Tuesday, June 9, 2026

karnataka tv movies

10 ವರ್ಷದ ಹಿಂದೆ ತಿಂಗಳಿಗೆ 10 ಸಾವಿರ ಸಂಬಳ. | YOUTUBE ನಲ್ಲಿ 10 ವರ್ಷಗಳಲ್ಲಿ 4 ಕೋಟಿ ಸಂಪಾದನೆ

Web News: ನಮ್ಮ ಸುತ್ತಮುತ್ತಲೇ ಹಲವರು ನಮಗೆ ಎಷ್ಟು ಹುಡುಕಿದರೂ ಕೆಲಸ ಸಿಗುತ್ತಿಲ್ಲವೆಂದು ಗೋಳಾಡುವುದನ್ನು, ಟೈಮ್ ವೇಸ್ಟ್ ಮಾಡುವುದನ್ನು ನೀವು ನೋಡಿರುತ್ತೀರಿ. ಆದರೆ ಎಷ್ಟೋ ಜನ ಯಾರ ಕೈಕೆಳಗೂ ದುಡಿಯದೇ, ತಿಂಗಳಿಗೆ ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದಾರೆ. ಯಾಕಂದ್ರೆ ಅಂಥವರೆಲ್ಲ ಕೆಲಸ ಸಿಗುತ್ತಿಲ್ಲವೆಂದು ಕೈ ಕಟ್ಟಿ ಕುಳಿತವರಲ್ಲ. ಬದಲಾಗಿ ಉದ್ಯಮ ಮಾಡಲು ಆರಂಭಿಸಿದವರು. ಅಂಥವರಲ್ಲಿ...

Sandalwood News: ಪ್ರಯಾಗ್‌ರಾಜ್‌ಗೆ ಹೋಗಿ ಅಮೃತ ಸ್ನಾನ ಮಾಡಿದ ಪವಿತ್ರಾ ಗೌಡ

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್‌ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...

ತಂದೆ ದಾನ ಮಾಡಿದ ಆಸ್ತಿಯ ಬಗ್ಗೆ ಮಗನ ತಕರಾರು: ಉರಿ ಬಿಸಿಲಲ್ಲಿ ಪಾಠ ಕೇಳುವ ಪರಿಸ್ಥಿತಿಗೆ ಬಂದ ಮಕ್ಕಳು

Kalaghatgi: ಕಲಘಟಗಿ: ತಂದೆಯ ಕಾಲದಲ್ಲಿ ದಾನವಾಗಿ ಕೊಟ್ಟ ಜಾಗದಲ್ಲಿ ಶಾಲೆ ನಿರ್ಮಾಣವಾಗಿದ್ದು ಈಗ ಜಾಗ ನನ್ನ ತಂದೆಯದು ಜಾಗ ಖಾಲಿ ಮಾಡಿ ಎಂದು ಮಾಲಿಕ ಶಾಲೆಯಿಂದ ಮಕ್ಕಳನ್ನು ಹಾಗೂ ಶಿಕ್ಷಕರನ್ನು ಹರದಬ್ಬಿದ ಘಟನೆ ಕಲಘಟಗಿ ತಾಲೂಕಿನ ಕಲಕುಂಡಿ ಗ್ರಾಮದಲ್ಲಿ ನಡೆದಿದೆ. ಮಕ್ಕಳು ಉರಿ ಬಿಸಿಲಿನಲ್ಲಿ ಗೇಟ್ಸ್ ಆಚೆ ಕುಳಿತಿದ್ದು. ಶಿಕ್ಷಕರು ಕೂಡಾ ಅವರ ಜೊತೆ ಕುಳಿತಿದ್ದಾರೆ....

ಹಳೆಯ ವೀಡಿಯೋವನ್ನು ಶೇರ್ ಮಾಡಿ, ಕುಂಭಮೇಳದಲ್ಲಿ ಕಲ್ಲು ತೂರಾಟವೆಂದು ಹೇಳಿದ ಕಿಡಿಗೇಡಿಗಳು

Kannada Fact check: ಕೇಸರಿ ಬಟ್ಟೆ ಧರಿಸಿದ ಕೆಲವು ವ್ಯಕ್ತಿಗಳು ಮತ್ತು ಸಾಮಾನ್ಯ ಉಡುಪು ಧರಿಸಿದ ಇನ್ನೊಂದು ವ್ಯಕ್ತಿಗಳ ಗುಂಪು, ಒಬ್ಬರ ಮೇಲೊಬ್ಬರು ಕಲ್ಲು, ಇತರೆ ವಸ್ತುಗಳನ್ನು ಎಸೆದು ಜಗಳವಾಡುತ್ತಿರುವ ವೀಡಿಯೋ, ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಮತ್ತು ಅದು ಕುಂಭ ಮೇಳದಲ್ಲಿ ನಡೆಯುತ್ತಿರುವ ಕಲ್ಲು ತೂರಾಟವೆಂದು ಹೇಳಲಾಗಿದೆ. ಉತ್ತರಪ್ರದೇಶದ ಪ್ರಯಾಗರಾಜ್‌ದಲ್ಲಿ ಮಹಾಕುಂಭ ಮೇಳ...

ಮೌನಿ ಅಮಾವಾಸ್ಯೆಯ ದಿನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ರಾಜ್‌ ಬಿ ಶೆಟ್ಟಿ ಟೀಂ

Sandalwood News: ನಿನ್ನೆ ಮೌನಿ ಅಮಾಾವಾಸ್ಯೆಯ ಹಿನ್ನೆಲೆ ಕೋಟ್ಯಂತರ ಭಕ್ತರು ಅಲಹಾಬಾದ್‌ನ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಕನ್ನಡದ ನಿರೂಪಕಿ ಅನುಶ್ರೀ, ನಟ ರಾಜ್‌ ಬಿ ಶೆಟ್ಟಿ ಕೂಡ ಈ ಕುಂಭ ಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ಇವರ 7 ಮಂದಿಯ ಟೀಂ ಕರ್ನಾಟಕದಿಂದ ಪ್ರಯಾಗ್‌ರಾಜ್‌ಗೆ...

ಧಾರವಾಡದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ ಅಂಗನವಾಡಿ ಕಾರ್ಯಕರ್ತೆಯರು

Dharwad News: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ‌ನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಅದೂ ಇದುವರೆಗೂ ಈಡೇರಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಧನ 15 ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ...

Hubli News: ಮಹಾತ್ಮ ಗಾಂಧಿಯವರಿಗೆ ಗೌರವ ಸಮರ್ಪಣೆ: ಪುಣ್ಯತಿಥಿ ಆಚರಣೆ ಸಂಭ್ರಮ..!

Hubli News: ಹುಬ್ಬಳ್ಳಿ: ಜನವರಿ 30 ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಗಾಂಧಿ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಗಾಂಧೀಜಿಯವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ

Uttara Pradesh News: ನಿನ್ನೆ ಮೌನಿ ಅಮಾವಾಸ್ಯೆ ಇದ್ದ ಕಾರಣ, ಕೋಟಿ ಕೋಟಿ ಜನ ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಕಾಲ್ತುಳಿತ ಸಂಭವಿಸಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದವರ ಮನೆಯವರಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 25 ಲಕ್ಷ...

Political News: ಪಕ್ಷದ ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ಬಿ.ವೈ ವಿಜಯೇಂದ್ರ ಸ್ಪಷ್ಟನೆ

Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ಅವರು ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ ವಿಜಯೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳ...

Kannada Fact Check: ಯೋಗಿ ಆದಿತ್ಯನಾಥ್ ಜೊತೆ ಸೆಲ್ಫಿ ತೆಗೆದುಕೊಂಡ್ರಾ ಅಖಿಲೇಶ್ ಯಾದವ್..?

Kannada Fact Check: ಇತ್ತೀಚಿನ ದಿನಗಳಲ್ಲಿ AI ಬಂದ ಬಳಿಕ ಜನ ತಮಗೆ ಮನಸ್ಸಿಗೆ ಬಂದಂತೆ ಫೋಟೋ ವೀಡಿಯೋ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಕೆಲವರು ಅದನ್ನೇ ನೋಡಿ ಸತ್ಯ ಎಂದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಫಾರ್ವರ್ಡ್ ಮಾಡಿ, ಸುಳ್ಳು ಸುದ್ದಿಯನ್ನೇ ಹಬ್ಬಿಸುತ್ತಿದ್ದಾರೆ. ಇದೀಗ ಇಂಥದ್ದೇ ಒಂದು ಸುಳ್ಳು ಸುದ್ದಿ ಬಹಿರಂಗವಾಗಿದ್ದು, ಯೋಗಿ ಆದಿತ್ಯನಾಥ್ ಜೊತೆ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img