Sunday, March 29, 2026

karnataka tv neews

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img