Saturday, June 6, 2026

karnataka tv movies

ಕನ್ನಡದ ಪ್ರಖ್ಯಾತ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ನಿಧನ..

ಕಿಡ್ನಿ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಮಿಮಿಕ್ರಿ ರಾಜಗೋಪಾಲ್(69) ನಿನ್ನೆ ರಾತ್ರಿ ಒಂದು ಗಂಟೆಗೆ, ಬೆಂಗಳೂರಿನ ಕೆಂಗೇರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವೇದಿಕೆಯಲ್ಲಿ ಇವರು ಮಿಮಿಕ್ರಿ ಮಾಡುತ್ತಿದ್ದರಿಂದ ಇವರಿಗೆ ಮಿಮಿಕ್ರಿ ರಾಜಗೋಪಾಲ್ ಎಂಬ ಹೆಸರು ಬಂದಿತ್ತು. ಇಷ್ಟೇ ಅಲ್ಲದೇ ಇವರು ಕನ್ನಡದಲ್ಲಿ 600ಕ್ಕೂ ಹೆಚ್ಚು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. https://youtu.be/YagvfaAfT40 ಕನ್ನಡದಲ್ಲಿ ಪ್ರಖ್ಯಾತ ನಟರೊಂದಿಗೆ ತೆರೆ ಹಂಚಿಕೊಂಡಿದ್ದ...

ಗಾಯಕಿ ಜಾನಕಿಯಮ್ಮನವರ ಸಾವಿನ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಎಸ್‌ಪಿಬಿ..!

ಎಸ್.ಜಾನಕಿ, ಕನ್ನಡ ಚಿತ್ರರಂಗ ಕಂಡ ಕಂಚಿನಕಂಠದ ಗಾಯಕಿ. 90ರ ದಶಕದ ಸಿನಿಮಾಗಳಿಂದ ಹಿಡಿದು ಹೊಸ ಸಿನಿಮಾದ ಹಾಡುಗಳಿಗೂ ಕಂಠದಾನ ಮಾಡಿದ ಗಾನಕೋಗಿಲೆ.ಇಂಥ ಗಾನ ಕೋಗಿಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಮಾತನಾಡಿರುವ ಪ್ರಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ, ಅಸಮಾಧಾನ ಹೊರಹಾಕಿದ್ದಾರೆ. ಗಾಯಕಿ ಎಸ್.ಜಾನಕಿಯವರು ಸಾವನ್ನಪ್ಪಿದ್ದಾರೆಂದು ಸೋಶಿಯಲ್ ಮೀಡಿಯಾದಲ್ಲಿ ಪುಂಡ ಪೋಕರಿಗಳು ಸುಳ್ಳುಸುದ್ದಿ...

ಅಂಡರ್ ವಾಟರ್ ಫೋಟೋಶೂಟ್ ಮಾಡಿಸಿಕೊಂಡ ಶೃತಿ ಹಾಸನ್..!

ಲಾಕ್‌ಡೌನ್‌ನಲ್ಲಿ ಶೃತಿ ಹಾಸನ್ ವಿವಿಧ ತರಹದ ಆರೋಗ್ಯಕರ ಅಡುಗೆಗಳ ರೆಸಿಪಿಯನ್ನ ತಮ್ಮ ಫ್ಯಾನ್ಸ್‌ಗೆ ಹೇಳಿಕೊಟ್ಟಿದ್ದರು. ಅಲ್ಲದೇ, ವಿವಿಧ ಹಾಡುಗಳನ್ನ ಹಾಡಿ, ಆ ವೀಡಿಯೋವನ್ನ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಡುತ್ತಿದ್ದರು. ಇದೀಗ ಮತ್ತೊಂದು ವಿಷಯಕ್ಕೆ ಶೃತಿ ಸುದ್ದಿಯಾಗಿದ್ದಾರೆ. ತಮ್ಮ ಹಾಡಿನ ಮೂಲಕ ಆಗಾಗ ಸುದ್ದಿಯಾಗುತ್ತಿದ್ದ ಶೃತಿ ಹಾಸನ್, ಇದೀಗ ಅಂಡರ್ ವಾಟರ್ ಫೋಟೋಶೂಟ್‌ನಿಂದ ಸುದ್ದಿಯಾಗಿದ್ದಾರೆ. ಕಪ್ಪು ಕೆಂಪು ಬಣ್ಣದ ಉಡುಪು...

ಕಾನ್‌ಸ್ಟೇಬಲ್ ಸರೋಜಾ ಮತ್ತು ಚಿಕ್ಕಣ್ಣ ಮಾದುವೆಯಾಗ್ ಬಿಟ್ರಾ..?

ಕೆಲ ದಿನಗಳಿಂದ ಹಾಸ್ಯನಟ ಚಿಕ್ಕಣ್ಣ ಮತ್ತು ಕಾನ್ಸ್ಟೇಬಲ್ ಸರೋಜಾ ಖ್ಯಾತಿಯ ತ್ರೀವೇಣಿ ರಾವ್ ಮದುವೆಯಾಗಿದ್ದಾರೆ ಅನ್ನೋ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿತ್ತು. ಅಷ್ಟೇ ಅಲ್ಲದೇ, ತ್ರಿವೇಣಿ ಇನ್‌ಸ್ಟಾಗ್ರಾಮ್‌ನಲ್ಲಿ ಚಿಕ್ಕಣ್ಣ ಮತ್ತು ತ್ರಿವೇಣಿ ವಧುವರರ ಉಡುಪಿನಲ್ಲಿರುವ ಫೋಟೋ ಕೂಡ ಅಪ್ಲೋಡ್ ಆಗಿತ್ತು. ಈ ಕಾರಣಕ್ಕೆ ತ್ರಿವೇಣಿ ಮತ್ತು ಚಿಕ್ಕಣ್ಣ ಗುಟ್ಟಾಗಿ ಮದುವೆಯಾದ್ರಾ ಅನ್ನೋ ಪ್ರಶ್ನೆ ಕೂಡಾ...

ಕೆಂಪೆಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ: ಬೆಂಗಳೂರು ಸಹಜ ಸ್ಥಿತಿಗೆ ಬರುವಂತೆ ವಿಶ್ ಮಾಡಿದ ಡಿ ಬಾಸ್..!

ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. https://youtu.be/lQhZ2gPsBYA ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...

ಕೊರೊನಾ ಕಾಟದ ನಡುವೆಯೂ ಟ್ರಿಪ್ ಎಂಜಾಯ್ ಮಾಡಿದ ಐಂದ್ರಿತಾ- ದಿಗಂತ್..!

ಈ ಕೊರೊನಾ ಕಾಟದಿಂದ ಲಾಕ್‌ಡೌನ್ ಆಗಿ ಎರಡು ತಿಂಗಳು ಎಲ್ಲರೂ ಮನೆಯಲ್ಲೇ ಕೂರೋ ಪರಿಸ್ಥಿತಿ ಬಂತು. ಇದಕ್ಕೂ ಮುನ್ನ ಮಾಲ್, ಥಿಯೇಟರ್, ಟ್ರಿಪ್, ಪಿಕ್‌ನಿಕ್ ಅಂತಾ ಊರೂರು ಅಲೆದು ಎಂಜಾಯ್ ಮಾಡುತ್ತಿರುವರು ಕೊರೊನಾಗೆ ಶಾಪ ಹಾಕಿ ಮನೆಯಲ್ಲೇ ಕೂತರು. ಸದ್ಯ ಲಾಕ್‌ಡೌನ್ ಕೊಂಚ ಸಡಿಲಿಕೆಯಾಗಿದೆ. ಈ ಮಧ್ಯೆ ರಿಲ್ಯಾಕ್ಸ್ ಆಗೋಕ್ಕೆ ಕೆಲವರು ಈಗಲೇ ಟ್ರಿಪ್,...

ವಿಜಯ್‌ ದಳಪತಿಗೆ ವಿಶ್ ಮಾಡೋಕ್ಕೆ ಈ ನಟಿ ಏನ್ ಮಾಡಿದ್ರು ಗೊತ್ತಾ..?

ಸಂಯುಕ್ತಾ ಹೆಗಡೆ.. ಕಿರಿಕ್ ಪಾರ್ಟಿ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈ ಚೆಲುವೆ, ತಮ್ಮ ಬೋಲ್ಡ್‌ನೆಸ್‌ನಿಂದಲೇ ಮನೆಮಾತಾಗಿದ್ದರು. ಅಲ್ಲದೇ, ಕೆಲ ಕಡೆ ಕಿರಿಕ್ ಮಾಡಿಯೂ ಟ್ರೋಲ್ ಆಗಿದ್ದರು. ರೋಡೀಸ್‌ನಲ್ಲಿ ಭಾಗವಹಿಸಿದ್ದ ಸಂಯುಕ್ತಾ, ತಮ್ಮ ಬಾಯ್‌ಫ್ರೆಂಡ್ ಜೊತೆ ಲಿಪ್‌ ಕಿಸ್ ಮಾಡಿದ್ದು, ಬೀಚ್ ಬಳಿ ಬಿಕಿನಿ ಹಾಕಿ ಪೋಸ್‌ ಕೊಟ್ಟಿದ್ದನ್ನ ಇನ್‌ಸ್ಟಾಗ್ರಾಮ್‌ಗೆ ಹಾಕಿದ್ದಾಗ, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. https://youtu.be/ubBlLxcf9NM ತಮ್ಮ...

ಅಭಿಮಾನಿಗಳ ಬಳಿ ಚಿಕ್ಕದೊಂದು ಮನವಿ ಮಾಡಿದ ಗೋಲ್ಡನ್ ಸ್ಟಾರ್..!

ಗೋಲ್ಡನ್ ಸ್ಟಾರ್ ಗಣೇಶ್ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಲ್ಲಿ ಚಿಕ್ಕದೊಂದು ಮನವಿ ಮಾಡಿದ್ದಾರೆ. ಇದೇ ಜುಲೈ2ರಂದು ಗಣೇಶ್ ಹುಟ್ಟುಹಬ್ಬವಿದ್ದು, ಈ ವರ್ಷದ ಹುಟ್ಟುಹಬ್ಬವನ್ನು ನೇರವಾಗಿ ನಿಮ್ಮೊಂದಿಗೆ ಸೇರಿ ಆಚರಿಸಲಾಗುತ್ತಿಲ್ಲ, ನಿಮ್ಮ ಪ್ರೀತಿಗೆ ನಾನು ಸದಾ ಚಿರಋಣಿ ಎಂದಿದ್ದಾರೆ. ಈ ಬಗ್ಗೆ ಟ್ವೀಟರ್‌ನಲ್ಲಿ ದೊಡ್ಡ ಲೆಟರ್‌ನ್ನೇ ಹಾಕಿರುವ ಗಣೇಶ್, ನನ್ನೆಲ್ಲ ಅಭಿಮಾನಿಗಳೇ, ಬಂಧುಗಳೇ, ಸ್ನೇಹಿತರೇ,...

ಹೆಂಗಿದ್ದ ಹಾಸ್ಯನಟಿ ವಿದ್ಯುಲ್ಲೇಖಾ ಹೆಂಗಾದ್ರು ನೋಡಿ..!

ಸೌತ್‌ಸಿನಿ ಇಂಡಸ್ಟ್ರಿಯಲ್ಲಿ ಬಹುಬೇಡಿಕೆಯ ಹಾಸ್ಯ ನಟಿಯಾಗಿರುವ ವಿದ್ಯುಲ್ಲೇಖಾ ರಾಮನ್ ಲಾಕ್‌ಡೌನ್ ಟೈಮನ್ನ ವೇಯ್ಟ್ ಲಾಸ್ ಮಾಡೋಕ್ಕೆ ಬಳಸಿದ್ದಾರೆ. ತೆಲುಗು ,ತಮಿಳು, ಕನ್ನಡ ಚಿತ್ರದಲ್ಲೂ ನಟಿಸಿರುವ ವಿದ್ಯುಲ್ಲೇಖಾ, ತಮ್ಮ ಹಾಸ್ಯದಿಂದಲೇ ಫ್ಯಾನ್ ಫಾಲೋವರ್ಸ್ ಹೊಂದಿದ್ರು. ಎಂಟು ವರ್ಷದ ಹಿಂದೆ ಸಿನಿರಂಗಕ್ಕೆ ಕಾಲಿಟ್ಟ ವಿದ್ಯುಲ್ಲೇಖಾಗೆ ಅವರ ತೂಕ ಕೂಡ ಹಾಸ್ಯನಟನೆಗೆ ಸಹಾಯವಾಗಿತ್ತು. ಆದ್ರೀಗ ವಿದ್ಯುಲ್ಲೇಖಾ ಬರೋಬ್ಬರಿ 20...

ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು: ನಟ ರವಿಶಂಕರ್..

ಕೊರೊನಾ ಬಗ್ಗೆ ಹಲವು ವದಂತಿಗಳನ್ನ ಹಬ್ಬಿಸಲಾಗುತ್ತಿದೆ. ಹೀಗೆ ಮಾಡಿದ್ದಲ್ಲಿ ಶಿಕ್ಷೆ ಸಿಗುತ್ತದೆ ಎಂದು ಗೊತ್ತಿದ್ದರೂ ಕಿಡಿಗೇಡಿಗಳು ಗಾಳಿ ಸುದ್ದಿ ಹಬ್ಬಿಸುತ್ತಲೇ ಇದ್ದಾರೆ. ಇದೇ ರೀತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್‌ಗೂ ಕೋವಿಡ್ 19 ಬಂದಿದೆ ಎಂಬ ಗಾಳಿ ಸುದ್ದಿ ಹಬ್ಬಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ ದರ್ಶನ್,...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img