ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು.
ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್ ಶುರುವಾಗಿದೆ. ಇದರ ಮಧ್ಯೆ ರಾಜಕೀಯ ವಲಯದಲ್ಲಿ ಎಲ್ಲರ ಕಣ್ಣು ನೆಟ್ಟಿರೋದು ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಪಟ್ಟದ ಮೇಲೆ. ಇದೀಗ ಡಿಸಿಎಂ ರೇಸ್ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರುಗಳು...
National News: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ, ಕೇದಾರನಾಥ ದೇಗುಲದಲ್ಲಿ 200 ಕೆಜಿಗೂ ಹೆಚ್ಚು ಚಿನ್ನ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ.
https://youtu.be/OUC0EshKXBw
ಈ ಬಗ್ಗೆ ಮಾತನಾಡಿದ ಅವರು, ಇಲ್ಲಿ ಚಿನ್ನದ ಹಗರಣ ನಡೆದಿದೆ. ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಅಷ್ಟು ದೊಡ್ಡ ಹಗರಣವಾದರೂ ಇನ್ನೂ ಎಲ್ಲಿಯೂ ಸುದ್ದಿಯಾಗಿಲ್ಲ. ಇವರು ದೆಹಲಿಯಲ್ಲಿಯೂ ಕೇದಾರನಾಾಥ ಮಂದಿರ ನಿರ್ಮಿಸಲು...
https://www.youtube.com/watch?v=d0K1vUG7J6Q&t=16s
ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...
https://www.youtube.com/watch?v=2pKt6tKgYL4
ಬಾಲಿವುಡ್ ಸಿನಿಮಾಗಳು ಇತ್ತೀಚೆಗೆ ಸೌಂಡ್ ಮಾಡೋದೇ ಕಡಿಮೆಯಾಗಿದೆ. ಸೂಪರ್ಸ್ಟಾರ್ಗಳ ಸಿನಿಮಾಗಳೂ ಕೂಡ ಬಾಕ್ಸಾಫೀಸಲ್ಲಿ ಗೆಲ್ಲೋದು ಕಷ್ಟವಾಗ್ತಿದೆ. ಆದ್ರೆ ಗೆಲ್ತಾ ಇರೋ ಒಬ್ಬರೇ ಸ್ಟಾರ್ ಅಂದ್ರೆ ಅಕ್ಷಯ್ಕುಮಾರ್. ಇದೇ ಕಾರಣಕ್ಕೆ ರಜಿನಿಕಾಂತ್ ಅಭಿನಯದ ರೋಬೋ ೨.೦ ಸಿನಿಮಾದ ವೇದಿಕೆ ಏರಿದ ಸಲ್ಮಾನ್ ಖಾನ್ ಒಂದು ಮಾತು ಹೇಳಿದ್ರು, ಬಾಲಿವುಡ್ ನಟರು ನಾವೆಲ್ಲಾ ಸಿನಿಮಾ ಮಾಡ್ತಿದ್ದೀವಿ ಆದ್ರೆ...
https://www.youtube.com/watch?v=dRxn2_8o_IA&t=16s
ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...
https://www.youtube.com/watch?v=-WE1kCUB6wo
'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರಿಷಭ್ ಶೆಟ್ಟಿ ಸಾಥ್ ನೀಡಿದ್ದಾರೆ.
ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ...
https://www.youtube.com/watch?v=V_08t1jb4fc
ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ.
ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ "ಪರಿಮಳ ಡಿಸೋಜಾ" ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ.
ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ....
https://www.youtube.com/watch?v=V_08t1jb4fc
"ಆ ದಿನಗಳು" ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ "ಅಬ್ಬಬ್ಬ" ಚಿತ್ರ ಇದೇ ಜುಲೈ 1 ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆನ್ ಆಗಸ್ಟೇನ್ ಸುಪ್ರಸಿದ್ದ ಮಲಯಾಳಂ ನಟಿ...
ಡಾಲಿ ಧನಂಜಯ್ ಫಿಲಾಸಫರ್ ತರಹ ಮಾತಾಡ್ತಾರೆ, ಅದಕ್ಕೆ ಕಾರಣ ಅವರು ಕನ್ನಡ ಸಾಹಿತ್ಯ ಓದಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ತಾವೇ ಲಿರಿಕ್ಸ್ ಬರೆದಿದ್ದಾರೆ. ಕವನಗಳನ್ನು ಕಟ್ಟುತ್ತಾರೆ. ನಟನೊಬ್ಬ ಅಣ್ಣಾವ್ರಂತೆ ಹಾಡೋದ ಹೇಗೆ ಅಪರೂಪವೋ ನಟನೊಬ್ಬ ಬರವಣಿಗೆಯನ್ನೂ ಅದ್ಭುತವಾಗಿ ಮಾಡೋದು ಅಪರೂಪ. ಸದ್ಯ ನಟನೆಯ ವಿಷಯದಲ್ಲಂತೂ ಧನಂಜಯ್ ಈಗ ರೇಸ್ನಲ್ಲಿರೋ ಕುದುರೆ, ಹೆಡ್ಬುಷ್, ಜಮಾಲಿಗುಡ್ಡ ಸಿನಿಮಾಗಳು ರಿಲೀಸ್ಗೆ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....