ಲೂ ರಾಜಾ ನೆಲ್ಲಿಕಾಯಿ ಅಂದ್ರೆ, ಎಲ್ಲರೂ ಮುಗಿಬಿದ್ದು, ತಿನ್ನಲು ಇಷ್ಟ ಪಡ್ತಾರೆ. ಅದೇ ಬೆಟ್ಟದ ನೆಲ್ಲಿಕಾಯಿ ಅಂದ್ರೆ, ಅಷ್ಟಕ್ಕಷ್ಟೇ. ಯಾಕಂದ್ರೆ ಈ ಬೆಟ್ಟದ ನೆಲ್ಲಿಕಾಯಿ ತಿನ್ನಲು ಅಷ್ಟು ಟೇಸ್ಟಿಯಾಗಿ ಇರೋದಿಲ್ಲ. ಆದರೆ ಇದರಲ್ಲಿರುವ ಆರೋಗ್ಯಕರ ಗುಣಗಳು ಮಾತ್ರ ಬೆಟ್ಟದಷ್ಟು. ಹಾಗಾಗಿ ನಾವಿಂದು ಬೆಟ್ಟದ ನೆಲ್ಲಿಕಾಯಿ ಸೇವನೆಯಿಂದ...

Health Tips: ಖಾಲಿ ಹೊಟ್ಟೆಯಲ್ಲಿ ಜೀರಿಗೆ ಕಶಾಯ ಕುಡಿಯುವುದರಿಂದ ಆಗುವ ಆರೋಗ್ಯ ಲಾಭಗಳಿವು

Health Tips: ಬೆಳಿಗ್ಗೆ ಎದ್ದು ಹಲವರಿಗೆ ಖಾಲಿ ಹೊಟ್ಟೆಯಲ್ಲಿ ಟೀ- ಕಾಫಿ ಕುಡಿಯುವ ಅಭ್ಯಾಸವಿರುತ್ತದೆ. ಇದು ಅತ್ಯಂತ ಕೆಟ್ಟ ಅಭ್ಯಾಸ. ಈ ಅಭ್ಯಾಸದಿಂದ ಗ್ಯಾಸ್ಟಿಕ್ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಹಲವು ಸಮಸ್ಯೆಗಳು ಉದ್ಭವಿಸುತ್ತದೆ. ಆದರೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಒಂದು ಸಣ್ಣ ಲೋಟೆಯಲ್ಲಿ ಜೀರಿಗೆ ಕಶಾಯ ಮಾಡಿ ಸೇವಿಸಿದರೆ, ಅದರಿಂದ...

Kannada Fact Check: ಮಹುಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ರಾ ಪ್ರಿಯಾಂಕಾ ವಾದ್ರಾ..?

Kannada Fact Check: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರಪಂಚದ ಮೂಲೆ ಮೂಲೆಯಿಂದ ಜನ ಪ್ರಯಾಗ್‌ರಾಜ್‌ಗೆ ಆಗಮಿಸುತ್ತಿದ್ದಾರೆ. ಆದರೆ ಈ ಕುಂಭ ಮೇಳದಲ್ಲಿ ಯಾರ್ಯಾರು ಭಾಗವಹಿಸುತ್ತಿಲ್ಲವೋ, ಅಂಥವರ ಫೋಟೋ ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೊದಲು ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು....

ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆ ಹಾಳುಗೆಡವಲು ಪ್ರಯತ್ನಿಸುವಂತಿದೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಸರ್ಕಾರ, ಹಾಳುಗೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಲೆಕ್ಕವೂ ನೀಡಿದ್ದಾರೆ. ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು! ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ...

ಸಂಪುಟ ಪುನರಚನೆಯಾದರೆ, ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ: ಸಲೀಂ ಅಹಮ್ಮದ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮ್ಮದ್‌,  ಅಧ್ಯಕ್ಷರ ಬದಲಾವಣೆ,ಸಿಎಮ್ ಬದಲಾವಣೆ ವಿಚಾರವಾಗಿ ನಾವು ಬಹಿರಂಗ ವಾಗಿ ಮಾತನಾಡೊದಿಲ್ಲ. ಖರ್ಗೆ ಅವರು ಮಾತಾಡದಂತೆ ನಮಗೆ ಸೂಚನೆ ಕೊಟ್ಟಿದ್ದಾರೆ. ಏನೇ ತೀರ್ಮಾನ ಆದರೂ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳುತ್ತದೆ. ಸಧ್ಯ ಬಿಡುವ ಇಲ್ಲದೆ ಸಿಎಮ್ ಬಜೆಟ್ ತಯಾರಿ ಮಾಡುತ್ತಿದಾರೆ. ಡಿಕೆ ಶಿವಕುಮಾರ್...

ಸಿಎಂ‌ ಸಿದ್ಧರಾಮಯ್ಯ ಅವರು ರಾಜಕೀಯ ಬಿಡುವುದಾಗಿ‌ ಎಲ್ಲಿಯೂ ಹೇಳಿಲ್ಲ: ಶಾಸಕ ಕೋನರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಎನ್.ಎಚ್.ಕೋನರೆಡ್ಡಿ, ಕೆಪಿಸಿಸಿ‌ ಅಧ್ಯಕ್ಷ್ಯ ಸ್ಥಾನ‌ ಹಾಗೂ ಸಿಎಂ‌ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಪಕ್ಷದಲ್ಲಿ ಒಗ್ಗಟ್ಟಿನ‌ ಕುರಿತು ಚರ್ಚೆಗಳಾಗುತ್ತಿವೆ. ಬದಲಾವಣೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗಾಗಲೇ ಎಲ್ಲ‌ಶಾಸಕರುಗಳಿಗೆ ಯಾವ ವಿಚಾರದ ಬಗ್ಗೆಯೂ ಮಾತನಾಡದಂತೆ ಪಕ್ಷದ ಹೈಕಮಾಂಡ್ ಸೂಚನೆ‌...

ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ‌ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ.ಸಾರ್ವಜನಿಕರ ಆಸ್ತಿ ನಷ್ಟ ಬರಿಸೋರು ಯಾರು..? ಅತೀ ಹೆಚ್ಚು ಹಿಂದೂಗಳು ತೆರಿಗೆ ನೀಡುತ್ತಾರೆ. ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತು ಇದ್ದ್ರೆ ಇದನ್ನು ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.. ಈ ಬಗ್ಗೆ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img