Monday, June 8, 2026

karnataka tv movies

ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ: ಕುಮಾರಸ್ವಾಮಿ

Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ ತಿಳಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರಮೋದಿ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಮತ್ತು...

Recipe: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಪನೀರ್ ಪಕೋಡಾ ರೆಸಿಪಿ

Recipe: ಒಂದು ಕಪ್ ಪನೀರ್, ಒಂದು ಕಪ್ ಕಡಲೆ ಹಿಟ್ಟು, ಕಾಲು ಕಪ್ ಕಾರ್ನ್ ಫ್ಲೋರ್, ಕಾಲು ಕಪ್ ಅಕ್ಕಿ ಹಿಟ್ಟು, ಕೊಂಚ ಅರಿಶಿನ, 1 ಸ್ಪೂನ್ ಖಾರದ ಪುಡಿ, ಕೊಂಚ ವೋಮ, 1 ಸ್ಪೂನ್ ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಉಪ್ಪು, ಹಿಂಗು, ಕೊತ್ತೊಂಬರಿ ಸೊಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಪನೀರ್‌ನ್ನನು ಉದ್ದೂದ್ದ ಸ್ಲೀಸ್...

Health Tips: ಪ್ರತಿದಿನ ಅಖ್ರೋಟ್ ತಿಂದರೆ, ನಿಮಗಾಗಲಿದೆ ಅದ್ಭುತ ಆರೋಗ್ಯ ಲಾಭಗಳು

Health Tips: ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ನಟ್ಸ್ ಕೂಡ ಆರೋಗ್ಯಕ್ಕೆ ತುಂಬಾನೇ ಉತ್ತಮ. ಅದರಲ್ಲೂ ನಿಮ್ಮ ಮೆದುಳಿನ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಅಖ್ರೋಟ್ ಸೇವನೆ ಮಾಡಬೇಕು. ಹಾಗಾದ್ರೆ ದಿನಕ್ಕೆ ಎಷ್ಟು ಅಖ್ರೋಟ್ ಸೇವಿಸಬೇಕು. ಹೇಗೆ ಸೇವಿಸಬೇಕು. ಇದರ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ. ಅಖ್ರೋಟ್‌ನ್ನು ಹಾಗೆ...

3 ದಶಕಗಳ ಬಳಿಕ ದೆಹಲಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿ, ಅಭಿನಂದಿಸಿದ ಬೊಮ್ಮಾಯಿ

Political News: ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕರ್ನಾಟಕದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ...

Sandalwood News: ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್ ನಿಧನ

Sandalwood News: ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟ ದಿನೇಶ್ ಪುತ್ರ ಗಿರಿ ದಿನೇಶ್(45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗಮಧ್ಯೆಯೇ ಅವರು ನಿಧನರಾಗಿದ್ದು, ಆಸ್ಪತ್ರೆಗ ಕೊಂಡೊಯ್ದಾಗ ವೈದ್ಯರು, ಅವರ ಸಾವಿನ ಸುದ್ದಿ ತಿಳಿಸಿದ್ದಾರೆ. ಗಿರಿ ದಿನೇಶ್ ಸ್ಯಾಂಡಲ್‌ವುಡ್‌ನಲ್ಲಿ ನಾಲ್ಕೈದು...

Sandalwood News: ಆರೋಗ್ಯ ಸಮಸ್ಯೆ ಇದೆ. ಈ ಬಾರಿ ಹುಟ್ಟುಹಬ್ಬ ಆಚರಿಸಲ್ಲ: ನಟ ದರ್ಶನ್

Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ. ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...

ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷ ಕಾಣುತ್ತದೆ: ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...

ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ ‘ಆಪ್’ ಆತ್ಮಾವಲೋಕನ ಮಾಡಿಕೊಳ್ಳಬೇಕು: ಹೆಚ್.ಕೆ.ಪಾಟೀಲ್

Gadag News: ಗದಗ: ಗದಗದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ 'ಆಪ್' ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರ ನಿರೀಕ್ಷೆಯಿಂದಾಗಿ ಆಮ್ ಆದ್ಮಿ ಪಾರ್ಟಿ ಮೇಲೆ ಬಂದಿತ್ತು. ಅವರ ನೀತಿ, ಭರವಸೆಗಳಿಗೆ ಬಹಳಷ್ಟು ಜನರ ಆಕರ್ಷಣೆ ಇತ್ತು. ಜನಾದೇಶ ನೋಡಿದರೆ ಮತ್ತೆ ನಾವು ಮರುಪರಿಶೀಲನೆ ಮಾಡ್ಬೇಕು. ಒಟ್ಟು ಪೂರ್ಣ ಫಲಿತಾಂಶ...

Delhi Result: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ‌ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...

ಕುಂಭಮೇಳದಲ್ಲಿಯೂ ಸಹ ಚಿಲ್ಲರೆ ರಾಜಕೀಯ ಕಾಂಗ್ರೆಸ್ ಮಾಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ದೆಹಲಿಯಲ್ಲಿ ಪ್ರಧಾನಿಗಳ‌ ನೇತೃತ್ವದಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ನಮಗೆ ನಿಚ್ಚಳ ಬಹುಮತವನ್ನು ದೆಹಲಿಯ ಜನ ನೀಡತ್ತಾರೆ. ಜೆಪಿ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ , ರಾಜನಾಥ್...
- Advertisement -spot_img

Latest News

National News: ಕಾಶಿಯಿಂದ ಎಲ್ಲ ಮಾಂಸದಂಗಡಿ ನಗರಪ್ರದೇಶದ ಆಚೆಗೆ ಶಿಫ್ಟ್

National News: ಜಗತ್ಪ್ರಸಿದ್ಧ ಪುಣ್ಯಕ್ಷೇತ್ರ ಕಾಶಿಯಿಂದ ಎಲ್ಲ ಮಾಂಸದಂಗಡಿಗಳನ್ನು ನಗರಪ್ರದೇಶದ ಆಚೆಗೆ ಶಿಫ್ಟ್ ಮಾಡಬೇಕಿದೆ ಎಂದು ಆದೇಶ ಹೊರಡಿಸಲಾಗಿದೆ. ಕಾಶಿಯನ್ನು ಮಾಂಸಮುಕ್ತ ಮಾಡಲು ಈ ಯೋಜನೆ...
- Advertisement -spot_img