Political News: ಬೆಂಗಳೂರಿನಲ್ಲಿ ಮೆಟ್ರೋ ದರ ಹೆಚ್ಚಾಗಿದ್ದು, ಜನ ಸಾಮಾನ್ಯರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ ಸಂಸದ ತೇಜಸ್ವಿ ಸೂರ್ಯ ಕೂಡ ಈ ಬಗ್ಗೆ ಮಾಧ್ಯಮದ ಜೊತೆ ಮಾತಾನಾಡಿದ್ದು, ಅಸಮಾಧಾನ ಹೊರಹಾಕಿದ್ದಾರೆ.
2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ,...
Movie News: ತಮಿಳು ನಟ ವಿಶಾಲ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ಸಿನಿಮಾ ಪ್ರಮೋಷನ್ ವೇಳೆ ನಡುಗುತ್ತಿದ್ದರು. ಮೈಕ್ ಹಿಡಿಯಲು ಕಷ್ಟಪಡುತ್ತಿದ್ದರು. ಕೆಲವರು ಇವರ ಈ ಸ್ಥಿತಿ ನೋಡಿ ಮರುಕ ಪಟ್ಟರೆ, ಮತ್ತೆ ಕೆಲವರು ಖುಷಿ ಪಟ್ಟರು, ವಿಶಾಲ್ ಫ್ಯಾನ್ಸ್, ಬೇಗ ನಮ್ಮ ನೆಚ್ಚಿನ ನಟ ಗುಣಮುಖರಾಗಿ ಬರಲಿ ಎಂದು ಹಾರೈಸಿದರು.
ಇದೀಗ...
Gadag News: ಗದಗ: ಅಕ್ರಮ ಬಡ್ಡಿ ದಂಧೆಕೋರರ ಮೇಲೆ ಮತ್ತೆ ಗದಗ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ- ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರು ಭರ್ಜರಿ ದಾಳಿ ಮಾಡಿದ್ದಾರೆ.
ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದ್ದು, 15ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಎಸ್ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಡ್ಢಿ...
Sandalwood News: ಸಿನಿಮಾಗಳಲ್ಲಿ ನೈಜ ಘಟನೆ ಕುರಿತ ಹಲವಾರು ಕಥೆಯುಳ್ಳ ಸಿನಿಮಾಗಳು ಬಂದಿವೆ. ಕುಖ್ಯಾತ ರೌಡಿಗಳ ಕಥೆಗಳು ಹಂತಕರ ಕಥೆಗಳ ಸಿನಿಮಾಗಳಿಗೇನೂ ಬರವಿಲ್ಲ. ಹಾಗೆ ನೋಡಿದರೆ, ಸ್ಯಾಂಡಲ್ ವುಡ್ ನಲ್ಲೂ ಕೂಡ ಹಂತಕರ ಬಗೆಗಿನ ಸಿನಿಮಾಗಳು ಬಂದಿದ್ದೂ ಇದೆ. ಅವು ಸೂಪರ್ ಹಿಟ್ ಆಗಿದ್ದೂ ಇದೆ. ದಂಡುಪಾಳ್ಯ ಸೀರೀಸ್ ಬಂದು ಸಾಕಷ್ಟು ಸದ್ದು ಮಾಡಿದ್ದು...
Sandalwood News: ಯಾವುದೇ ಸಿನಿಮಾ ಸೆಲಿಬ್ರಿಟಿಗಳಿರಲಿ, ಅವರು ಆಗಾಗ ವಿನಾಕಾರಣ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಅವರು ಹಾಕುವ ಡ್ರೆಸ್ ಇರಲಿ, ಖರೀದಿಸುವ ಕಾರು, ಬೈಕ್ ಇರಲಿ ಅಥವಾ ಅವರು ಮಾತನಾಡುವ ಶೈಲಿ ಆಗಿರಲಿ ಒಂದಷ್ಟು ವಿವಾದಕ್ಕೆ ಕಾರಣರಾಗಿಬಿಡುತ್ತಾರೆ. ಮಾತಾಡಿದರೂ ತಪ್ಪು, ಮಾತಾಡದಿದ್ದರೂ ತಪ್ಪು. ಸಾರ್ವಜನಿಕ ಬದುಕಿನಲ್ಲಿರುವ ಸೆಲಿಬ್ರಿಟಿಗಳು ಅಳೆದು ತೂಗಿ ಮಾತನಾಡಿದರೆ ಅದಕ್ಕೊಂದು...
Dharwad News: ಕಡಲೆ ಹಾಗೂ ಹುರುಳಿ ಬೆಳೆ ರಾಶಿ ಮಾಡುವ ಉದ್ದೇಶದಿಂದ ಗ್ರಾಮದ ಹೊರವಲಯದಲ್ಲಿ ಒಟ್ಟಲಾದ ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಬೆಳೆ ಒಂದು ಕಡೆ ಕೂಡಿ ಬೆಳೆಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಬೆಳೆ ಕೊನೆ ಕ್ಷಣದಲ್ಲಿ ರೈತನ ಕೈ ತಪ್ಪಿ ಹೋಗುರುವ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ...
Health Tips: ಮೊದಲಿನ ಕಾಲದಿಂದ ಹಿರಿಯರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳುವ ಆರೋಗ್ಯ ಪದ್ಧತಿ ಅಂದ್ರೆ, ಬೆಳಿಗ್ಗೆ ರಾಜನಂತೆ ತಿನ್ನಬೇಕು, ಮಧ್ಯಾಹ್ನ ಸಾಮಾನ್ಯನತೆ ಮತ್ತು ರಾತ್ರಿ ಆಳಿನಂತೆ ತಿನ್ನಬೇಕು ಎಂದು ಹೇಳಿದ್ದಾರೆ. ಇದರ ಅರ್ಥ ರಾತ್ರಿ ಮಲಗುವ ವೇಳೆ ಹೊಟ್ಟೆ ತುಂಬ ತಿನ್ನದೇ, ಲೈಟ್ ಆಗಿ, ಆರೋಗ್ಯಕರವಾದ ಆಹಾರ ಸೇವಿಸಬೇಕು ಎಂದು. ಹಾಗಾದ್ರೆ ರಾತ್ರಿ...
Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...
Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...
Chanakya Neeti : ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಕೆಲ ಕೆಲಸಗಳನ್ನು ಮಾಡುವಾಗ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...