Sports News: 2025ರ ಪುರುಷ ಮತ್ತು ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ ಎರಡೂ ತಂಡದಲ್ಲಿ ಭಾರತ ಗೆಲ್ಲಲು ಕಾರಣರಾಗಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಮತ್ತು ಮೈಸೂರಿನ ಚೈತ್ರಾ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಲ್ಲದೇ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
2025ರ ಪುರುಷರ ಹಾಗೂ ಮಹಿಳಾ ಖೋ...
Sandalwood News: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದರಿಂದ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ಸದ್ಯ ಈ ವಿಚಾರಣೆಯನ್ನು ಮುಂದೂಡಿದೆ.
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ...
Web News: ಎಷ್ಟೋ ಜನ ಭಾರತೀಯರು ವಿದೇಶಕ್ಕೆ ಹೋದ ಬಳಿಕ, ತಮ್ಮನ್ನು ತಾವು ಉನ್ನತರೆಂದು ತಿಳಿದು ಭಾರತೀಯ ಸಂಸ್ಕಾರವನ್ನು ಮರೆತು, ಅಲ್ಲಿನವರ ಹಾಗೆ ಇರಲು ಬಯಸುತ್ತಾರೆ. ಭಾರತಕ್ಕೆ ಬಂದಾಗ, ಅವರು ಅವರ ಮಾತೃಭಾಷೆ ಮಾತನಾಡೋದು ಅಪರೂಪ. ಭಾಷೆ, ಮಾತಿನ ಧಾಟಿ, ಉಡುಪು ಧರಿಸುವ ಶೈಲಿ, ಇರುವ ರೀತಿ ಎಲ್ಲವೂ ವಿದೇಶಿಗರ ರೀತಿಯೇ ಆಗಿ ಹೋಗುತ್ತದೆ....
Sandalwood News: 2019ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಇದೀಗ ರಾಜ್ಯ ಪ್ರಶಸ್ತಿ ಘೋಷಣೆಯಾಗಿದೆ. ಸುದೀಪ್ ಅವರ ಪೈಲ್ವಾನ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಆಚ್ಚರಿ ಅಂದರೆ, ಸುದೀಪ್ ಅವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಅಂದಹಾಗೆ, ಅವರು ಇಂತಹ ಪ್ರಶಸ್ತಿಗಳನ್ನು ನಿರಾಕರಿಸುತ್ತಿರೋದು ಇದೇ ಮೊದಲೇನಲ್ಲ. ಹಲವು ವರ್ಷಗಳಿಂದಲೂ ಅವರು ಯಾವುದೇ ಸನ್ಮಾನ ಆಗಲಿ, ಪ್ರಶಸ್ತಿಯಾಗಲಿ...
Bengaluru News: ಬೆಂಗಳೂರು, ನ. 23: ನಗರದ ಕೋರಮಂಗಲ ಕ್ಲಬ್ನಲ್ಲಿ ವಿದ್ಯಾರ್ಥಿಗಳಲ್ಲಿನ ವಿನ್ಯಾಸ ಕಲೆ, ಸೃಜನಶೀಲತೆ, ನಾವೀನ್ಯತೆಯನ್ನು ಗುರುತಿಸುವ ನಿಟ್ಟಿನಲ್ಲಿ ʼಲೀವ್ ಇನ್ ದಿ ಮೂಮೆಂಟ್ʼ ಎಂಬ ಥೀಮ್ನೊಂದಿಗೆ ಫ್ಯಾಷನ್ ಶೋ ಕಾರ್ಯಕ್ರಮವನ್ನು ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯು ಆಯೋಜಿಸಿತ್ತು. ಉತ್ತಮ ವಿನ್ಯಾಸ ರೂಪಿಸಿದ ವಿದ್ಯಾರ್ಥಿಗಳಿಗೆ 2025ರ ಉತ್ತಮ ವಿನ್ಯಾಸ ಪ್ರಶಸ್ತಿ ಪ್ರದಾನ...
Web story: ಜರ್ಮನಿಯಲ್ಲಿ ಹುಟ್ಟಿ, ಅಲ್ಲೇ ಬೆಳೆದು, ಅಲ್ಲೇ ಶಿಕ್ಷಣ ಮುಗಿಸಿದರೂ, ಕನ್ನಡವನ್ನು ಮರೆಯದೇ, ಜೀವನದಲ್ಲಿ ಅಳವಡಿಸಿಕೊಂಡಿರುವ ಸಂಹಿತ ಗಿರೀಶ್ ಜೊಯೀಸ್ ಅವರ ಸಂದರ್ಶನ ಮಾಡಲಾಗಿದೆ. ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಂಹಿತ, ತಮ್ಮ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ.
ಶಿವಮೊಗ್ಗದವರಾದ ಸಂಹಿತ ಗಿರೀಶ್ ಹುಟ್ಟಿ ಬೆಳೆದಿದ್ದು ಜರ್ಮನಿಯಲ್ಲಿ. ಇವರ ತಾಯಿ ರಶ್ಮಿ ನಾಗರಾಜ್, ತಮ್ಮ ಮಕ್ಕಳು...
German Kannadati: ಇಂದಿನ ಕಾಲದಲ್ಲಿ ಬೆಂಗಳೂರಿನಂಥ ಊರಿನಲ್ಲಿ ಇದ್ದು ಕೂಡ, ಕನ್ನಡ ಕಲಿಯದೇ ಗಾಂಚಾಲಿ ತೋರಿಸುವವರ ಮಧ್ಯೆ ಜರ್ಮನಿಗೆ ಹೋಗಿ, ಅಲ್ಲಿ ಕನ್ನಡ ಕಲಿಸಿರುವ ರಶ್ಮಿ ನಾಗರಾಜ್ ಎಂಬ ಕನ್ನಡತಿಯನ್ನು ಇಂದು ಕರ್ನಾಟಕ ಟಿವಿ ಸಂದರ್ಶನ ಮಾಡಿದೆ.
ಮೂಲತಃ ಶಿವಮೊಗ್ಗದವರಾದ ರಶ್ಮಿ ನಾಗರಾಜ್, ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವಂಥ ಗಿರೀಶ್ ಜೊಯೀಸ್ ಅವರನ್ನು ವರಿಸಿದ ಬಳಿಕ, ಜರ್ಮನಿಗೆ...
Health Tips: ಜೀನಿ ಸರಿಹಿಟ್ಟಿನ ಸೇವನೆಯಿಂದ ಎಷ್ಟೋ ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆ ಅತ್ಯುತ್ತಮವಾಗಿದೆ ಅಂತಾ ಹಲವು ಪೋಷಕರು ಹೇಳಿದ್ದಾರೆ. ಅದೇ ರೀತಿ ಸುಮಾ ಎನ್ನುವ ತಾಯಿ ಅವರ ಮಗನಿಗೆ ಜೀನಿ ಸರಿಹಿಟ್ಟು ಕೊಡುವುದರಿಂದ ಆಗುತ್ತಿರುವ ಲಾಭಗಳೇನು ಅಂತಾ ಕರ್ನಾಟಕ ಟಿಿವಿ ಜೊತೆ ಮಾತನಾಡಿದ್ದಾರೆ.
ಇವರು ಇವರ ಮಗ ಗಗನ್ಗೆ 5 ತಿಂಗಳಿರುವಾಾಗಲೇ ಜೀನಿ ಸರಿಹಿಟ್ಟು...
Health Tips: ಜೀನಿ ಸರಿಹಟ್ಟಿನ ಸೇವನೆ ಮಾಡಿರುವ ಎಷ್ಟೋ ಮಂದಿ, ತಮ್ಮ ಮಕ್ಕಳು ಇದನ್ನು ಸೇವಿಸಿ, ಆರೋಗ್ಯವಾಗಿದ್ದಾರೆ. ಆ್ಯಕ್ಟೀವ್ ಆಗಿದ್ದಾರೆ ಅಂತಾ ಹೇಳಿದ್ದಾರೆ. ಅದೇ ರೀತಿ ಕೆಲವು ಪೋಷಕರು ವೀಡಿಯೋ ಸಮೇತರಾಗಿ, ಕರ್ನಾಟಕ ಟಿವಿಗೆ ಜೀನಿ ಸರಿಹಿಟ್ಟಿನ ಲಾಭದ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ.
ನಮ್ಮ ಮನೆಯಲ್ಲಿ ನಾವೇ ಸರಿಹಿಟ್ಟು ತಯಾರಿಸಿ, ಮಕ್ಕಳಿಗೆ ಕೊಡಲು ಕಷ್ಟವಾಗುತ್ತಿತ್ತು....
Web News: ನಾವು ನೀವೆಲ್ಲ ದಿನಸಿ, ಮನೆಗೆ ಬೇಕಾದ ಬೇರೆ ಬೇರೆ ವಸ್ತುಗಳನ್ನು ಖರೀದಿಸಬೇಕು ಅಂತಾ ಮಾರುಕಟ್ಟೆಗೆ ಹೋದಾಗ, ಅಲ್ಲಿ ನಮಗೆ ದೊಡ್ಡದಾದ ಟ್ರಾಲಿ ಕೊಡಲಾಗುತ್ತದೆ. ಆದರೆ ನಾವು ತೆಗೆದುಕೊಂಡು ಹೋದ ಬ್ಯಾಗನ್ನು ಮಾತ್ರ ಮಾರ್ಟ್ ಒಳಗೆ ತೆಗೆದುಕೊಂಡು ಹೋಗಲು ಬಿಡೋದಿಲ್ಲ. ಈ ರೀತಿ ನಿಯಮ ಇರೋದಾದ್ರೂ ಯಾಕೆ..? ಯಾಕೆ ನಮಗೆ ಟ್ರಾಲಿಗಳನ್ನೇ ಕೊಡ್ತಾರೆ...