www.karnatakatv.net :ಮಾಲ್ಡಿವ್ಸ್ ನ ಮಾಲೆಯಲ್ಲಿ ಬುಧವಾರ ನಡೆದ ಸಾಫ್ (ಸೌತ್ ಏಶ್ಯನ್ ಪುಟ್ಬಾಲ್ ಫೆಡರೇಶನ್) ಚಾಂಪಿಯನ್ ಶಿಪ್ ನಲ್ಲಿ ಭಾರತವು ಮಾಲ್ಡಿವ್ಸ್ ವಿರುದ್ಧ ಭರ್ಜರಿ ಗೆಲುವನ್ನು ದಾಖಲಿಸಿದೆ.ಭಾರತ 3-1 ಪಾಯಿಂಟ್ಸ್ ಗೆಲುವನ್ನು ಪಡೆದುಕೊಂಡಿದೆ.ಇದರೊಂದಿಗೆ ಫೈನಲ್ ಅನ್ನು ಪ್ರವೇಶಿಸಿದೆ. ಅಲ್ಲದೆ ಪುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ಪತಾಕೆಯನ್ನು ತಂದು...
www.karnatakatv.net : ಲಿಮಾದಲ್ಲಿ ನಡೆದ ವಿಶ್ವಚಾಂಪಿಯನ್ಶಿಪ್ನಲ್ಲಿ ಭಾರತವು 17 ಚಿನ್ನದ ಪದಕ 43 ಪದಕಗಳನ್ನು ಗೆಲ್ಲುವುದರ ಮುಖಾಂತರ ಅಗ್ರಸ್ಥಾನಕ್ಕೇರಿದೆ .ವಿಜಯವೀರ್ ಸಿಧು , ರಿದಮ್ ಸಾಂಗ್ವಾನ್ , ಅರ್ಜುನ್ ಸಿಂಗ್ ಚೀಮಾ ಮತ್ತು ಶಿಖಾ ನರ್ವಾಲ್ ಅಂತಿಮ ದಿನದಲ್ಲಿ ಭಾರತದ ಪರವಾಗಿ ಆಡಿ ಕೀರ್ತಿಯನ್ನು ತಂದರು , ಇದರ ಜೊತೆಗೆ 17 ಚಿನ್ನದ ಪದಕಗಳನ್ನು...
www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...
www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...
www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್ನಲ್ಲಿ ಟಿ20 ಕಪ್ ನಡೆಯಲಿದೆ.
ಈಗಾಗಿ...
www.karnatakatv.net :ಬೆಂಗಳೂರು:14ರಂದು ಚಿತ್ರ ಮಂದಿರಗಳಿಗೆ ಬರಲಿರೋ " ಕೋಟಿಗೊಬ್ಬ - 3 " ಚಿತ್ರದ ಸುದ್ದಿಗೋಷ್ಠಿ ಇಂದು ರೇಣುಕಾಂಬ ಥಿಯೇಟರ್ ನಲ್ಲಿ ಆಯೋಜಿಸಲಾಗಿತ್ತು. ಆರುಮುಗ ರವಿಶಂಕರ್, ಚಿತ್ರದ ನಾಯಕಿ ಮಡೋನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿರುವ ಅಭಿರಾಮಿ ಭಾಗವಹಿಸಿದ್ದರು.
ಇನ್ನೂ ಅಭಿರಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದೇನೆ, ನನಗೂ ಆಕ್ಷನ್ ಸೀನ್...
www.karnatakatv.net.ಆಹಸ್,ಡೆನ್ಮಾರ್ಕ್: ಥಾಮಸ್ ಕಪ್ ಫೈನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ತಂಡವು ಗೆಲಿವಿನ ಶುಭಾರಂಭ ಮಾಡಿದೆ . ಭಾನುವಾರ ನಡೆದಂತಹ ಪಂದ್ಯದಲ್ಲಿ ನದರ್ಲೆಂಡ್ಸ್ ತಂಡವನ್ನು 5-0 ಪಾಯಿಂಟ್ಸ್ ಗಳಿಂದ ಸೋಲಿಸಿದೆ.ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಭಾರತದ ಕಿದಂಬಿ ಶ್ರೀಕಾಂತ್ 21-12 , 21-14 ರಿಂದ ಜೊರಾನ್ ಕ್ವಿಕೆಲ್ ಅವರ ಸವಾಲು ಮೀರಿದರು , ನಂತರ ಡಬಲ್ಸ್ ವಿಭಾಗದ...
www.karnatakatv.net: ಬೆಂಗಳೂರು: ಡೈನಮಿಕ್ ಹೀರೋ ದೇವರಾಜ್ ಹಾಗೂ ಉಮಾಶ್ರೀ ಮುಖ್ಯ ಭೂಮಿಕೆಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ.
ಇಂದು ಪೂಜೆ ನೆರವೇರಿಸುವ ಚಿತ್ರತಂಡ ಈ ಚಿತ್ರಕ್ಕೆ " ಮಾನ " ಎಂಬ ಶೀರ್ಷಿಕೆ ಇಡಲಾಗಿದೆ. ದೇವರಾಜ್, ಕೆ.ಮಂಜು, ನಿರ್ದೇಶಕ ಡೇವಿಡ್ ನಿರ್ಮಾಪಕರಾದ ರಮೇಶ್ ಬಾಬು ಮತ್ತು ಕಾಂತಲಕ್ಷ್ಮಿ ಉಪಸ್ಥಿತರಿದ್ದರು. ಇದು ನೈಜ...
www.karnatakatv.net : ದುಬೈ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ( ಅಕ್ಟೋಬರ್ 10 ) ipl ಕ್ವಾಲಿಫೈಯರ್ 1ಮ್ಯಾಚ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಗಳು ಮುಖಾಮುಖಿಯಾಗಿದ್ದವು .ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ 4 ವಿಕೇಟ್ಗಳ ಜಯವನ್ನು ಗಳಿಸಿದೆ. ಸಿ ಎಸ್ ಕೆ ಯ ಇದು 9...
www.karnatakatv.net: ಡೆನ್ಮಾರ್ಕ್ : ಭಾನುವಾರ ನಡೆದ ಊಬರ್ ಕಪ್ ಫೈನಲ್ಸ್ ಬ್ಯಾಡ್ಮಿಟನ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ಸ್ಪೇನ್ ಎದುರು 3-2 ರಿಂದ ಜಯಗಳಿಸಿದೆ. ತಾರಾ ಆಟಗಾರ್ತಿ ಸೈನಾ ನೆಹ್ವಾಲ್ ಗಾಯದಿಂದ ಹೊರಗುಳಿದರು ಎದೆಗುಂದದ ಭಾರತ ಮಹಿಳಾ ತಂಡವು ಜಯವನ್ನು ಗಳಿಸಿದೆ. ತಂಡದಲ್ಲಿ ಸೈನಾ ಅವರ ಮೂಲಕವೇ ಅಭಿಯಾನವನ್ನು ಆರಂಭಿಸಿತು . ಸಿಂಗಲ್ಸ್...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...