Tuesday, June 9, 2026

karnataka tv movies

Bollywood News: ಸೈಫ್ ಗೆ ಮತ್ತೊಂದು ಶಾಕ್ 15 ಸಾವಿರ ಕೋಟಿಯ ಭೀತಿ!

Bollywood News: ಇತ್ತೀಚೆಗಷ್ಟೇ ಇಡೀ ಭಾರತೀಯ ಚಿತ್ರರಂಗವೇ ಬೆಚ್ಚಿ ಬೀಳುವಂತೆ ಮಾಡಿದ್ದು ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲಿನ ಹಲ್ಲೆ. ಸದ್ಯ ಸೈಫ್ ಅಲಿಖಾನ್ ಅವರು ಸೇಪ್. ಅದೇನೋ ಗೊತ್ತಿಲ್ಲ. ಅವರ ಗ್ರಹಗತಿಗಳು ಹೇಗಿವೆಯೋ ಏನೋ. ಆದರೆ, ಅವರನ್ನು ಒಂದೊಂದೇ ಗ್ರಹಚಾರಗಳು ಸುತ್ತುವರೆಯುತ್ತಿರುವುದಂತೂ ಸುಳ್ಳಲ್ಲ. ಹೌದು, ಸದ್ಯ ಅವರ ಹಣೆಬರಹಕ್ಕೆ ಗ್ರಹಗತಿಗಳು ಕಾರಣವಿರಬಹುದೇನೋ? ಇಷ್ಟಕ್ಕೂ ಸೈಫ್...

ದೆಹಲಿ ಚುನಾವಣೆ ವೇಳೆಯೇ ತ್ರಿವೇಣಿ ಸಂಗಮದಲ್ಲಿ ಮಿಂದೇಳಲಿದ್ದಾರೆ ಪ್ರಧಾನಿ ಮೋದಿ

Political News: ಮುಂದಿನ ತಿಂಗಳು ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯಾಗಲಿದ್ದು, ಅದೇ ದಿನ ಪ್ರಧಾನಿ ಮೋದಿ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿ, ಅಮೃತ ಸ್ನಾನ ಮಾಡಲಿದ್ದಾರೆ. ಇನ್ನು ಗೃಹ ಸಚಿವ ಅಮಿತ್ ಶಾ ಜನವರಿ 27ರಂದು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಫೆಬ್ರವರಿ 1ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಫೆಬ್ರವರಿ...

ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದ ಸತೀಶ್: ಆದೇಶ ಪಾಲನೆ ನನ್ನ ಕರ್ತವ್ಯ ಎಂದ ಸಚಿವರು

Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ...

Hubli News: ತರಕಾರಿ ಲಾರಿ ಪಲ್ಟಿ ಕೇಸ್: ಗರ್ಭಿಣಿ ಪತ್ನಿಯನ್ನು ಅಗಲಿದ ಜಲಾಲ್

Hubli News: ಹುಬ್ಬಳ್ಳಿ: ಹಾವೇರಿಯ ಸವಣೂರಿನಿಂದ ಕುಮಟಾಗೆ ತೆರಳುತ್ತಿದ್ದ ತರಕಾರಿ ಲಾರಿ ಪಲ್ಟಿಯಾಗಿ ಅದರಲ್ಲಿದ್ದ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹುಬ್ಬಳ್ಳಿ ಮಂಟೂರು ರೋಡ್ ಮಿಲತ್ ನಗರ ನಿವಾಸಿ ಜಿಲಾಲ್ ತಾರಾ ಮಂಚಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ‌ ಕಿಮ್ಸ ಆಸ್ಪತ್ರೆಗೆ ಮೃತ ದೇಹ ರವಾನೆ ಹಿನ್ನೆಲೆ, ಕಿಮ್ಸ್ ಶವಾಗರ ಮುಂದೆ ಸಂಬಂಧಿಗಳ‌...

Uttara Kannada News: ಉತ್ತರಕನ್ನಡದ ಯಲ್ಲಾಪುರದಲ್ಲಿ ರಸ್ತೆ ಅಪಘಾತ: 10 ಮಂದಿ ದುರ್ಮರಣ

Yallapura News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ. ಈ ಲಾರಿಯಲ್ಲಿ...

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ, ಸೈಫ್‌ ದೇಹಕ್ಕೆ ಚಾಕು ಇರಿದಿದ್ದ. ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದ್ದು, ಅದೇ ವೇಳೆಗೆ ಸೈಫ್‌ರನ್ನು ಅವರ ಮಗ ಆಟೋದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...

ಕರ್ನಾಟಕದ ಖೋಖೋ ಆಟಗಾರರನ್ನು ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...

ಗೋಡ್ಸೆ ಚಿಂತನೆಯನ್ನು ನಾವೆಲ್ಲಾ ಸೇರಿ ನಾಶ ಮಾಡಬೇಕಿದೆ: ಡಿಸಿಎಂ ಡಿ.ಕೆ.ಶಿವವಕುಮಾರ್

Political News: ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ಸಿಗರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧೀಜಿ...

ಬಿಜೆಪಿ ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಿಎಂ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಾಡಿದ ಸಿಎಂ, ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img