ಕೊನೆಗೂ ಕೆಜಿಎಫ್ ಚಾಪ್ಟರ್ 2 (KGF Chapter2) ಚಿತ್ರದ ಟ್ರೇಲರ್ (Trailer) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27ರಂದು ಚಿತ್ರ ನಿರ್ಮಾಣದ ಸಂಸ್ಥೆ ಹೊಂಬಾಳೆ ಯೂಟ್ಯೂಬ್ ಚಾನೆಲ್ನಲ್ಲಿ (Tumblr YouTube Channel) ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ರಾಕಿಂಗ್ ಸ್ಟಾರ್ ಯಶ್ (Rocking Star Yash) ನಾಯಕನಾಗಿ ನಟಿಸಿರುವ...
ಉಕ್ರೇನ್ನಲ್ಲಿ (
Ukraine) ಸಿಲುಕಿರುವ ಭಾರತೀಯರ ಸ್ಥಳಾಂತರದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಬುಧವಾರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಂತೆ, ಬಿಜೆಪಿಯ ಅಮಿತ್ ಮಾಳವಿಯಾ (BJP's Amit Malavia) ಅವರು 1971 ರ ಪಾಕಿಸ್ತಾನದೊಂದಿಗಿನ ಯುದ್ಧದ ಸಮಯದಲ್ಲಿ ತಮ್ಮ ತಂದೆ ರಜೆಯ ಮೇಲೆ ಹೋಗಿದ್ದರು ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ...
ಉಕ್ರೇನ್ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...
ರಾಯಚೂರು : (Raichur) ಬಿಸಿಲು ನಾಡು ರಾಯಚೂರಿನಲ್ಲಿ ಅಕ್ರಮ ದಂಧೆ ಹೆಚ್ಚಾಗಿದೆ . ಎಳನೀರಿ ಗಿಂತ ಹೆಂಡ ಕ್ಕೆ ಹೆಚ್ಚು ಬೇಡಿಕೆ ಇದೆ. ಮೂಲೆ ಮೂಲೆಗಳಲ್ಲಿ ಸಿಗುತ್ತೆ ಸಿ ಎಚ್ ಪೌಡರ್ (CS Powder Packet) ಹಾವಳಿ. ಏನಪ್ಪ ಎಂದೆಲ್ಲ ಅಂತೀರ ಈ ಸ್ಟೋರಿ ನೋಡಿ . ಎಲ್ಲಿ ನೋಡಿದರೂ ಸಿ ಎಸ್ ಪೌಡರ್...
ಉಕ್ರೇನ್ನಲ್ಲಿ (Ukraine) ಭಾರತೀಯರ (Indias) ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್ಗಳು (guards of Ukraine) ಥಳಿಸುತ್ತಿದ್ದರು ಎಂದು ಹೇಳಿದ್ದಾರೆ....
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು (Russia -Ukraine war ) ಆರನೇ ದಿನಕ್ಕೆ ಕಾಲಿಟ್ಟಿದೆ. ಕೀವ್ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ (The bombing) ಉಕ್ರೇನ್ ಮತ್ತು ರಷ್ಯಾ ನಡುವಿನ ಆರನೇ ದಿನ ಯುದ್ಧದ ನಡುವೆ ಉಕ್ರೇನ್ ರಾಜಧಾನಿ ಕೀವ್ನಲ್ಲಿರುವ (capital of Ukraine is Kiev) ಟಿವಿ ಟವರ್...
ಇಂದು ನಡೆದ ಮೊದಲ ಸುತ್ತಿನ ಸಂಧಾನ ಮಾತುಕತೆಯಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಉಭಯ ರಾಷ್ಟ್ರಗಳು ಮತ್ತೊಮ್ಮೆ ಭೇಟಿಯಾಗಿ ಸಭೆ ನಡೆಸಲು ನಿರ್ಧರಿಸಿವೆ. ಬೆಲಾರಸ್ನ ಗಡಿ ಪಟ್ಟಣವಾದ ಗೋಮೆಲ್ನಲ್ಲಿ ನಡೆದ ಮೊದಲ ಸುತ್ತಿನಲ್ಲಿ ಐದು ಗಂಟೆಗಳವರೆಗೂ ಚರ್ಚೆ ನಡೆಸಲಾಗಿತ್ತು. ಮಾ.2ರಂದು ಉಕ್ರೇನ್-ರಷ್ಯಾ ಎರಡನೇ ಸುತ್ತಿನ ಶಾಂತಿ ಮಾತುಕತೆ ಮೊದಲ ಸುತ್ತಿನಲ್ಲಿ...
ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ (Duniya vijhay) ಸಲಗ ಚಿತ್ರದಿಂದ ಬಿಗ್ ಬ್ರೇಕ್ ಪಡೆದುಕೊಂಡ ನಂತರ ಮತ್ಯಾವ ಸಿನಿಮಾ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿಗೆ ಮಹಾಶಿವರಾತ್ರಿಯ (Mahashivaratri) ದಿನ ಬ್ರೇಕ್ ಬಿದ್ದಿದೆ. ದುನಿಯಾ ವಿಜಯ್ ಮುಂದಿನ ಸಿನಿಮಾ ಟೈಟಲ್ ರಿವೀಲ್ ಆಗಿದೆ. ಮತ್ತೊಮ್ಮೆ ವಿಜಿ ಪವರ್ಫುಲ್ ಟೈಟಲ್ ಮೂಲಕ ರ್ತಿದ್ದಾರೆ. ಅದೇ ಭೀಮ. ಹೌದು ಭೀಮಾತೀರದಲ್ಲಿ...
ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತೆಗೆ ಬೆಲೆ...