Saturday, June 6, 2026

karnataka tv movies

ಹೈದರಾಬಾದ್‌ಗೆ ಹಾರಿದ ‘ಸೂಪರ್‌ ಮಚ್ಚಿ’ ರಚಿತಾರಾಮ್..!

ಕೊರೊನಾ ಕಾಟದಿಂದ ಇಡೀ ದೇಶವೇ ಲಾಕ್‌ಡೌನ್ ಆಗಿತ್ತು. ಜನಜೀವನವೇ ಅಸ್ತವ್ಯಸ್ತವಾಗಿತ್ತು. ದೊಡ್ಡ ದೊಡ್ಡ ಕಂಪನಿಗಳು ಮುಚ್ಚಿ ಅಲ್ಲಿನ ಉದ್ಯೋಗಿಗಳು ವರ್ಕ್‌ ಫ್ರಮ್ ಹೋಮ್ ಮಾಡುವ ಹಾಗಾಗಿತ್ತು. ಅಷ್ಟೇ ಅಲ್ಲದೇ, ಧಾರಾವಾಹಿ, ಸಿನಿಮಾ ಶೂಟಿಂಗ್ ಕೂಡ ನಿಂತು ಹೋಗಿತ್ತು. https://youtu.be/idKXRsmDwwY ಇತ್ತೀಚಿಗೆ ಕೆಲ ದಿನಗಳಿಂದ ಧಾರಾವಾಹಿ ಶೂಟಿಂಗ್ ಸ್ಟಾರ್ಟ್‌ ಆಗಿದೆ. ಆದ್ರೆ ಕರ್ನಾಟಕದಲ್ಲಿ ಸಿನಿಮಾ ಶೂಟಿಂಗ್‌ಗೆ ಇನ್ನೂ...

ಪುಷ್ಪ ಸಿನಿಮಾಗೆ ಅಲ್ಲು ಅರ್ಜುನ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಗೊತ್ತಾ..?

ಅಲ್ಲು ಅರ್ಜುನ್.. ತೆಲುಗಿನ ಪ್ರಖ್ಯಾತ, ಶ್ರೀಮಂತ ನಟರಲ್ಲಿ ಒಬ್ಬರು. ತೆಲುಗಿನಲ್ಲಷ್ಟೇ ಅಲ್ಲದೇ,ಕನ್ನಡ, ತಮಿಳು, ಹಿಂದಿ ಭಾಷೆಯಲ್ಲೂ ಇವರಿಗೆ ಅಭಿಮಾನಿಗಳಿದ್ದಾರೆ. ಮೊನ್ನೆ ಮೊನ್ನೆ ತಾನೇ ಲಾಕ್‌ಡೌನ್ ಎಫೆಕ್ಟ್‌ನಿಂದ ಕೆಲಸವಿಲ್ಲದೇ ಪರದಾಡುತ್ತಿದ್ದ ತೆಲುಗು ಫಿಲ್ಮ್ ಇಂಡಸ್ಟ್ರಿಯ ದಿನಗೂಲಿ ನೌಕರರ ನೆರವಿಗೆ ಧಾವಿಸಿದ ಅಲ್ಲು ಅರ್ಜುನ್ ಕೋಟಿ ದುಡ್ಡು ದಾನ ಮಾಡಿದ್ದರು. https://youtu.be/CUthzGYMF-0 ಇದರಲ್ಲೇ ಅವರು ಎಷ್ಟು ಪ್ರಖ್ಯಾತಿ ಮತ್ತು ಶ್ರೀಮಂತಿಗೆ...

ರಿವೈಂಡ್ ನಟ ತೇಜ್ ಮತ್ತೊಂದು ಸಿನಿಮಾ ರಾಮಾಚಾರಿ 2.0 ಘೋಷಣೆ..!

ಕರ್ನಾಟಕ ಮೂವೀಸ್ : ಕನ್ನಡದ ಭರವಸೆಯ ನಟ ತೇಜ್ ರ ರಿವೈಂಡ್ ಸಿನಿಮಾ ತೆರೆಗೆ ಸಿದ್ಧವಾಗಿದೆ.. ಈಗಾಗಲೇ ರಿವೈಂಡ್ ಸಿನಿಮಾ ಟೀಸರ್ ಫುಲ್ ಸೌಂಡ್ ಮಾಡ್ತಿದೆ. ಈ ನಡುವೆ ನಟ ತೇಜ್ ಅಭಿನಯದ ಮತ್ತೊಂದು ಸಿನಿಮಾ ಘೊಷಣೆಯಾಗಿದೆ.. ರಾಮಾಚಾರಿ 2.0 ಸಿನಿಮಾ ವನ್ನ ಮಾಡ್ತಿರೋದಾಗಿ ನಟ ತೇಜ್ ಘೋಷಣೆ ಮಾಡಿದ್ದಾರೆ..  ಅಮೆರಿಕಾ ಮೂಲದ ಪನರಾಮಿಕ್...

ಕೊಹ್ಲಿ ಕೈಕುಲುಕಿದ ಸಿಎಂ : ನೆರೆಗೆ KSCA ನೆರವು

ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಭಾರತ ನಡುವಿನ ಮೂರನೇ T-20 ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ‌.ಎಸ್ ಯಡಿಯೂರಪ್ಪನವರು, ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಪ್ಪತ್ತು ಲಕ್ಷ ಹಣ ನೀಡಿದ KSCAಯ ಚೆಕ್ ಸ್ವೀಕರಿಸಿ,ಇಂದಿನ ಪಂದ್ಯ ಜಯಶೀಲರಾಗಿ ಎಂದು ಭಾರತ ತಂಡದ ನಾಯಕ...

ಐರಾ ಜೊತೆ ರಾಕಿ ಬಾಯ್, ಹೇಗಿದೆ ಗೊತ್ತ ಅಪ್ಪ ಮಗಳ ಸೆಲ್ಫಿ ವಿಡಿಯೋ..?

ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....

ರೈಲ್ವೇ ಸ್ಟೇಷನ್ To ರೆಕಾರ್ಡಿಂಗ್ ಸ್ಟುಡಿಯೋ- ಹೇಗಿತ್ತು ರಾನು ಮೊಂಡಲ್ ಜರ್ನಿ..!

ಇದು ಎಂಥವರಿಗೂ ಸ್ಪೂರ್ತಿ ತುಂಬಬಲ್ಲ ಕಥೆ. ಎಲ್ಲ ಮುಗಿದು ಹೊಯಿತು ಜೀವನದಲ್ಲಿ ಇನ್ನೇನು ಇಲ್ಲ ಅಂತ ಅರ್ಧ ವಯಸ್ಸಿನಲ್ಲೇ, ಜೀವನದ ಪಯಣಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಗುವ ಅಸಹಾಯಕ ಹೃದಯಗಳಿಗೆ ಈ ಸ್ಟೋರಿ ಇನ್ಸ್ಪಿರೇಷನ್ಅಂದ್ರು ಸುಳ್ಳಲ್ಲ. ರೈಲು ನಿಲ್ದಾಣ ಒಂದರಲ್ಲಿ ಕುಳಿತು, ಭಿಕ್ಷೆ ಬೇಡುತ್ತಿದ್ದಾಕೆ ಮುಂಬೈನ ರೆಕಾರ್ಡಿಂಗ್ ಸ್ಟುಡಿಯೋ ಒಂದರಲ್ಲಿ ಹಾಡಿಗೆ ಧ್ವನಿಯಾದಾಕೆಯ...

ವರ್ಲ್ಡ್ ಟಾಪ್-50 ನಿರ್ದೇಶಕರ ಪಟ್ಟಿಯಲ್ಲಿ ಉಪ್ಪಿ ಗೆ ಯಾವ ಸ್ಥಾನ ಗೊತ್ತಾ..?

ಉಪೇಂದ್ರ ಅಂದ್ರೆನೇ ವಿಶೇಷ ಚೈತನ್ಯ. ನಿರ್ದೇಶಕನಾಗಿ, ನಟನಾಗಿ ಅಷ್ಟೇ ಯಾಕೆ ರಾಜಕೀಯವಾಗಿಯೂ ಕೂಡ ಅವರು ವಿಭಿನ್ನ ವಿಶೇಷ.. ಹೌದು ಉಪ್ಪಿ ಅಂದ್ರೆ ಅವರೊಬ್ಬ ಪ್ರಾಯೋಗಿಕ ವ್ಯಕ್ತಿ ಅನ್ನೋದು ಪ್ರತಿಯೊಬ್ಬ ಸಿನಿ ರಸಿಕನಿಗೂ ಗೊತ್ತು. ಹಾಗಾಗಿಯೇ ರಿಯಲ್ ಸ್ಟಾರ್ ಉಪೇಂದ್ರ ಇಂದು, ಇಡೀ ವಿಶ್ವಕ್ಕೆ ಪರಿಚಿತವಾಗುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು. ಅಷ್ಟಕ್ಕೂ ಉಪ್ಪಿ...

ದರ್ಶನ್ ದಾಂಪತ್ಯ: ಗಾಳಿ ಸುದ್ದಿಗೆ ಪತ್ನಿ ವಿಜಯಲಕ್ಷ್ಮಿ ಬ್ರೇಕ್..!

ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....

ಹೇಗಿದೆ ಗೊತ್ತಾ..? “ಕನ್ನಡ್ ಗೊತ್ತಿಲ್ಲ..!” ಸಿನಿಮಾ ಟೀಸರ್..?

ಡಿಫರೆಂಟ್ ಟೈಟಲ್ ನಿಂದಲೇ, ಚಿತ್ರ ರಸಿಕರ ಗಮನ ಸೆಳೆದಿರುವ "ಕನ್ನಡ್ ಗೊತ್ತಿಲ್ಲ..!" ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಕನ್ನಡ್ ಗೊತ್ತಿಲ್ಲ..!" ಚಿತ್ರದ ಟೀಸರ್, ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಅಷ್ಟೇ ಅಲ್ಲದೆ ಹರಿಪ್ರಿಯಾ ಅವರಿಗೆ ಮತ್ತೊಂದು ಇಮೇಜ್ ತಂದುಕೊಡುವ ನಿರೀಕ್ಷೆ ಮೂಡಿಸಿದೆ. " ನನ್ನ ಜೀವನದಲ್ಲಿ...

ಕನ್ನಡದಲ್ಲಿ ಪತ್ರ ಬರೆದ ಹರಿಪ್ರಿಯಾ, ಅಭಿಮಾನಿಗಳಿಗೆ ಹೇಳಿದ್ದೇನು..?

ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್​​ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img