Monday, June 8, 2026

karnataka tv movies

Chanakya Neeti: ಈ 4 ವಸ್ತುಗಳು ಇದ್ದಷ್ಟು ಕಡಿಮೆ ಎನ್ನಿಸುತ್ತದೆ ಎನ್ನುತ್ತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಮದುವೆ ವಿಷಯ, ಹಣದ ವಿಷಯ, ಕೆಲಸ ಇತ್ಯಾದಿ ವಿಷಯಗಳ ಬಗ್ಗೆ ಜೀವನ ನಡೆಸುವ ರೀತಿಯನ್ನು ವಿವರಿಸಿದ್ದಾರೆ. ಅದೇ ರೀತಿ ಕೆಲವು ವಸ್ತುಗಳು ಜೀವನದಲ್ಲಿ ಎಷ್ಟಿದ್ದರೂ ಕಡಿಮೆ ಎನ್ನಿಸುತ್ತದೆ. ಎಷ್ಟಿದ್ದರೂ ಮತ್ತೂ ಬೇಕು ಬೇಕು ಎನ್ನಿಸುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ....

Spiritual: ಈ ಐವರು ಮನೆಗೆ ಬಂದಾಗ ಊಟ ಹಾಕದೇ ಉಪವಾಸ ಕಳುಹಿಸಲೇಬೇಡಿ

Spiritual: ಮೊದಲೆಲ್ಲ ನಮ್ಮ ಪೂರ್ವಜರಿಗೆ ಬಡತನವಿತ್ತು. ಆದರೆ ಮನೆಗೆ ಬಂದವರಿಗೆ ತಮ್ಮ ಕೈಲಾದಷ್ಟು ನೀರು, ಬೆಲ್ಲ, ಅನ್ನ ನೀಡಿ ಕಳುಹಿಸುತ್ತಿದ್ದರು. ಆದರೆ ಇತ್ತೀಚಿಗೆ ಸಂಬಂಧಿಕರು ಬಂದರೂ, ಊಟ ಕೊಡುವ ಅಭ್ಯಾಸ ಸ್ವಲ್ಪ ಕಡಿಮೆ. ಚಹಾ, ಕಾಫಿ ಕೊಟ್ಟು ಸಾಗಿ ಹಾಕಿಬಿಡುವ ಹಲವರು ನಮ್ಮ ನಿಮ್ಮ ಮಧ್ಯೆ ಇದ್ದಾರೆ. ಆದರೆ ಹಿರಿಯರು ಹೇಳುವ ಪ್ರಕಾರ, ಈ...

ಹಿರಿಯ ನಟಿ ಜಯಮಾಲ ಪುತ್ರಿ ವಿವಾಹ ಮಹೋತ್ಸವದಲ್ಲಿ ಸ್ಯಾಂಡಲ್ ವುಡ್ ಗಣ್ಯರ ದಂಡು

Sandalwood News: ಹಿರಿಯ ನಟಿ ಡಾ.ಜಯಮಾಲ ಹೆಚ್ ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ನಟ ಕಿಚ್ಚ ಸುದೀಪ್, ಯಶ್, ಗಣೇಶ್‌, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು,...

Recipe: ಚಹಾ ಜೊತೆ ಸವಿಯಬಹುದಾದ ಹೆಸರು ಕಾಳಿನ ವಡೆ

Recipe: ನಾವು ಸವಿಯುವ ಸ್ನ್ಯಾಕ್ಸ್ ಆರೋಗ್ಯಕ್ಕೂ ಉತ್ತಮವಾಗಿರಬೇಕು, ರುಚಿಯಾಗಿಯೂ ಇರಬೇಕು, ಸ್ನ್ಯಾಕ್ಸ್ ತಿಂದಿದ್ದೇವೆ ಅಂತಲೂ ಅನ್ನಿಸಬೇಕು. ಅಂಥ ಸ್ನ್ಯಾಕ್ಸ್ ಅಂದ್ರೆ, ಹೆಸರು ಕಾಳಿನ ಸ್ನ್ಯಾಕ್ಸ್. ಹೆಸರು ಕಾಳು ದೇಹಕ್ಕೆ ತಂಪು, ಆರೋಗ್ಯಕ್ಕೂ ಉತ್ತಮ. ಇದರಿಂದ ವಡೆ ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ. ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿಟ್ಟ ಹೆಸರು ಕಾಳು, ಕಾಲು ಕಪ್...

ಬರೀ ಯೂಟ್ಯೂಬರ್ ಅಷ್ಟೇ ಅಲ್ಲ, ಟೆರೆಸ್ ಗಾರ್ಡೆನಿಂಗ್ ಕೂಡ ಮಾಡ್ತಾರೆ ದತ್ತಾ ಬೇನೂರ್

Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಬೇನೂರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಯೂಟ್ಯೂಬ್ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ದತ್ತಾ ಅವರು ತಮ್ಮ ಮನೆಯಲ್ಲಿ ಟೆರೆಸ್ ಗಾರ್ಡೆನಿಂಗ್ ಮಾಡಿದ್ದು, ಆರೋಗ್ಯಕರವಾದ ಜೀವನ ನಡೆಸುತ್ತಿದ್ದಾರೆ. ಇವರು ಪೇರಲೆ ಗಿಡ, ಸ್ಟಾರ್ ಫ್ರೂಟ್ಸ್ ಸೇರಿ ಹಲವು ಹಣ್ಣುಗಳನ್ನು ಮನೆಯಲ್ಲೇ ಬೆಳೆಯುತ್ತಾರೆ. ದತ್ತಾ ಹೇಳುವುದೇನೆಂದರೆ, ಎಲ್ಲೆಡೆ ಆರ್ಗ್ಯಾನಿಕ್...

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...

Sandalwood News: ಚಿತ್ರ ವಿಮರ್ಶೆ: ಅಖಾಡದಲ್ಲಿ ರಾಮನ ಭರ್ಜರಿ ತಾಕತ್ತು!

ರೇಟಿಂಗ್: 3/5 ಚಿತ್ರ:ಗಜರಾಮ ನಿರ್ದೇಶನ: ಸುನೀಲ್ ಕುಮಾರ್ ನಿರ್ಮಾಣ: ನರಸಿಂಹಮೂರ್ತಿ ತಾರಾಗಣ: ರಾಜ್ ವರ್ಧನ್, ತಪಸ್ವಿನಿ ಪೊಣಚ್ಚ, ಸ್ವಾತಿ, ಶರತ್ ಲೋಹಿತಾಶ್ವ, ದೀಪಕ್, ಕಬೀರ್, ಬಲರಾಜವಾಡಿ ಇತರರು. ನಾನು ಸವಾಲು ಹಾಕಲ್ಲ. ಸವಾಲು ಹಾಕಿದವರನ್ನ ಸೋಲಿಸೋವರೆಗೂ ಬಿಡೋದಿಲ್ಲ... ಈ ಸಿನಿಮಾ ನಾಯಕ ರಾಮ ಈ ಡೈಲಾಗ್ ಹೇಳುವ ಹೊತ್ತಿಗೆ ಅಲ್ಲೊಂದು ಅಖಾಡ ಸಿದ್ಧವಾಗಿರುತ್ತೆ. ಈ ಡೈಲಾಗ್ ಅರ್ಥ ಮಾಡಿಕೊಂಡವರಿಗೆ ಇದೊಂದು ಪಕ್ಕಾ...

Political News: ಧಾರವಾಡ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

Political News: ಧಾರವಾಡ: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದ್ದು, ಆ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.. ಈ ತೀರ್ಪು ಪ್ರಕಟವಾಗುತ್ತಿದ್ದಂತೆ, ಮಾಧ್ಯಮಗಳ ಜೊತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ನಾನು ಹೋರಾಟ ಮುಂದುವರಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಕೋರ್ಟ್ ಮೆಟ್ಟಿಲೇರುತ್ತೇನೆ. ಹೈಕೋರ್ಟ್...

Political News: ಧಾರವಾಡ: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Dharwad News: ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ...

ನೀಲವಂತಿ ಅನ್ನುವ ಗ್ರಂಥ ಓದಲು ಜನ ಹಿಂಜರಿಯುವುದೇಕೆ..? ಅಂಥದ್ದೇನಿದೆ ಇದರಲ್ಲಿ..?

Horror: ನಿಮಗೆ ಹಾರರ್ ಸ್ಟೋರಿ ಅಥವಾ ಭೂತ, ಪ್ರೇತದ ಕಥೆಗೆ ಸಂಬಂಧಿಸಿದ ವೀಡಿಯೋವನ್ನು ನೋಡಿದಾಗ, ಅಥವಾ ಯಾವುದಾದರೂ ಲೇಖನವನ್ನು ಓದಿದಾಗ, ನೀಲವಂತಿ ಪುಸ್ತಕದ ಬಗ್ಗೆ ನೀವು ಕೇಳಿರುತ್ತೀರಿ. ಈ ಪುಸ್ತಕ ಓದಲು ಹಲವರು ಹೆದರುತ್ತಾರೆ. ಅಲ್ಲದೇ, ಈ ಪುಸ್ತಕ ಓದಲು ಟ್ರೈ ಮಾಡುವವರಿಗೂ ಕೂಡ ತೊಂದರೆ ಉಂಟಾಗುತ್ತದೆ. ಹಾಗಾಗಿ ಈ ಪುಸ್ತಕ ಪ್ರಕಟಣೆಯನ್ನು ಸರ್ಕಾರ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img