Monday, June 8, 2026

karnataka tv movies

International News: ಅಮೆರಿಕಾದಿಂದ ಗಡಿಪಾರುಗೊಂಡ ಭಾರತೀಯ ಪ್ರಜೆಗಳು ತಾಯ್ನಾಡಿಗೆ

International News: ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣ ತಲುಪಿದೆ. ಫೆ.4ರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಈ ವಿಮಾನವು ಹೊರಟಿದೆ. ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು...

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ ಬಂಗಲೆಯನ್ನು ಕಟ್ಟಿಸಿಕೊಟ್ಟಿದ್ದಾನೆ ಎಂಬ ಶಾಕಿಂಗ್‌ ವಿಚಾರ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಮಡಿವಾಳ ಪೊಲೀಸರ ಬಲೆಗೆ ಬಿದ್ದಿರುವ ಈತನ ಹೆಸರು ಪಂಚಾಕ್ಷರಿ ಸ್ವಾಮಿ, ಅಲ್ಲದೆ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ನಿವಾಸಿಯಾಗಿರುವ...

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬಾಳು ಬೆಳಗುಂದಿ: ಕುರಿ ಗಾಹಿಯ ಸಾಹಿತ್ಯದ ಮೋಡಿಗೆ ಮರುಳಾದ ಜನ

Sandalwood News: ಬಾಳು ಬೆಳಗುಂದಿ ಉತ್ತರ ಕರ್ನಾಟಕದ ಜಾನಪದ ಲೋಕದ ಅಪ್ಪಟ ದೇಶಿ ಪ್ರತಿಭೆ. ಕೋಗಿಲೆಯಂತೆ ಹಾಡುವ ಇವರ ಕಂಠವನ್ನ ಈಗ ಇಡೀ ಕರುನಾಡೇ ಮೆಚ್ಚಿಕೊಳ್ಳುತ್ತಿದೆ. ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸಂಗೀತದ ಕಲೆಯು ಬಾಳು ಬೆಳಗುಂದಿಯಂತಹ ಅನೇಕ ಕಲಾವಿದರಿಗೆ ಕರಗತವಾಗಿರುವ ಕಾರಣಕ್ಕೆ ಉತ್ತರ ಕರ್ನಾಟಕಕ್ಕೂ ಕಾಲಿಟ್ಟಿದೆ. ಉತ್ತರದ ಕೀರ್ತಿಈಗ ಎಲ್ಲೆಡೆ ಪಸರಿಸಲು...

ಮಗನ ಸಾವಿನ ಕಾರಣ ಹುಡುಕಲು ಹೊರಟವರಿಗೆ ಬಿಗ್‌ ಶಾಕ್‌: ಸಹಪಾಠಿಗಳು, ಉಪ ಪ್ರಾಂಶುಪಾಲನ ವಿಕೃತ ಟಾರ್ಚರ್‌

Kerala News: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಜನವರಿ 15 ರಂದು ಮಿಹಿರ್‌ ಎಂಬ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ.. ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಲಯಾಳಂ ಸ್ಟಾರ್‌ ನಟರು ಸೇರಿದಂತೆ ಗಣ್ಯರು, ಜನಸಾಮಾನ್ಯರು ಮೃತ ಬಾಲಕನ ಪರ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಮಿಹಿರ್‌ ಶಾಲೆಯಿಂದ ಮರಳಿದ ಕೇವಲ ಒಂದು ಗಂಟೆಯಲ್ಲೇ ತಾನು...

ಅಮೇರಿಕಾ ಉಪಾಧ್ಯಕ್ಷನ ಹೇಳಿಕೆ.. ಇಂಗ್ಲೆಂಡ್‌ ನಲ್ಲಿ ಭಾರೀ ಚರ್ಚೆ: ಬ್ರಿಟನ್‌ನಲ್ಲೂ ಶುರುವಾಯ್ತು ಇಸ್ಲಾಂ ರಾಷ್ಟ್ರದ ಭಯ..!

International News: ಭಾರತವನ್ನ ಸುದೀರ್ಘ ವರ್ಷಗಳ ಕಾಲ ಆಳ್ವಿಕೆ ಮಾಡಿದ್ದ ಆಂಗ್ಲರಲ್ಲಿ ಈಗ ಧಾರ್ಮಿಕತೆಯ ವಿಚಾರಕ್ಕೆ ಭಯ ಶುರುವಾಗಿದೆ. ನಮ್ಮ ರಾಷ್ಟ್ರ ಮುಸ್ಲಿಂ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ದಿನಗಳು ದೂರವಿಲ್ಲ ಎಂದು ಅಲ್ಲಿನ ಮಾಜಿ ಗೃಹ ಕಾರ್ಯದರ್ಶಿ ಆತಂಕ ವ್ಯಕ್ತಪಡಿಸಿದ್ಯಾಕೆ..? ಮೇಕ್‌ ಬ್ರಿಟನ್‌ ಗ್ರೇಟ್‌ ಅಗೇನ್ ಅಭಿಯಾನಕ್ಕೆ ಅಲ್ಲಿ ಕರೆ ನೀಡಿದ್ಯಾಕೆ..? ಕ್ರೈಸ್ತರ...

Belagavi News: ದೀಪಸ್ವರೂಪದಲ್ಲಿ ಭಕ್ತೆಗೆ ದರ್ಶನ ನೀಡಿದ ಗುರು ರಾಘವೇಂದ್ರ ಶ್ರೀಗಳು

Belagavi News: ದೀಪ ಸ್ವರೂಪ ರೀತಿಯಲ್ಲಿ ಭಕ್ತೆಗೆ ಮಂತ್ರಾಲಯದ ರಾಘವೇಂದ್ರ ಸಾಮಿಗಳು ದರ್ಶನ ನೀಡಿದ ಪವಾಡ ಸದೃಶ್ಯ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಗುರು ರಾಯರು ಭಕ್ತೆಯೊಬ್ಬಳಿಗೆ ದರ್ಶನ ನೀಡಿದ್ದಾರೆ. ತನ್ನಷ್ಟಕ್ಕೆ ತಾನು ರಾಯರ ನಾಮಸ್ಮರಣೆ ಮಾಡುತ್ತ ಪೂಜ್ಯಾಯ ರಾಘವೇಂದ್ರಾಯ ಮಂತ್ರ ಮಂತ್ರ ಪಠಿಸುತ್ತಿದ್ದ ವೇಳೆ...

ಸುದೀಪ್ ಅಕ್ಕನ ಮಗ ಸಂಚಿ ಈಗ ‘ಮ್ಯಾಂಗೋ ಪಚ್ಚ’: ಸಂಚಿ ಖಡಕ್ ಎಂಟ್ರಿ ಹೇಗಿದೆ ನೋಡಿ

Sandalwood News: ಸ್ಯಾಂಡಲ್‌ವುಡ್‌ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್‌ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...

Uttar Pradesh News: ಹೈ ಹೀಲ್ಸ್ ಚಪ್ಪಲಿ ಕೊಡಿಸದ ಪತಿಯ ವಿರುದ್ಧ ಠಾಣೆ ಮೇಟ್ಟಿಲೇರಿದ ಪತ್ನಿ

Uttar Pradesh News: ಪತಿ ಕಾಟ ಕೊಡುತ್ತಾನೆ. ವರದಕ್ಷಿಣೆ ಕಿರುಕುಳ ಕೊಡುತ್ತಾನೆ. ಹೊಡೆಯುತ್ತಾನೆ, ಕುಡಿದು ಬರುತ್ತಾನೆ ಇತ್ಯಾದಿ ಕಾರಣ ಕೊಟ್ಟು ಹಲವು ಹೆಂಗಸರು ಡಿವೋರ್ಸ್ ಅಪ್ಲೈ ಮಾಡೋದು, ಪೊಲೀಸ್ ಠಾಣೆ ಮೆಟ್ಟಿಲೇರೋದೆಲ್ಲ ಮಾಡುತ್ತಾರೆ. ಆದರೆ ಇಲ್ಲೊಂದು ಕೇಸ್‌ನಲ್ಲಿ ಪತಿ ಹೈ ಹೀಲ್ಸ್ ಕೊಡಿಸಿಲ್ಲವೆಂದು ಕಿರಿಕ್ ಮಾಡಿದ್ದಾಳೆ. ಉತ್ತರಪ್ರದೇಶದಲ್ಲಿ ಪತ್ನಿಯೊಬ್ಬಳು ಪತಿ ತನಗೆ ಹೈಹೀಲ್ಸ್ ಚಪ್ಪಲಿ...

ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...

Recipe: ಕಾಯಿ ಹಾಲು ಹಾಕಿ ಪಲಾವ್ ತಯಾರಿಸಿ ನೋಡಿ

Recipe: ಬೇಕಾಗುವ ಸಾಮಗ್ರಿ: 3 ಕಪ್ ಕಾಯಿ ಹಾಲು, ಬಾಸ್ಮತಿ ಅಕ್ಕಿ, ಕ್ಯಾರೆಟ್, ಈರುಳ್ಳಿ, ಆಲೂಗಡ್ಡೆ, ಬಟಾಣಿ, ಫ್ಲವರ್, ಬೀನ್ಸ್, ಅರಿಶಿನ, 1 ಸ್ಪೂನ್ ಖಾರದ ಪುಡಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲೆ ಪುಡಿ, ಚಾಟ್ ಮಸಾಲೆ ಪುಡಿ, ಚಕ್ಕೆ, ಏಲಕ್ಕಿ, ಪಲಾವ್ ಎಲೆ, ಲವಂಗ, 4 ಸ್ಪೂನ್ ತುಪ್ಪ, ಕೊತ್ತೊಂಬರಿ ಸೊಪ್ಪು,...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img