www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ.
ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...
ಬೆಂಗಳೂರು ಗ್ರಾಮಂತರ : ಎಮ್ಎಸ್ಜಿಪಿ ತ್ಯಾಜ್ಯ ಘಟಕ ತೆರವು ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಟಿ.ಬಿ.ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.ಆದರೆ ರೈತರು ಎಮ್ಎಸ್ಜಿಪಿ ತ್ಯಾಜ ಘಟಕವನ್ನು ತೆರವು ಮಾಡುವ ಲಿಖಿತ ದಾಖಲೆ ನೀಡಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ ಎಂದುಹೋರಾಟವನ್ನು ಮುಂದುವರಿಸಿದ್ದಾರೆ.ಈಗಾಗಲೇ...
ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ 1,33,83,718 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲಿಖಿತ ಉತ್ತರ ನೀಡಿದ್ದಾರೆ.
2017ನೇ ಸಾಲಿನಲ್ಲಿ...
ತಮಿಳುನಾಡು : ತಮಿಳುನಾಡಿನ ನಾಮಕ್ಕಲ್ ಗ್ರಾಮದ 85 ವರ್ಷದ ಅಜ್ಜಿ ಒಬ್ಬರು ಈಜುವ ಮೂಲಕ ಫಿಟ್ ಆಗಿದ್ದಾರೆ. ತಮಿಳುನಾಡಿನ ನಾಮಕ್ಕಲ್ ಗ್ರಾಮದ ಪಾಪಜ್ಜಿ ಎನ್ನುವ ಅಜ್ಜಿ ಒಬ್ಬರು 85ರ ಇಳಿವಯಸ್ಸಿನಲ್ಲಿಯೂ ಬಾವಿಗೆ ಜಂಪ್ ಮಾಡಿ ಈಜುವ ಮೂಲಕ ಯಾವ ಈಜುಪಟುವಿಗು ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹಾಗೂ ಅವರು 5ನೇ ವಯಸ್ಸಿನಲ್ಲಿಯೇ ಈಜು ಕಲಿತಿದ್ದು, ...
ಮಂಡ್ಯ: ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...
ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...
ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್, ಲಾಕ್ಡೌನ್ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ.
ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ.
"ಬೆಳೆ...
ವಿಧಾನಸೌಧ : ಇಂದು ನಡೆದಂತಹ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ನೀಡಿದೆ. ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ಲಾಕ್ ಡೌನ್ ಮಾಡಬಾರದು, ಹಾಗೂ ಕೋವಿಡ್ ಮೂರನೇ ಅಲೆ ಆಗಿರುವಂತಹ ಓಮಿಕ್ರಾನ್ ನನ್ನು ತಡೆಯಬೇಕಾದರೆ 2 ಡೋಜ್ ಕರೋನಾ ಲಸಿಕೆ ಕಡ್ಡಾಯ ಮಾಡಬೇಕೆಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್,...
ಬೆಂಗಳೂರು: ಹಂಸಲೇಖ ಅವರು ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಹೈಕೋರ್ಟ್ ಅವರ ತನಿಖೆಗೆ ತಡೆಯಾಜ್ನೆ ನೀಡಿದೆ. ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಂಸಲೇಖರವರು ಪೇಜಾವರ ಶ್ರೀಗಳ ಬಗ್ಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ಮುರಳೀಧರ ವಿವಾದಾತ್ಮಕ ಹೇಳಿಕೆಯನ್ನು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಸಲುವಾಗಿ ಗಂಗರಾಜು ಅಲಿಯಾಸ್ ಹಂಸಲೇಖರವರು ರಿಟ್...
ಚಿಕ್ಕಬಳ್ಳಾಪುರ: ಇದು ಪ್ರಕೃತಿ ಪ್ರಿಯರಿಗೆ ಸಿಹಿ ಸುದ್ದಿ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ.
ಕಳೆದ ಎರಡುವರೆ ತಿಂಗಳುಗಳ ಕಾಲ ಬೆಟ್ಟಕ್ಕೆ ಹೋಗಲು ಅವಕಾಶವಿರಲಿಲ್ಲ. ಈ ಬಗ್ಗೆ...
Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್ಸೈಟ್ಗಳೇ ಮ್ಯಾಟ್ರಿಮೋನಿ ವೆಬ್ಸೈಟ್ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...