Sunday, June 7, 2026

karnataka tv movies

ಪುನಿತ್ ನಿಧನದ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು..!

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...

ಚಾಮರಾಜನಗರದಲ್ಲಿ ನಟ ಪುನೀತ್ ಗೆ ಶ್ರದ್ಧಾಂಜಲಿ

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...

ಭಾವೈಕ್ಯತೆ ಸಾರುವ ಹಿಂದೂ-ಮುಸ್ಲೀಂ ದೇವಸ್ಥಾನ..!

www.karnatakatv.net : ರಾಯಚೂರು: ಒಂದೇ ಗರ್ಭಗುಡಿಯಲ್ಲಿ ಹಿಂದೂ- ಮುಸ್ಲೀಂ ದೇವರಿಗೆ ಪೂಜಿಸುತ್ತಿದ್ದು, ಸದ್ದಿಲ್ಲದೇ ಭಾವೈಕ್ಯತೆ ಸಾರುತ್ತಿದೆ. ಒಂದೇ ದೇವಾಲಯದಲ್ಲಿ ಹಿಂದೂ-ಮುಸ್ಲಿo ದೇವರುಗಳು ಕಾಣಸಿಗೋದು ತುಂಬಾನೆ ಅಪರೂಪ.. ಹೀಗೆ.. ಒಂದೇ ಗರ್ಭಗುಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ದೇವರುಗಳು ಇರುವ ದೃಶ್ಯ ಕಂಡುಬರುವುದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಎಂಬ ಸಣ್ಣ ಗ್ರಾಮದಲ್ಲಿ. ಈ ಹಳ್ಳಿ ಎಲ್ಲ...

ಈರುಳ್ಳಿ ಬಗ್ಗೆ ಈ ವಿಚಾರವನ್ನ ನೀವು ತಿಳಿದುಕೊಳ್ಳಲೇಬೇಕು

ಈರುಳ್ಳಿ ಎಲ್ಲರ ಮನೆಯ ಅಚ್ಚುಮೆಚ್ಚಿನ ತರಕಾರಿ. ಈರುಳ್ಳಿ ಇಲ್ಲದೆ ಅಡುಗೆಯೇ ಇಲ್ಲ. ವಗ್ಗರಣೆ, ಸಾಂಬಾರು, ಪಲ್ಯ, ಹೀಗೆ ಎಲ್ಲಾ ಅಡುಗೆಗೂ ಈರುಳ್ಳಿ ಬೇಕೇಬೇಕು.  ಇವೆಲ್ಲಕ್ಕೂ ಈರುಳ್ಳಿ ಇಲ್ಲವೆಂದರೆ ನಡೆಯುವುದೇ ಇಲ್ಲ. ಗೃಹಿಣಿಯರು ಬೆಳಗ್ಗೆ ಎದ್ದು ಅಡುಗೆ ಮನೆಗೆ ಹೋದಾಗ ಕೈಗೆ ಈರುಳ್ಳಿ ಸಿಗದಿದ್ದದರೆ ಅಥವಾ ಈರುಳ್ಳಿ ಬುಟ್ಟಿ ಖಾಲಿಯಾಗಿದ್ದರೆ ಅಡುಗೆ ಮಾಡೋದೇ ಇಲ್ಲ. ಆದರೆ ಈ...

ಮಗುವನ್ನು ಎತ್ತಿಕೊಂಡೇ ಸಿಎಂ ಡ್ಯೂಟಿ ಮಾಡಿದ ಮಹಿಳಾ ಡಿಎಸ್ಪಿ

ಪ್ರಪಂಚದಲ್ಲಿ ತಾಯಿಗಿಂತ ಯಾವ ದೊಡ್ಡ ಯೋಧನೂ ಇಲ್ಲ ಅನ್ನೋ ಕೆಜಿಎಫ್ ಸಿನಿಮಾ ಡೈಲಾಗ್ ಎಂದೆಂದಿಗೂ ಪ್ರಸ್ತುತ. ಅದೆಂಥದ್ದೇ ಪರಿಸ್ಥಿತಿ ಇದ್ರೂ ತಾಯಿ ತನ್ನ ಮಗುವನ್ನು ರಕ್ಷಿಸ್ತಾಳೆ.ಗಾರೆ ಕೆಲಸ ಮಾಡ್ತಿದ್ರೂ ಸಹ ಮಗುವನ್ನು ಜೋಳಿಗೆಯಲ್ಲಿಟ್ಟುಕೊಂಡು ಕೆಲಸ ಮಾಡೋ ಅದೆಷ್ಟೋ ಮಹಿಳೆಯರನ್ನ ನೋಡಿರ್ತೀವಿ. ಹೀಗೆ ತಾಯಿ ಅನ್ನೋ ಕರುಣಾಮಯಿ, ವಾತ್ಸಲ್ಯದ ಸಾಗರದ ಬಗ್ಗೆ ಎಷ್ಟು ಹೇಳಿದ್ರೂ ಕಡಿಮೇನೇ. ಅಂದಹಾಗೆ...

ಭಾರತೀಯರ ಆಯಸ್ಸಿಗೆ ಕತ್ತರಿ ಹಾಕಿದ ಕೊರೋನಾ..!

ಜಗತ್ತಿನಾದ್ಯಂತ ಈ ಕೊರೋನಾ ವೈರಸ್ ಸೃಷ್ಟಿಸಿರೋ ಅವಾಂತರ ಅಷ್ಟಿಷ್ಟಲ್ಲ. ಪ್ರಪಂಚದಾದ್ಯಂತ ಮನುಷ್ಯರ   ಜೀವ ಹಿಂಡಿ ಹಿಪ್ಪೆ ಮಾಡುತ್ತಿರೋ ಈ ಮಹಾಮಾರಿ ಸದ್ಯ ಈಗ ಮನುಷ್ಯನ ಆಯಸ್ಸಿಗೇ ಕತ್ತರಿ ಹಾರಿದೆ. ಹೌದು. ಕೊರೋನಾ ಹಾವಳಿಯಿಂದ ಮನುಷಯ ನ ಆಯಸ್ಸಿನಲ್ಲಿ ಸದ್ಯ 2 ವರ್ಷ ಕಡಿತಗೊಂಡಿದೆ. ಈ ಆಘಾತಕಾರಿ ಮಾಹಿತಿಯನ್ನ ತಜ್ಞರು ನಡೆಸಿದ ಅಧ್ಯಯನ ವೊಂದರ ವರದಿ...

ಮೊಬೈಲ್ ರೀಚಾರ್ಜ್ ಗೆ ಶುಲ್ಕ ವಿಧಿಸಿದ ಫೋನ್ ಪೇ..!

ಕರೆಂಟ್ ಬಿಲ್ ಕಟ್ಟೋಕೆ, ಅರ್ಜೆಂಟ್ ಆಗಿ ಯಾರಿಗಾದ್ರೂ ಹಣ ಕಳಿಸೋದಕ್ಕೆ, ಆನ್ ಲೈನ್ ಶಾಪಿಂಗ್,  ಮೊಬೈಲ್ ಗೆ  ರೀಚಾರ್ಜ್ ಮಾಡೋದಕ್ಕ ಫೋನ್ ಪೇ ಆಪ್ ಸಿಕ್ಕಾಪಟ್ಟೆ ಯೂಸ್ ಆಗ್ತಿದೆ. ಆದ್ರೆ ಇನ್ ಮೇಲೆ ನೀವು ಯಾರಿಗಾದ್ರೂ ಕೂತ ಜಾಗದಲ್ಲೇ ರೀಚಾರ್ಜ್ ಮಾಡಿಸ್ಬೇಕಾದ್ರೆ ಸ್ವಲ್ಪ ಯೋಚ್ನೆ ಮಾಡ್ಬೇಕಾಗುತ್ತೆ. ಯಾಕೆ ಅಂತ ಹೇಳ್ತೀವಿ ಈ ವಿಡಿಯೋ ತಪ್ಪದೇ...

ಕೋರ್ಟ್ ನಲ್ಲಿ ನಟಿ ಸಮಂತಾಗೆ ಹಿನ್ನಡೆ..!

ನಟಿ ಸಮಂತಾ –ನಾಗಚೈತನ್ಯ ವಿಚ್ಚೇಧನ ಆಗಿ ಹೋಗಿದೆ. ಆದ್ರೆ  ಇದಕ್ಕೂ ಮೊದಲು ಇವರಿಬ್ಬರ ಬಗ್ಗೆ ಸಾಕಷ್ಟುಗಾಳಿ ಸುದ್ದಿಹರಿದಾಡುತ್ತಿದ್ವು. ಇದರಿಂದ ಸಿಡಿದೆದ್ದಿದ್ದ ಸಮಂತಾ ತಮ್ಮ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಅಪಪ್ರಚಾರ ಮಾಡಿದ್ದವರ ಮೇಲೆ ಕಾನೂನು ಸಮರ ಸಾರಿದ್ದಾರೆ. ಹೌದು, ನಟಿ ಸಮಂತಾರವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಯಾವ ಸುದ್ದಿ...

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ

ಕೊರೋನ ಕಾಲಿಟ್ಟಿದ್ದೆ ಇಟ್ಟಿದ್ದು , ಎಷ್ಟೋ ಮಂದಿ ಕೆಲಸ ಕಳೆದುಕೊಂಡರು ಇನ್ನೂ ಕೆಲವರು ಅರ್ಧ ಸಂಬಳ ತೆಗೆದುಕೊಳ್ಳುವ ಪರಿಸ್ಥಿತಿ ಬಂದೊದಗಿತು , ಮತ್ತು ಸರ್ಕಾರಿ ಉದ್ಯೋಗಿಗಳೂ ಸಹ ಬಿಡುವಿಲ್ಲದೆ ಕೆಲಸವನ್ನು ಮಾಡಿದರು ಮತ್ತು ಆರ್ಥಿಕ ಪರಿಸ್ಥಿತಿ ಎದುರಾಗಿ ಕೆಲವೊಂದು ಸಲ ಕಡಿಮೆ ಸಂಬಳವನ್ನು ಸಹ ತೆಗೆದುಕೊಂಡರು.ಆದರೆ ಇದೀಗ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಭರ್ಜರಿ...

ಆನ್‌ಲೈನ್ ಗೇಮಿಂಗ್ ನಿಷೇಧ ; ಸರ್ಕಾರದ ವಿರುದ್ದ ರಿಟ್

ಕರ್ನಾಟಕದಲ್ಲಿ ಯುವಜನರು ಹೆಚ್ಚಾಗಿ ಆನ್‌ಲೈನ್ ಗೇಮಿಂಗ್‌ಗಳಲ್ಲಿ ತೊಡಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ರು. ಇದರಿಂದ ಅವರನ್ನು ತಪ್ಪಿಸಲುಪರಿಗಣಿಸಿದ ಸರ್ಕಾರ. ಇತ್ತೀಚೆಗಷ್ಟೇ ಆನ್‌ಲೈನ್ ಗೇಮಿಂಗ್ ಅನ್ನು ಬ್ಯಾನ್ ಮಾಡಿತ್ತು .ಆದರೆ ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟಿನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿವೆ .ಕ್ರಿಮಿನಲ್ ಕೇಸ್ ಬೀತಿಯನ್ನು ಎದುರಿಸುತ್ತಿದ್ದ ಆನ್‌ಲೈನ್ ಗೇಮಿಂಗ್...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img