Tuesday, June 9, 2026

karnataka tv movies

ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...

Web News: ಮುಂಬೈನ ಫೇಮಸ್ ತಿಂಡಿ ವಡಾಪಾವ್ ಕಂಡು ಹಿಡಿದವರು ಯಾರು ಗೊತ್ತಾ..?

Web News: ಮುಂಬೈನಲ್ಲಿ ಫೇಮಸ್ ತಿಂಡಿ ಅಂದ್ರೆ ವಡಾಪಾವ್. ಹಾಾಗಾಗಿ ಮುಂಬೈಗೆ ಯಾರಾದ್ರೂ ಪ್ರವಾಸಕ್ಕೆ ಹೋದಾಗ, ತಪ್ಪದೇ ವಡಾಪಾವ್ ತಿಂದೇ ಬರ್ತಾರೆ. ಆದ್ರೆ ಈ ವಡಾ ಪಾವ್ ಅನ್ನೋ ತಿಂಡಿ ಹುಟ್ಟಿದ್ದಾದರೂ ಹೇಗೆ..? ಈ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ ನೋಡಿ. ವಡಾ ಪಾವ್‌, ವಿದೇಶಿ ಬರ್ಗರ್‌ಗೂ ಟಕ್ಕರ್ ಕೊಡೋ ಪವರ್ ಹೊಂದಿರುವ ತಿಂಡಿ. ವಿದೇಶಿಗರು...

ಮಹಾ ಕುಂಭ ಮೇಳದಲ್ಲಿ ಕೆಲವರು ಯಾವ ಯಾವ ಕೆಲಸ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದಾರೆ ನೋಡಿ..

Maha Kumbha Mela News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಫೇಕ್ ವೀಡಿಯೋ, ಫೋಟೋಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಆದರೆ ಕೆಲವು ನಿಜವಾದ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿದ್ದು, ಮಹಾ ಕುಂಭ ಮೇಳದಲ್ಲಿ ಜನ ಯಾವ ರೀತಿ ದುಡ್ಡು ಮಾಡುತ್ತಿದ್ದಾರೆ ಅನ್ನೋ ಸತ್ಯಾಸತ್ಯತೆ ಇದು ತೋರಿಸುತ್ತದೆ. ಓರ್ವ ವ್ಯಕ್ತಿ ನೀರಿನಲ್ಲಿ ಮುಳುಗಿ ಏಳುವ ಕೆಲಸ ಮಾಡುತ್ತಿದ್ದು,...

ಷೇರು ಮಾರುಕಟ್ಟೆ ತರಬೇತುದಾರರಾದ ರೋಹನ್ ಭರತ್ ಚಂದ್ರರಿಂದ Finance Weekly Report

Finance Weekly Report: ಶೇರ್ ಮಾರ್ಕೇಟ್ ತರಬೇತುದಾರರಾದ ರೋಹನ್ ಭರತ್ ಚಂದ್ರ ಅವರು ಶೇರು ಮಾರುಕಟ್ಟೆಯ ವೀಕ್ಲಿ ರೀಪೋರ್ಟ್ ಹೇಳಿದ್ದಾರೆ. ಡಿಮಾರ್ಟ್‌ಗೆ ಮುಂದಿನ ವರ್ಷ ಅಂದ್ರೆ, 2026 ಫೆಬ್ರವರಿಯಲ್ಲಿ ಹೊಸ ಸಿಇಓ ಬರಲಿದ್ದಾರೆ. ಗ್ರೋ ಎಂಬ ಕಂಪನಿಯವರು ಶೇರು ಮಾರುಟ್ಟೆಯಲ್ಲಿ ಐಪಿಓ ಲಾಂಚ್ ಮಾಡಲು ನಿರ್ಧರಿಸಿದ್ದಾರೆ. ಈ ವಾರ ಡಾಲರ್ ಮುಂದೆ ರೂಪಾಾಯಿ ಬೆಲೆ ಕುಸಿದಿದೆ. ಮೊದಲು 1...

Tech News: ಮಹಾ ಕುಂಭ ಮೇಳದಲ್ಲಿ ತಂತ್ರಜ್ಞಾನವನ್ನು ಯಾವ ರೀತಿ ಬಳಸಿದ್ದಾರೆ ನೋಡಿ..

Tech News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಕುಂಭ ಮೇಳ ಶುರುವಾಗಿದ್ದು, ಬರೀ ಭಾರತದಿಂದ ಅಷ್ಟೇ ಅಲ್ಲದೇ, ದೇಶ ವಿದೇಶಗಳಿಂದಲೂ ಜನ ಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ. 144 ವರ್ಷಕ್ಕೆ ಈ ಮಹಾ ಕುಂಭ ಮೇಳ ಬರುವ ಕಾರಣಕ್ಕೆ, ಈ ಜನ್ಮದಲ್ಲಿ ಕುಂಭ ಮೇಳವನ್ನು ನೋಡಿಬಿಡಬೇಕು. ತ್ರಿವೇಣಿ...

ಜಗತ್ತಿನ ನಂಬರ್ ಒನ್‌ ಶ್ರೀಮಂತ ಎಲಾನ್ ಮಸ್ಕ್ ದಿನಕ್ಕೆ ಎಷ್ಟು ಹೊತ್ತು ಮೊಬೈಲ್ ಬಳಸುತ್ತಾರೆ ಗೊತ್ತಾ..?

International News: ಜಗತ್ತಿನ ನಂಬರ್ ಒನ್ ಶ್ರೀಮಂತ, ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಕ್ರಿಪ್ಟೋ ಕರೆನ್ಸಿ, ಟ್ವೀಟರ್ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಪದೇ ಪದೇ ಸುದ್ದಿಯಾಗುವ ಎಲಾನ್ ಮಸ್ಕ್ ಜೀವನದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿ ಇರುವವರು. ಅವರು ಸಾಮಾನ್ಯ ಜನರಂತೆ ಸಮಯ ಕಳೆಯುವುದಿಲ್ಲ. ಬದಲಾಗಿ, ನಂಬರ್ ಒನ್...

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಇದು ನಮ್ಮ ಆಸೆ: ಗುಣಧರನಂದಿ ಮಹಾರಾಜರು..!

Hubli News: ಹುಬ್ಬಳ್ಳಿ: ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತೆ ರಾಷ್ಟ್ರಸಂತ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‌ಜೈನರಿಗೆ ನಿಗಮ ಮಂಡಳಿ ಆಗಬೇಕು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಎರಡು ಕನಸಿದೆ. ವೇದಿಕೆಯ ಮೇಲೆ ಎಲ್ಲಾ ಆಚಾರ್ಯರು ಮತ್ತು ಜೈನ ಮುನಿಗಳು ಕೈ ಮೇಲೆ ಮಾಡಿ...

ನಿದ್ದೆ ಮಾಡಿದಾಗ ಭಯವಾಗುವುದು, ಕೆಟ್ಟ ಕನಸುಗಳು ಬೀಳುತ್ತಿದ್ದರೆ ಈ ಮಂತ್ರ ಜಪಿಸಿ

Spiritual Story: ಕೆಲವರಿಗೆ ಕತ್ತಲು ಕಂಡರೆ ಭಯವಾಗುತ್ತದೆ. ಮತ್ತೆ ಕೆಲವರಿಗೆ ಒಬ್ಬರೇ ಇದ್ದಾಗ ಹೆದರಿಕೆಯಾಗುತ್ತದೆ. ಇನ್ನು ಕೆಲವರಿಗೆ ನಿದ್ದೆ ಗಣ್ಣಲ್ಲೇ ಭಯವಾಗುತ್ತದೆ. ಕೆಟ್ಟ ಕೆಟ್ಟ ಕನಸು ಬೀಳುತ್ತದೆ. ಸರಿಯಾಗಿ ನಿದ್ರಿಸಲು ಸಾಧ್ಯವಾಗುವುದಿಲ್ಲ. ಅಂಥವರು ಈ ಒಂದು ಮಂತ್ರ ಜಪಿಸಿದರೆ, ನಿಮ್ಮ ಜೀವನದಲ್ಲಿನ ಭಯವೆಲ್ಲ ಹೊರಟು ಹೋಗುತ್ತದೆ. ನೀವು ಧೈರ್ಯವಂತರಾಗುತ್ತೀರಿ. ನಿಮ್ಮ ಜೀವನದ ಗುರಿ ತಲುಪಲು...

ಈ ಬಗ್ಗೆ ಅಧಿಕಾರಿಗಳು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು: ಅಪಘಾತದ ಬಗ್ಗೆ ಹೆಚ್ಡಿಕೆ ಬೇಸರ

Political News: ಉತ್ತರಕನ್ನಡದ ಯಲ್ಲಾಪುರದಲ್ಲಿ ಮತ್ತು ರಾಯಚೂರಿನ ಸಿಂಧನೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀೀಟ್ ಮಾಡಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ...

2019ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ: ಅತ್ಯುತ್ತಮ ನಟ- ನಟಿ ಪ್ರಶಸ್ತಿ ಬಾಚಿಕೊಂಡ ಸುದೀಪ್, ಅನುಪಮಾ

Sandalwood News: 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘ಪೈಲ್ವಾನ್‍’ ಚಿತ್ರದ ಅಭಿನಯಕ್ಕಾಗಿ ಸುದೀಪ್‍ ಅವರಿಗೆ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಪಿ. ಶೇಷಾದ್ರಿ ನಿರ್ದೇಶನದ ಮೋಹನ ದಾಸ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಕಳೆದ ವರ್ಷ 2019ನೇ ಸಾಲಿನ ರಾಜ್ಯ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img