Tuesday, June 9, 2026

karnataka tv movies

Madhya Pradesh : ತನ್ನ ಸಂಬಳವನ್ನೇ ತಡೆಹಿಡಿದ ಐಎಎಸ್​ ಅಧಿಕಾರಿ..!

ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್‌ಪುರದ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ. ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...

Shivaraj K R Pete : ಜೀವನ ತುಕಾಲಿ ಅಂದ್ರು ಶಿವರಾಜ್ ಕೆ.ಆರ್.ಪೇಟೆ ಇದು ‘ಧಮಾಕಾ’ಸಾಂಗ್ ಝಲಕ್!

ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಧಮಾಕಾ ಸಿನಿಮಾದ ಬೊಂಬಾಟ್ ಟ್ರ್ಯಾಕ್ ನಂಬರ್ ರಿಲೀಸ್ ಆಗಿದೆ. ತುಕಾಲಿ ಜೀವನ ಅನ್ನೋ ಕಚಗುಳಿ ಇಡುವ ಹಾಡು ಆನಂದ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ....

Raichur : ಬಡಮಕ್ಕಳ ಹಾಲಿನ ಪೌಡರ್ ಅಕ್ರಮ ಸಾಗಾಟ..!

ರಾಯಚೂರು : ಇಡೀ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಅಪೌಷ್ಟಿಕತೆ ಅನ್ನುವುದು ಹುಟ್ಟುತ್ತಲೇ ಇರುವ ದೊಡ್ಡ ಪಿಡುಗು. ಆದರೆ ಇಂಥ ದುರಂತದ ಮತ್ತೆ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಸೇರಬೇಕಿದ್ದ ಹಾಲಿನಪುಡಿ ಅಕ್ರಮ ಸಾಗಾಟವಾಗುತ್ತಿದೆ ಎನ್ನುವ  ಆರೋಪ ಕೇಳಿಬಂದಿದೆ. ಈ ಬಗ್ಗೆ  ಒಂದು ಕೇಸ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ.                             ಹೌದು ಕಲ್ಯಾಣ ಕರ್ನಾಟಕ ಭಾಗದ...

Dinakar-Appu ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್..!

ಸಿನಿಮಾ : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneet Rajkumar) ನಮ್ಮನ್ನಗಲಿ ಇಂದಿಗೆ ಎರಡು ತಿಂಗಳುಗಳಾಗಿವೆ. ಕಡೆಯದಾಗಿ ಜೇಮ್ಸ್ (James Cinema) ಸಿನಿಮಾದಲ್ಲಿ ನಟಿಸಿದ್ದರು. ಜೇಮ್ಸ್ ನಂತರ ದಿನಕರ್ ತೂಗೂದೀಪ (Dinakar Thoogudeepa) ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ದಿನಕರ್ ಜೊತೆ ಒಂದೊಳ್ಳೆ ಸಿನಿಮಾ ಮಾಡಾಲು ರೆಡಿಯಾಗಿದ್ದ ಅಪ್ಪು ಸಿನಿಮಾ ಬಗ್ಗೆ ಎಲ್ಲಾ ವಿಷಯಗಳನ್ನು...

Jharkhand : ಪೆಟ್ರೋಲ್, ಡೀಸೆಲ್ ಬೆಲೆ  25 ರೂ ಇಳಿಕೆ..!  

ಜಾರ್ಖಂಡ್  :  ಕಾಂಗ್ರೆಸ್ - JMM ನ ಮೈತ್ರಿ ಸರ್ಕಾರ ಅಲ್ಲಿನ ಜನರಿಗೆ  ಬಂಪರ್ ಕೊಡುಗೆಯನ್ನು ನೀಡಲು ಮುಂದಾಗಿದೆ. ಹೌದು  ಅಲ್ಲಿನ ಮೈತ್ರಿ ಸರ್ಕಾರ ಎರಡು ವರ್ಷ ಪೂರೈಸಿರುವ ಸಂಭ್ರಮಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 25 ರೂ ಸಬ್ಸಿಡಿ ನೀಡಲು ಮುಂದಾಗಿದೆ. ಈ ಸಬ್ಸಿಡಿಯೂ ದ್ವಿಚಕ್ರ ವಾಹನಗಳಿಗೆ ಮಾತ್ರ, ಅವರು  ಬಿಪಿಎಲ್ ಕಾರ್ಡ್...

SP Nikhil Statement : ರಾಯಚೂರಿನಲ್ಲಿ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ..!

ರಾಯಚೂರು :  ಮಂಗಳವಾರ ರಾತ್ರಿಯಿಂದ ಜ 7 ರವರೆಗೆ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಹೇಳಿದರು. ನಗರದ ಎಸ್ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕರೋನಾ ರೂಪಾಂತರಿ ಓಮಿಕ್ರಾನ್ ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ತುರ್ತು ಸೇವೆ ಹೊರತು ಪಡಿಸಿ ಎಲ್ಲ...

Home Minister Araga Gnanendra ಹೋರಾಟಗಾರರಿಗೆ ಖಡಕ್ ಎಚ್ಚರಿಕೆ..!

ಹುಬ್ಬಳ್ಳಿ : ಗೃಹ ಸಚಿವರಾದ ಆರಗ ಜ್ಞಾನೇಂದ್ರ ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ. ಅದರ ಜೊತೆಗೆ ಹೋರಾಟಗಾರರಿಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡುವಂತಿಲ್ಲ, ಬಂದ್ ಮಾಡುವುದರ ಬಗ್ಗೆ ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಈಗಾಗಲೇ ಜನರು ಕೊರೋನಾ ದಿಂದ ಸಂಕಷ್ಟದಲ್ಲಿದ್ದಾರೆ, ಈ ಸಂದರ್ಭದಲ್ಲಿ ಬಂದ್ ಮಾಡುವುದು...

HDK ಟ್ವೀಟ್ ಗೆ – ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ..

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ದಾಳಿ ನಡೆಸಿ, 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದ್ದಾರೆ. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಹೆಚ್‌ಡಿ ದೇವೇಗೌಡ. ಅವರನ್ನೇ ಮರೆತ ಕೈ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರ ವಿರುದ್ಧ...

Election Commission ಸ್ಪಷ್ಟಣೆ : 5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ..!

2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು ? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ...

shivamoga : ಪುಡಿ ರೌಡಿಗಳ ದುಷ್ಕೃತ್ಯ ಶಾಲಾ ಕೈದೋಟದಲ್ಲಿನ ವಿಗ್ರಹಗಳ ಧ್ವಂಸ..!

ಶಿವಮೊಗ್ಗ: ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ಶಿವಮೊಗ್ಗದಲ್ಲಿ ಪ್ರಜ್ಞಾವಂತ ಮಂದಿ ತಲೆತಗ್ಗಿಸುವಂತಹ ದಾರುಣ ಘಟನೆ ನನನೆ ರಾತ್ರಿ ನಡೆದಿದೆ. ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳು ಅಟ್ಟಹಾಸಗೈದಿದ್ದು ಶಾಲಾ ಕೈದೋಟದಲ್ಲಿ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ. ತೀರ್ಥಹಳ್ಳಿ (therthahalli) ತಾಲೂಕಿನ ಹಾರೊಗೊಳಿಗೆ ಪ್ರಾಥಮಿಕ ಶಾಲೆಯ (harogolige...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img