Tuesday, June 9, 2026

karnataka tv movies

ರಾಯಚೂರಿನಲ್ಲಿ ಬಿಜೆಪಿ ಸೋಲು,ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು .

www.karnatakatv.net ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...

ಸಾವಿರಾರು ಕೋಟಿ ಇದ್ದರೂ ,ಪರಿಷತ್ ನಲ್ಲಿ ಸೋತು ಮನೆಗೆ ಹೋದ ಕೆಜಿಎಫ್ ಬಾಬು

www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...

ಸಂಜಯ್ ದತ್ ಜೊತೆ ಸೆಣಸಾಡಲಿದ್ದಾರ ಧ್ರುವ ಸರ್ಜಾ..?

www.karnatakatv.net:ಸಂಜಯ್ ದತ್ ಬಾಲಿವುಡ್‌ನ ಸ್ಟಾರ್ ನಟ. ಈಗ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಮಿಂಚಲಿದ್ದಾರೆ. ಈಗಾಗಲೇ ಅಧೀರನ ಕ್ರೇಜ್ ಮುಗಿಲು ಮುಟ್ಟಿದ್ದು, ಕೆಜಿಎಫ್ ನಲ್ಲಿನ ಸಂಜಯ್ ಅವರ ಲುಕ್ ಬಹಳ ಗಮನಸೆಳೆದಿದೆ. ಸಂಜಯ್ ಅವರ ಅಧೀರ ಪಾತ್ರದ ಡುಬ್ಬಿಂಗ್‌ಕೂಡ ಪೂರ್ಣಗೊಂಡಿದ್ದು ಇನ್ನೇನು ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದೆ. ಸದ್ಯ ಇದೆಲ್ಲದರ ನಡುವೆ ಮತ್ತೊಂದು ಕನ್ನಡ ಸಿನಿಮಾದಲ್ಲಿ ಸಂಜಯ್...

ಡಿಸೆಂಬರ್ 31ಕ್ಕೆ ಬಿಡುಗಡೆಯಾಗುತ್ತಿಲ್ಲ 777ಚಾರ್ಲಿ..!

ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ವಿಶಿಷ್ಟ ಸಿನಿಮಾ `777 ಚಾರ್ಲಿ' ಬಹಳ ಸದ್ದು ಮಾಡುತ್ತಿದೆ. ರಕ್ಷಿತ್ ಇರುವುದು ಒಂದು ಕಡೆಯಾದರೆ, ಈ ಚಿತ್ರದಲ್ಲಿ ಶ್ವಾನದ ಜೊತೆ ಕಥೆ ಹೇಗೆ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ಟೀಸರ್ ಹಾಗೂ ಟಾರ್ಚರ್ ಹಾಡಿನಿಂದ ಚಾರ್ಲಿ ಗಮನಸೆಳೆಯುತ್ತಿದೆ. ಮಿಲಿಯನ್ಗಟ್ಟಲೇ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ 777ಚಾರ್ಲಿ ಸಿನಿಮಾದ...

ಕೊಡಗಿನಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ  ಗೆಲವು..!  

ಕೊಡಗು : ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ರವರು  ಜಯಭೇರಿಯನ್ನು ಬಾರಿಸಿದ್ದಾರೆ. ಅನಂತರ  ಬಿಜೆಪಿ  ತನ್ನ ಖಾತೆಯನ್ನು ತೆರೆದುಕೊಂಡಿದೆ. ಕಾಂಗ್ರೆಸ್ನ ಅಭ್ಯರ್ಥಿಯಾದ ಮಂಥರ್ ಗೌಡರವರ ವಿರುದ್ಧ ಬಿಜೆಪಿಯ ಪರಿಷತ್ ಅಭ್ಯರ್ಥಿ ಸುಜಾ ಕುಶಾಲಪ್ಪ ರವರು ಗೆಲುವಿನ ನಗೆಯನ್ನು ಬೀರಿದ್ದಾರೆ. https://www.youtube.com/watch?v=5oU8atnDQUg https://www.youtube.com/watch?v=A18OCAVEJu8 https://www.youtube.com/watch?v=4a-ieVBaZ9M

ಹಾಸನದಲ್ಲಿ ಜೆಡಿಎಸ್ ನ ಸೂರಜ್ ರೇವಣ್ಣ ಗೆಲುವು..!

ಹಾಸನ :   ಡಿಸೆಂಬರ್ 10ರಂದು  ವಿಧಾನಪರಿಷತ್ತಿನ ದಂತಹ  ಚುನಾವಣೆ ಫಲಿತಾಂಶ   ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು  ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು  ಸಾವಿರಕ್ಕೂ ಅಧಿಕ ಮತಗಳಿಂದ  ...

ಡಾಲಿ ಧನಂಜಯ್ ​ನಟನೆಯ “ಬಡವ ರಾಸ್ಕಲ್” ಟ್ರೇಲರ್ ರಿಲೀಸ್​..!

ಧನಂಜಯ್ ​ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ರಿಲೀಸ್​ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.   ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...

ನಿಧಿ ಆಸೆಗಾಗಿ ಶ್ರೀಕೃಷ್ಣನ ದೇಗುಲ ಧ್ವಂಸ..!

ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ . ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...

“ಲಕ ಲಕ ಲ್ಯಾಂಬೋರ್ಗಿನಿ” ಪೋಸ್ಟರ್ ​ಜಲಕ್..!

‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್​ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್​ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್​ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್​ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್​ ಅವರು...

ಸಂತೋಷ್ ಆನಂದ್‌ರಾಮ್ ಜೊತೆ ಯುವರಾಜ್‌ಕುಮಾರ್ ಸಿನಿಮಾ..!

ಸ್ಯಾಂಡಲ್‌ವುಡ್‌ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್‌ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img