Monday, July 27, 2026

karnataka tv mysuru

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು ಸಂಸ್ಕರಣೆಗೆ ಒಂದಿಂಚೂ ಜಾಗವಿಲ್ಲ. ಪ್ರತಿ ಕೈಗಾರಿಕಾ ಪ್ರದೇಶದಲ್ಲಿಯೂ ಒಂದು ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಸ್ಥಳ ನೊಗದಿ ಮಾಡಬೇಕೆಂಬ ನಿಯಮವಿದ್ದರೂ ಅನುಷ್ಠಾನಗೊಳ್ಳದ ಪರಿಣಾಮ ಮೈಸೂರಿನಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ...

ಸೀತಾರಾಮು ಬಂಧಿಸಿ ಇಲ್ಲ ಹೋರಾಟ : ಒಕ್ಕಲಿಗರಿಂದ ಎಚ್ಚರಿಕೆ

ಒಕ್ಕಲಿಗ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ಜಿ.ವಿ.ಸೀತಾರಾಮು ಅವರನ್ನು 15 ದಿನದ ಒಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸಮುದಾಯದಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯನಗರ ನೇಗಿಲಯೋಗಿ ಸಮಾಜಸೇಚಾ ಟ್ರಸ್ಟ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಒಕ್ಕಲಿಗ ಅಭಿವೃದ್ಧಿಯ ಹಿತಚಿಂತಕರು ಹೆಸರಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಮುದಾಯದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೀತಾರಾಮು ವಿರುದ್ಧ ಸಾಮಾಜಿಕ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img