Saturday, June 6, 2026

karnataka tv movies

ದಾರಿಮಧ್ಯೆ ಕೈಕೊಟ್ಟ ಇಂಜಿನ್- ವಿಮಾನ ತುರ್ತು ಭೂಸ್ಪರ್ಶ- 205 ಮಂದಿ ಪ್ರಯಾಣಿಕರು ಸೇಫ್..!

ಮುಂಬೈ: ಇಂಜಿನ್ ವಿಫಲವಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೈಲಟ್ ನ ಸಮಯ ಪ್ರಜ್ಞೆಯಿಂದ 205 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಮುಂಬೈನಿಂದ ಒಮಾನ್ ನತ್ತ ತೆರಳುತ್ತಿದ್ದ ಒಮಾನ್ ಏರ್ ನ ವಿಮಾನದಲ್ಲಿ ಇಂಜಿನ್ ಕೈಕೊಟ್ಟ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಘಟನೆಯಿಂದ ವಿಮಾನದಲ್ಲಿ ಕೆಲಕಾಲ...

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ತೀವ್ರ ಹತಾಶರಾಗಿದ್ದ ರಾಹುಲ್ ಗಾಂಧಿ ತಮ್ಮ ನಿರ್ಧಾರದಂತೆಯೇ ಇದೀಗ ರಾಜೀನಾಮೆ ನೀಡಿದ್ದು ಸಿಡಬ್ಲ್ಯೂಸಿ ಅಂಗೀಕರಿಸಿದೆ. ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತುಕೊಂಡ ರಾಹುಲ್ ಗಾಂಧಿ ಇನ್ನು ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿದ್ರು. ಈ ಬಗ್ಗೆ ಪಕ್ಷದ ಹಿರಿಯರು ಸಾಕಷ್ಟು ಸಲಹೆ...

ಚಿರತೆಯನ್ನು ಅಟ್ಟಾಡಿಸಿ ಬಡಿದು ಕೊಂದ ರೈತರು- ಅರಣ್ಯಾಧಿಕಾರಿಗಳ ಎದುರಲ್ಲೇ ಹತ್ಯೆ..!

ಚಿತ್ರದುರ್ಗ: ಜನರ ಮೇಲೆ ದಾಳಿ ಮಾಡಿ ಪದೇ ಪದೇ ಆತಂಕ ಸೃಷ್ಟಿ ಮಾಡುತ್ತಿದ್ದ ಚಿರತೆಯನ್ನು ರೈತರು ಮನಸೋಯಿಚ್ಛೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹೊಸದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ. ಪದೇ ಪದೇ ಗ್ರಾಮದ ಬಳಿ ಸುಳಿದು ಸಾಕು ಪ್ರಾಣಿಗಳ ಮೇಲೆರಗಿ ಜನರಲ್ಲಿ ಚಿರತೆ ಭೀತಿ ಹುಟ್ಟಿಸಿತ್ತು. ಅಲ್ಲದೆ...

ಗದ್ದೆಗೆ ನುಗ್ಗಿದ ಮೊಸಳೆಯನ್ನು ಮರಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು…!

ಚಿಕ್ಕೋಡಿ: ಜಮೀನಿಗೆ ನುಗ್ಗಿದ ಮೊಸಳೆಯೊಂದನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿಹಾಕಿದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.  ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಹಾರ ಅರಸಿ ನದಿ ತೀರದಿಂದ ಕೆಲ ದಿನಗಳ ಹಿಂದೆ ಸುಮಾರು 8 ಅಡಿ ಉದ್ದದ ಮೊಸಳೆ ತೋಟಕ್ಕೆ ನುಗ್ಗಿತ್ತು. ಆಗ್ಗಾಗ್ಗೆ ಜನರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಈ...

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಅಂಬಾಟಿ ರಾಯುಡು ವಿದಾಯ..!

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....

ಬಸ್-ಟಾಟಾ ಏಸ್ ಡಿಕ್ಕಿ- ಭೀಕರ ಅಪಘಾತದಲ್ಲಿ 12 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿದ ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಚಿಂತಾಮಣಿಯಲ್ಲಿ ನಡೆದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ಮುರುಗಮಲ್ಲ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮುರುಗಮಲ್ಲದಿಂದ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬಂದ ಟಾಟಾ ಏಸ್ ಗೆ ಟಿಕ್ಕಿ...

‘ಅಮಿತ್ ಶಾ, ಮೋದಿ ಸೇರಿ ಷಡ್ಯಂತ್ರ ಮಾಡ್ತಿದ್ದಾರೆ’- ಸಿದ್ದು ಆರೋಪ

ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ. ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಸೇರಿ ಷಡ್ಯಂತ್ರ ನಡೆಸ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿಯ ಕೈವಾಡ ಇದೆ. ಮೈತ್ರಿ ಸರ್ಕಾರದ ವಿರುದ್ಧ...

ಸೂಪರ್ ಅಭಿಮಾನಿಗೆ ಗೌರವ ಸಲ್ಲಿಸಿದ ಕೊಹ್ಲಿ..!

ಇಂಗ್ಲೆಂಡ್: ನಿನ್ನೆಯ ಬಂಗ್ಲಾ-ಟೀಂ ಇಂಡಿಯಾ ವಿಶ್ವಕಪ್ ಹಣಾಹಣಿಯಲ್ಲಿ ಭಾರತ ತಂಡವನ್ನು ಅತ್ಯಂತ ಹುಮ್ಮಸ್ಸಿನಿಂದ ಪ್ರೋತ್ಸಾಹಿಸಿದ್ದ ಹಿರಿಯ ಅಭಿಮಾನಿಯೊಬ್ಬರಿಗೆ ಕ್ಯಾಪ್ಟರ್ ವಿರಾಟ್ ಕೊಹ್ಲಿ ಗೌರವ ಸಲ್ಲಿಸಿದ್ದಾರೆ. ಬಾಂಗ್ಲಾ ವಿರುದ್ಧದ ಸೆಣಸಾಟದಲ್ಲಿ ಭಾರತ ತಂಡ ಪ್ರತಿಯೊಂದು ರನ್ ಬಾರಿಸಿದ್ರೂ ಕೂಡಲೇ ಸಂತಸದಿಂದ ಕುಣಿದಾಡಿದ್ದ 87 ವರ್ಷದ ಫ್ಯಾನ್ ಚಾರುಲತಾ ಎಂಬುವರನ್ನು ಕೊಹ್ಲಿ ಹಾಡಿಹೊಗಳಿದ್ದಾರೆ. ಪ್ರತಿಯೊಂದೂ ರನ್ ಬಾರಿಸಿದ್ರೂ...

ಫಿಲ್ಮಿ ಸ್ಟೈಲ್ ನಲ್ಲಿ ಸಿಎಂ ಆಡಳಿತ- ರಾಜ್ಯದಲ್ಲಿ ಬದಲಾವಣೆಗೆ ಜಗನ್ ಪಣ..!

ಆಂಧ್ರಪ್ರದೇಶ: ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಹೊಸ ಪ್ರಯೋಗಗಳನ್ನು ಮಾಡ್ತಿದ್ದಾರೆ.ಇದೀಗ ಜಗನ್ ಮತ್ತೊಂದು ಸಖತ್ ಐಡಿಯಾ ಮಾಡಿದ್ದು ಐಎಎಸ್ ಅಧಿಕಾರಿಗಳು ಇನ್ನು ಮುಂದೆ ಹಾಸ್ಟೆಲ್, ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರಿ ಹಾಸ್ಟೆಲ್ ಮತ್ತು ಸರ್ಕಾರಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಯತ್ತ ದೃಷ್ಟಿ ನೆಟ್ಟಿರೋ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಐಎಎಸ್...

ಐಸಿಸಿ ವಿಶ್ವಕಪ್- ಬಾಂಗ್ಲಾಕ್ಕೆ 315 ರನ್ ಗುರಿ ನೀಡಿದ ಟೀಂ ಇಂಡಿಯಾ..!

ಇಂಗ್ಲೆಂಡ್: ಬರ್ಮಿಂಗ್ ಹ್ಯಾಮ್ ನಲ್ಲಿ ಇಂದು ನಡೆಯುತ್ತಿರೋ ಭಾರತ- ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ತಂಡಕ್ಕೆ 315ರನ್ ಗುರಿ ನೀಡಿದೆ. ಭಾರತ-ಬಾಂಗ್ಲಾದೇಶ ನಡುವಿನ ವಿಶ್ವಕಪ್ ಹಣಾಹಣಿಯಲ್ಲಿ 9 ವಿಕೆಟ್ ನಷ್ಟಕ್ಕೆ 314ರನ್ ಕಲೆ ಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಆಟಗಾರರು ಎದುರಾಳಿ ತಂಡಕ್ಕೆ 315ರನ್ ಗುರಿ ನೀಡಿದ್ದಾರೆ. ಟೀಂ ಇಂಡಿಯಾದ ರೋಹಿತ್...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img