ಬೆಂಗಳೂರು: ದೇಶಾದ್ಯಂತ ಓಮಿಕ್ರಾನ್ (omicron) ರೂಪಾಂತರ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾದ ತಕ್ಷಣ ಅನೇಕ ಜನರು ಕೋವಿಡ್ (covid test) ಟೆಸ್ಟ್ ಮಾಡಿಕೊಳ್ಳಲು ಹೇಳುತ್ತಾರೆ. ಆದ್ರೆ ಇದೀಗ ಖಾಸಗಿ ಲ್ಯಾಬ್ನವರ ಎಡವಟ್ಟಿನಿಂದ ಇಡೀ ಬೆಂಗಳೂರು ಜನತೆ ಆತಂಕಕ್ಕೆ ಈಡಾಗುವಂತೆ ಮಾಡಿದೆ.
ಖಾಸಗಿ ಲ್ಯಾಬ್ನಲ್ಲಿ ಟೆಸ್ಟಿಂಗ್ (Testing in a...
ಬೆಂಗಳೂರು: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್...
ಕೊರೋನಾ ರೂಪಾಂತರಿ ಒಮಿಕ್ರಾನ್ ಕೇಸುಗಳು 1700 ಆಗಿದೆ. ಅದರಲ್ಲಿ 639 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರ 510 ಒಮಿಕ್ರನ್ ಪ್ರಕರಣಗಳೊಂದಿಗೆ ಮೊದಲಸ್ಥಾನದಲ್ಲಿದೆ. ದೆಹಲಿ 351 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು 33750 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. 10846 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 145589 ಕೊರೋನಾ ಕೇಸ್ಗಳು ಸಕ್ರಿಯವಾಗಿವೆ. ಕೊರೋನಾ...
New delhi: ಸಂಭವನೀಯ ಮೂರನೇ COVID-19 ಅಲೆಯು ಹೆಚ್ಚುತ್ತಿರುವ ಭಯದ ನಡುವೆ, 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್(vaccination drive) ಇವತ್ತಿನಿಂದ ಪ್ರಾರಂಭವಾಗಲಿದೆ.
ಭಾನುವಾರ ಸಂಜೆಯವರೆಗೆ 15 ರಿಂದ 18 ವರ್ಷ ವಯಸ್ಸಿನ 6.3 ನೋಂದಣಿಗಳನ್ನು COWIN ಪ್ಲಾಟ್ಫಾರ್ಮ್ನಲ್ಲಿ ದಾಖಲಿಸಲಾಗಿದೆ. ಲಸಿಕೆಗಳ ಮಿಶ್ರಣವನ್ನು ತಪ್ಪಿಸಲು 15-18 ವರ್ಷ ವಯಸ್ಸಿನವರಿಗೆ ಪ್ರತ್ಯೇಕ ಲಸಿಕೆ ಕೇಂದ್ರಗಳು,...
ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರೋ ಜನರಿಗೆ ಕಂದಾಯ ಇಲಾಖೆಯಿಂದ ಹೊಸವರ್ಷಕ್ಕೆ ಬಂಪರ್ ಗಿಫ್ಟ್ ನೀಡಲು ನಿರ್ಧಾರಿಸಲಾಗಿದ್ದು, ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ ಹೊರಡಿಸಲಾಗಿದೆ. ಅಗ್ರಿಮೆಂಟ್ ಮಾಡಿರೋ, ರಿಜಿಸ್ಟ್ರೇಷನ್ ಮಾಡಿಸಲು ತಯಾರಾಗಿರೋರಿಗೆ ಕಂದಾಯ ಇಲಾಖೆಯಿಂದ ಈ ಗಿಫ್ಟ್ ನೀಡಲಾಗಿದ್ದು, ಮೂರು ತಿಂಗಳವರೆಗೆ ಈ ಆಫರ್ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ರಾಜ್ಯದ ಲಕ್ಷಾಂತರ ಜನರಿಗೆ ಇದು ಅನ್ವಯವಾಗಲಿದ್ದು, 1-1-2022 ರಿಂದ 31-3-2022ರ ವರೆಗೂ ರಿಯಾಯಿತಿ ನೀಡಲು ನಿರ್ಧರಿಸಲಾಗಿದ್ದು, ರಾಜ್ಯದ ಸಚಿವರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ. ಆಯಾ ಪ್ರದೇಶದ ಗೈಡ್ಲೈನ್ಸ್ ವ್ಯಾಲ್ಯೂ ಪ್ರಕಾರ ಇದು ಅನ್ವಯ ಆಗಲಿದ್ದು, ಎಲ್ಲಾ ರೀತಿಯ ರಿಜಿಸ್ಟ್ರೇಷನ್ಗೆ ಇದು ಅನ್ವಯವಾಗಲಿದೆ ಎಂದು ಆದೇಶ ನೀಡಲಾಗಿದೆ.
https://www.youtube.com/watch?v=3QnFYwZijc0
https://www.youtube.com/watch?v=vbW-8lKu9Ro
https://www.youtube.com/watch?v=EB_MFgGVC2o
Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...
ದೇಶಾದ್ಯಂತ ಪ್ರಮುಖ 4, ಟೆಲಿಕಾಂ ಕಂಪನಿಗಳಲ್ಲಿ ಒಟ್ಟು 116.62 ಕೋಟಿ ಗ್ರಾಹಕ ರಿದ್ದು, ಈ ಪೈಕಿ 52.88 ಕೋಟಿ ಗ್ರಾಹಕರು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಆರಂಭ ದಲ್ಲಿ ಉಚಿತ ಇಂಟರ್ನೆಟ್, ಕಡಿಮೆ ಕರೆ ಟಾರೀಫ್ ಆಫರ್ಗಳನ್ನು ನೀಡಿ ಪ್ರಸ್ತುತ ದೇಶದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಜಿಯೋ ಸಹ ತನ್ನ ದರಗಳನ್ನು ಹೆಚ್ಚಿಸಿದ ಹಿನ್ನೆಲೆ ಎಲ್ಲಾ ಕಂಪನಿಗಳು...
ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...
ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...
ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ,...