Sunday, June 7, 2026

karnataka tv movies

ದಸರೆಗೆ ಮೈಸೂರು ಸಜ್ಜು- ಮದುವಣಗಿತ್ತಿಯಂತೆ ಸಿಂಗಾಗೊಳ್ಳುತ್ತಿದೆ ಅರಮನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ. ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...

ಪಾಲಿಕೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾ….?

www.karnatakatv.net : ಹುಬ್ಬಳ್ಳಿ: ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು. ಈ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ...

ಮನೀಶ್ ಪಾಂಡೆಗೆ ಸತತ ಅವಕಾಶ

www.karnatakatv.net : ಶ್ರೀಲಂಕಾ ವಿರುದ್ದದ ಏಕದಿನ ಸರಣಿಯಲ್ಲಿ ಬಾರತದ ಅನೇಕ ಹೊಸ ಮುಖಗಳಿಗೆ ಅವಕಾಶ ನೀಡಿತು, ಒಂದೇ ಒಂದು ಸರಣಿಯ ಮೂಲಕ ಟಿಂ ಇಂಡಿಯಾ 7 ಮಂದಿ ಪಾದಾರ್ಪಣೆ ಮಾಡಿದರು ಮೊದಲ ಏಕ ದಿನ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಪಾದಾರ್ಪಣೆಮಾಡಿದರೆ, 3ನೇ ಏಕದಿನ ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ಚೇತನ್...

‘ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ’

ಇಂದು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಹುಟ್ಟುಹಬ್ಬವಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರೆಲ್ಲ ರಕ್ಷಿತಾಗೆ ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ, ರಕ್ಷಿತಾ ಬರ್ತ್‌ಡೇ ಸೆಲೆಬ್ರೇಟ್ ಮಾಡಿರುವ ನಟ, ನಿರ್ದೇಶಕ ಪ್ರೇಮ್, ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೋ ಹಾಕುವ ಮೂಲಕ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ನಾನು ನಿನ್ನನ್ನು ಹೇಗೆ ವಿವರಿಸಬಲ್ಲೆ..? ಸ್ನೇಹಿತೆ, ಪ್ರೇಮಿ, ಹೆಂಡತಿ ಅಥವಾ ತಾಯಿ..? ನಾನು...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img