ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...
ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...
ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...
ಸ್ಯಾಂಡಲ್ವುಡ್ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...
ದುಬೈ : ಭಾನುವಾರ ರಾತ್ರಿ ನಡೆದಂತಹ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಆಸ್ಟ್ರೇಲಿಯಾ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ನ ತಂಡ, ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 48 ಎಸೆತಗಳಲ್ಲಿ...
ದುಬೈ: ಐಸಿಸಿ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್ಗಳಿಂದ ಪಾಕಿಸ್ತಾನವನ್ನು ಪರಾಭವಗೊಳಿಸುವುದರ ಮೂಲಕಎರಡನೇ ಬಾರಿ ಪೈನಲ್ ತಲುಪಿದೆ. ಪಂದ್ಯವನ್ನು ಗೆಲ್ಲಲು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟದ ವ್ಯೆಖರಿಯೇ ಕಾರಣ.
ಐಸಿಸಿ ಟಿ20 ವಿಶ್ವಕಪ್ನ. ಸೆಮಿಪೈನಲ್ನಲ್ಲಿ ಟಾಸ್ ವಿನ್ ಆದಂತಹ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 177...
ಕಾಮಿಡಿ ಕಿಂಗ್ ಎಂದೇ ಖ್ಯಾತರಾಗಿರುವ ಶರಣ್ ಅಭಿನಯದ ಅವತಾರ್ ಸಿನೆಮಾ ಡಿಸೆಂಬರ್ 10 ಕ್ಕೆ ತೆರೆಗೆ ಬರುತ್ತಿದೆ .ಈ ಬಗ್ಗೆ ಅವತಾರ್ ಚಿತ್ರದ ನಿರ್ಮಾಪಕಪುಷ್ಕರ್ ಮಲ್ಲಿಕಾರ್ಜುನಯ್ಯ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ .ಟೀಸರ್ ಹಾಗು ಟ್ರೇಲರ್ ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವ ಚಿತ್ರ ಇದಾಗಿದೆ . ಶರಣ್ ರವರು ಹಿಂದೆoದು ಕಾಣದ ರೀತಿಯಲ್ಲಿ...
www.karnatakatv.net:ಪ್ರೀತಿ - ಪ್ರೇಮ ಇಂತಹ ಕಾನ್ಸೆಪ್ಟ್ ಹೊಂದಿರುವ ಹಲವು ಸಿನಿಮಾಗಳನ್ನು ಮಾಡಿ ಲವ್ಲಿ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಪ್ರೇಮ್ ಅಭಿನಯದ 25ನೇ ಚಿತ್ರ ಪ್ರೇಮಂ ಪೂಜ್ಯಂ ಇದಾಗಿದೆ.
ಡಾಕ್ಟರ್ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಅವರು ಮೊದಲ ಬಾರಿ ಡೈರೆಕ್ಷನ್ ಮಾಡಿ ಸೈ ಎನಿಸಿ ಕೊಂಡಿದ್ದಾರೆ.ಕಳೆದ 2ವರ್ಷಕ್ಕು ಮೊದಲಿನಿಂದಲೇ ಪ್ರೇಮಂ ಪೂಜ್ಯಂ ಚಿತ್ರದ...
www.karnatakatv.net
ಸಾಮಾಜಿಕ ಜಾಲತಾಣದಲ್ಲಿಯೇ ಪ್ರಸಿದ್ದಿಯನ್ನು ಪಡೆದಿರುವ ಯೂಟ್ಯೂಬ್ ಇತ್ತೀಚೆಗೆ ಮಹತ್ವದ ಕಾರ್ಯವೊಂದಕ್ಕೆ ಕೈ ಹಾಕಲು ಹೊರಟಿದೆ. ಅದೇನೆಂದರೆ ಯೂಟ್ಯೂಬ್ ಕ್ರಿಯೇಟರ್ಸ್ ಡಿಸ್ ಲೈಕ್ ದಾಳಿನಡೆಯುತ್ತಿರುವುದನ್ನು ಕಂಪನಿ ಗಮನಿಸಿದ್ದು ,ಅದಕ್ಕೆ ಬ್ರೇಕ್ ಹಾಕಲು ಈ ನಿಧಾರವನ್ನು ತೆಗೆದುಕೊಂಡಿದೆ .ಯೂಟ್ಯೂಬ್ ಕಂಪನಿ ಟ್ವೀಟ್ ಮೂಲಕ ಈ ನಿರ್ಧಾರವನ್ನು ಘೊಷಣೆ ಮಾಡಿದೆ . ಡಿಸ್ ಲೈಕ್ಗಳು ಕ್ರಿಯೇರ್ಸ್ ಗಳ ಮೇಲೆ...
www.karnatakatv.net:
ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...