Monday, June 8, 2026

karnataka tv movies

ನಾನು ಹೈದರಾಬಾದ್‌ನವಳು ಎಂದ ರಶ್ಮಿಕಾ: ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿ ಬೈದ ಕನ್ನಡಿಗರು

Sandalwood News: ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾ ರಿಲೀಸ್ ಆದ ಹೊಸತರಲ್ಲಿ ಕರ್ನಾಟಕದ ಕ್ರಶ್ ಆಗಿದ್ದರು. ಈ ಸಿನಿಮಾ ಸೆಟ್‌ನಲ್ಲೇ ರಶ್ಮಿಕಾ ಮತ್ತು ರಕ್ಷಿತ್ ಲವ್ ಶುರುವಾಗಿತ್ತು. ಮನೆಯವರ ಒಪ್ಪಿಗೆಯ ಮೇರೆಗೆ ಇವರಿಬ್ಬರು ಎಂಗೇಜ್‌ಮೆಂಟ್ ಸಹ ಮಾಡಿಕೊಂಡರು. ಆದರೆ ಈ ಪ್ರೀತಿ ತುಂಬ ದಿನ ನಿಲ್ಲಲಿಲ್ಲ. ರಶ್ಮಿಕಾ ತೆಲುಗು ನಟ ವಿಜಯ್...

ಮಣಿಪುರದಲ್ಲಿ ರಾಷ್ಟ್ರಪತಿ ಅಳ್ವಿಕೆ ಜಾರಿ: ಇದರ ಹಿಂದಿದೆ ಬಿಜೆಪಿಯ ದೊಡ್ಡ ಲೆಕ್ಕಾಚಾರ..?

Political News: ಕಳೆದ ಫೆಬ್ರವರಿ 9ರಂದು ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಎನ್‌ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ ಫೆ 13ರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಈ ಹಿಂದೆ ದೀರ್ಘಕಾಲದಿಂದ ಮುಖ್ಯಮಂತ್ರಿ ಆಗಿದ್ದರೂ ಸಹ ತಮ್ಮ ರಾಜ್ಯದಲ್ಲಿ ತಲೆದೂರಿದ್ದ ಜನಾಂಗೀಯ ಸಂಘರ್ಷವನ್ನು ನಿಯಂತ್ರಿಸುವುದರಲ್ಲಿ ಅವರು ವಿಫಲರಾದ್ದರು. ಈ ವಿಚಾರಕ್ಕೆ ನಿರಂತರ...

Hubli News: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರ ಬದುಕಿಗೆ ಬರಸಿಡಿಲು..!

Hubli News: ಹುಬ್ಬಳ್ಳಿ: ದುಷ್ಕರ್ಮಿಗಳು ರೈತರ ಮೇವಿನ ಬಣಿವೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಕಲಘಟಗಿ ಎಂಬುವ ರೈತರ ಬಣಿವೆಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ದನಗಳು ತಿನ್ನುವ ಮೇವಿಗೆ ಸಂಕಷ್ಟ ಬಂದೊದಗಿದೆ. ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಬೆಂಕಿಯ...

Chanakya Neeti: ಚಾಣಕ್ಯರ ಪ್ರಕಾರ ಮೂರ್ಖರು ಈ 5 ಗುಣಗಳನ್ನು ಹೊಂದಿರುತ್ತಾರೆ

Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಜೀವನ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಜೀವನ ನಡೆಸುವ ಬಗ್ಗೆ, ಶ್ರೀಮಂತಿಕೆ, ಹಣ ಗಳಿಸುವ, ಹಣ ಉಳಿಸುವ, ಹಣ ಖರ್ಚು ಮಾಡುವ ರೀತಿ ಎಲ್ಲವನ್ನೂ ಹೇಳಿದ್ದಾರೆ. ಅಷ್ಟೇ ಏಕೆ ಎಂಥವರ ಸಂಗ ಮಾಡಬೇಕು, ಎಂಥ ಜಾಗದಲ್ಲಿರಬೇಕು, ಮತ್ತು ಎಂಥ ಜಾಗದಲ್ಲಿರಬಾರದು ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು...

Spiritual: ರಾತ್ರಿ ಹೊತ್ತು ಪರ್ಫ್ಯೂಮ್ ಹಾಕಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

Spiritual: ಕೆಲವರಿಗೆ ಎಲ್ಲಾದರೂ ಹೋಗುವಾಗ ಪರ್ಫ್ಯೂಮ್ ಹಾಕಿಕೊಂಡು ಹೋಗುವ ಅಭ್ಯಾಸವಿರುತ್ತದೆ. ಬೇಸಿಗೆ ಗಾಲದಲ್ಲಿ ಬೆವರಿನ ವಾಸನೆ ಬರುತ್ತದೆ ಎಂಬ ಕಾರಣಕ್ಕೆ ಪರ್ಫ್ಯೂಮ್ ಹಾಕಲಾಗುತ್ತದೆ. ಆದರೆ ಹಲವರು ಪ್ರತಿದಿನ ಪರ್ಫ್ಯೂಮ್ ಹಾಕಿಕೊಳ್ಳುತ್ತಾರೆ. ಆದರೆ ಕೆಲ ನಂಬಿಕೆಗಳ ಪ್ರಕಾರ, ರಾತ್ರಿಯ ಹೊತ್ತು ಪರ್ಫ್ಯೂಮ್, ಬಾಡಿ ಸ್ಪ್ರೇ, ಸೆಂಟ್‌ ಬಳಸಬಾರದು. ಇದರಿಂದ ಅಡ್ಡ ಪರಿಣಾಮವಾಗುತ್ತದೆ. ನಕಾರಾತ್ಮಕ ಶಕ್ತಿಯ ಪ್ರಭಾವ...

ಮೆಟ್ರೋ ದರ ಇಳಿಕೆ ಮಾಡಲು ಸಿಎಂ ನಿರ್ಧಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹೀಗಿತ್ತು.

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ. ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ...

Health Tips: ಪುರುಷರ ಬಂಜೆತನ, ವೀರ್ಯಾಣುವಿನಲ್ಲಿರೋ ಕೊರತೆ ಏನು?

Health Tips: ಇತ್ತೀಚಿನ ದಿನಗಳಲ್ಲಿ ಸಂತಾನ ಹೀನತೆ ಸಮಸ್ಯೆ ಹೆಚ್ಚಾಗುತ್ತ ಹೋಗುತ್ತಿದೆ. ಕೆಲವರು ಮದುವೆನೂ ಬೇಡ, ಮಕ್ಕಳೂ ಬೇಡ ಅಂತಿದ್ದಾರೆ. ಮತ್ತೆ ಕೆಲವರು ಮದುವೆ ಸಾಕು ಮಕ್ಕಳು ಬೇಡ ಅಂತಿದ್ದಾರೆ. ಇನ್ನು ಕೆಲವರು ಮದುವೆಯಾಗಿ, ಮಕ್ಕಳು ಬೇಕು ಅಂತಿದ್ದರೂ ಕೂಡ, ಕಾರಣಾಂತರಗಳಿಂದ ಅವರಿಗೆ ಮಕ್ಕಳಾಗುತ್ತಿಲ್ಲ. ಇದಕ್ಕೆಲ್ಲ ಇಂದಿನ ಲೈಫ್‌ಸ್ಟೈಲ್ ಕಾರಣವಾಗಿದೆ. ಡಾ.ಆಂಜಿನಪ್ಪ ಅವರು ಪುರುಷರಲ್ಲಿ...

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Political News: ಉತ್ತರಕನ್ನಡ ಜಿಲ್ಲೆಯ ಪ್ರಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುಸ್ಕೃತೆ ಸುಕ್ರಿ ಬೊಮ್ಮಗೌಡ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಇಂದು ಇವರ ಹುಟ್ಟೂರಿನಲ್ಲಿ ಸುಕ್ರಿ ಬೊಮ್ಮಗೌಡ ಅವರ ಅಂತ್ಯಸಂಸ್ಕಾರ ನಡೆದಿದ್ದು, ಸುಕ್ರಿ ಬೊಮ್ಮಗೌಡ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಈ ಮೂಲಕ ಕರ್ನಾಟಕ ಓರ್ವ ಜಾನಪದ ಹಾಡುಗಾರ್ತಿಯನ್ನು ಕಳೆದುಕೊಂಡಿದೆ. ಇನ್ನು ಹಲವು ಗಣ್ಯರು ಸುಕ್ರಿ ಅವರ...

Political News: ಮಹಾಕುಂಭ ಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡಿದ ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉತ್ತರಪ್ರದೇಶದ ಅಲಾಬಾದ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ...

Health Tips: ಹೊಟ್ಟೆ ಹುಣ್ಣಿಗೆ ಕಾರಣಗಳು ಹಾಗೂ ಲಕ್ಷಣಗಳೇನು?

Health Tips: ಸಾಮಾನ್ಯವಾಗಿ ನಮಗೆ ಹೊಟ್ಟೆ ನೋವಾದಾಗ, ನಾವು ಗ್ಯಾಸ್ಟಿಕ್ ಸಮಸ್ಯೆ ಎಂದುಕೊಂಡೋ, ಅಥವಾ ತಿಂದಿದ್ದೇನಾದ್ರೂ ಹೆಚ್ಚು ಕಡಿಮೆಯಾಗಿರಬೇಕು ಎಂದು ಭಾವಿಸಿ ಸುಮ್ಮನಾಗುತ್ತೇವೆ. ಆದರೆ ನಿಮಗೆ ಈ ಹೊಟ್ಟೆ ನೋವು ಪದೇ ಪದೇ ಆಗುತ್ತಿದೆ. ಏನೇ ಮನೆ ಮದ್ದು ಮಾಡಿದರೂ ಹೊಟ್ಟೆ ನೋವು ಕಡಿಮೆಯಾಗುತ್ತಿಲ್ಲವೆಂದು ಎನ್ನಿಸಿದರೆ, ನೀವು ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯುವುದು...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img