Monday, June 8, 2026

karnataka tv movies

ಬಸವನಗುಡಿ ಪೊಲೀಸ್ ಠಾಣೆಗೆ ಬೇಟಿನೀಡಿದ ಹಂಸಲೇಖ, ನಟ ಚೇತನ್ ಬೆಂಬಲ..!

www.karnatakatv.net:ಸoಗೀತ ನಿರ್ದೇಶಕ ಹಂಸಲೇಖ ವಿರುದ್ಧ ನೀಡಿರುವ ದೂರಿಗೆ ಸಂಬoಧಿಸಿದoತೆ ಇಂದು ಹಂಸಲೇಖ ಅವರು ಬಸವನಗುಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಪೇಜಾವರ ಶ್ರೀಗಳ ಕುರಿತಾದ ಹೇಳಿಕೆ ವಿಚಾರವಾಗಿ ಹಂಸಲೇಖ ವಿರುದ್ಧ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಕಲಾಗಿತ್ತು. ಹಂಸಲೇಖ ಅವರು ಪೋಲಿಸ್ ಠಾಣೆಗೆ ಆಗಮಿಸುವ ಸುದ್ದಿ ಕೇಳಿ ಭಜರಂಗದಳ ಸದಸ್ಯರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಹಂಸಲೇಖರಿoದ...

ಪಿಎಂ ಆವಾಸ್ ಯೋಜನೆಯಡಿ 3.6 ಲಕ್ಷ ಮನೆ ನಿರ್ಮಾಣ

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ. ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ...

ಶಬರಿಮಲೆಯ ಅಯ್ಯಪ್ಪನ ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ !

ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್‌ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್‌ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...

ನನಸಾಗಲಿದೆ ಅರ್ಧಕ್ಕೆ ನಿಂತಿದ್ದ ಅಪ್ಪು ಕನಸು.

www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನಗಲಿ ಒಂದು ತಿಂಗಳು ಆಗುತ್ತಿದೆ ಆದರೆ ಅವರ ನೆನಪುಗಳು ಇನ್ನೂಕೂಡ ಎಲ್ಲರಲ್ಲಿ ಕಾಡುತ್ತಿದೆ. ಪುನೀತ್ ಅವರು ನಟನೆ, ಹಾಡುವುದರ ಜೊತೆಗೆ ಯುವ ಪ್ರತಿಭೆಗಳನ್ನು ಬೆಂಬಲಿಸಲು ಪಿ,ಅರ್,ಕೆ ಪ್ರೊಡಕ್ಷನ್ಸ್ ಹಾಗೂ ಪಿ, ಆರ್,ಕೆ ಆಡಿಯೋ ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಅವರೇ ಒಬ್ಬ ದೊಡ್ಡ ನಟರಾಗಿದ್ದರು ಪಿ,ಆರ್,ಕೆ ಸಂಸ್ಥೆಯ ಮೂಲಕ ಪ್ರತಿಭಾನ್ವಿತ...

ಭರ್ಜರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ರೈಟ್ಸ್..!

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ, ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಟೊಲ್ಲಿವುಡ್, ಕಾಲಿವುಡ್ನಲ್ಲು ನಿರೀಕ್ಷೆ ಮೂಡಿಸಿರುವ ಮದಗಜ ಚಿತ್ರವು ಡಿಸೆಂಬರ್ 3 ರಂದು ತೆರೆಕಾಣಲಿದೆ. ಇನ್ನೇನು ಕೆಲವೇದಿನಗಳು ಬಾಕಿಯಿದ್ದು, ಸಿನಿಮಾ ರಿಲೀಸ್‌ಗೆ ಬೇಕಾಗಿರುವ ಥಿಯೇಟರ್ ತಯಾರಿ ಹಾಗೂ ವಿತರಕರಕೊಂದಿಗೆ ಚಿತ್ರ ವ್ಯಾಪಾರ ಬಗ್ಗೆ ಮಾತುಕತೆ ನಡೆಯುತ್ತಿದೆ. ಮತ್ತೊಂದು ಕಡೆ ಸಿನಿಮಾ ಡಬ್ಬಿಂಗ್ ರೈಟ್ಸ್ ವ್ಯವಹಾರ ಕೂಡ ನಡೆಯುತ್ತಿದೆ. ಪಕ್ಕ...

ಅಕ್ರಮ ತಂತಿ ಬೇಲಿಗೆ ರೈತ ಬಲಿ.

ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ  ಅಕ್ರಮವಾಗಿ ಹಾಕಿದ  ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...

1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ…!

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್‌, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...

ಎಸ್ ಎಂ ಕೃಷ್ಣ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...

ಸಿಎಂ ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು, ಬಸವರಾಜ ಬೊಮ್ಮಾಯಿ ಅವರ...

ಬಾರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ಡಬ್ಬಿಂಗ್ ರೇಟ್ಸ್..!

ಸ್ಯಾಂಡಲ್‌ವುಡ್‌: ಡಿಸೆಂಬರ್ ನಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸಂಭ್ರಮವೇ ನಡೆಯಲಿದೆ. ಬಿಗ್ ಬಜೆಟ್ ಸಿನಿಮಾಗಳು ಒಂದೊಂದು ಡೇಟ್ ಹಿಡಿದು ಗ್ರ್ಯಾಂಡ್ ಆಗಿ ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿ ನಿಂತಿವೆ. ಬಿಡುಗಡೆಗೆ ಸಜ್ಜಾಗಿ ನಿಂತಿರುವ ಸಿನಿಮಾಗಳಲ್ಲಿ ಮದಗಜ ಒಂದು. ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಮುಂದಾಗಿರುವ ತಂಡ ಹಿಂದಿ ರೈಟ್ಸ್ ಅನ್ನು ಭಾರೀ ಮೊತ್ತಕ್ಕೆ ಮಾರಾಟ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img