Wednesday, May 27, 2026

karnataka tv news

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ

ಕೊರೋನ ಕಾಲಿಟ್ಟಿದ್ದೆ ಇಟ್ಟಿದ್ದು , ಎಷ್ಟೋ ಮಂದಿ ಕೆಲಸ ಕಳೆದುಕೊಂಡರು ಇನ್ನೂ ಕೆಲವರು ಅರ್ಧ ಸಂಬಳ ತೆಗೆದುಕೊಳ್ಳುವ ಪರಿಸ್ಥಿತಿ ಬಂದೊದಗಿತು , ಮತ್ತು ಸರ್ಕಾರಿ ಉದ್ಯೋಗಿಗಳೂ ಸಹ ಬಿಡುವಿಲ್ಲದೆ ಕೆಲಸವನ್ನು ಮಾಡಿದರು ಮತ್ತು ಆರ್ಥಿಕ ಪರಿಸ್ಥಿತಿ ಎದುರಾಗಿ ಕೆಲವೊಂದು ಸಲ ಕಡಿಮೆ ಸಂಬಳವನ್ನು ಸಹ ತೆಗೆದುಕೊಂಡರು.ಆದರೆ ಇದೀಗ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಭರ್ಜರಿ...

ಆನ್‌ಲೈನ್ ಗೇಮಿಂಗ್ ನಿಷೇಧ ; ಸರ್ಕಾರದ ವಿರುದ್ದ ರಿಟ್

ಕರ್ನಾಟಕದಲ್ಲಿ ಯುವಜನರು ಹೆಚ್ಚಾಗಿ ಆನ್‌ಲೈನ್ ಗೇಮಿಂಗ್‌ಗಳಲ್ಲಿ ತೊಡಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ರು. ಇದರಿಂದ ಅವರನ್ನು ತಪ್ಪಿಸಲುಪರಿಗಣಿಸಿದ ಸರ್ಕಾರ. ಇತ್ತೀಚೆಗಷ್ಟೇ ಆನ್‌ಲೈನ್ ಗೇಮಿಂಗ್ ಅನ್ನು ಬ್ಯಾನ್ ಮಾಡಿತ್ತು .ಆದರೆ ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟಿನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿವೆ .ಕ್ರಿಮಿನಲ್ ಕೇಸ್ ಬೀತಿಯನ್ನು ಎದುರಿಸುತ್ತಿದ್ದ ಆನ್‌ಲೈನ್ ಗೇಮಿಂಗ್...

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿ ಉದ್ಯೋಗ ; ತಿಂಗಳಿಗೆ 50.000 ಸಂಬಳ

ನ್ಯಾಷನಲ್ ಫರ್ಟಿಲೈಸರ್ಸ್ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗದ ಆಫರ್ ನೀಡಿದೆ . ಈಗಾಗಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ .ಅರ್ಜಿ ಪ್ರಕ್ರಿಯೆ ಅಕ್ಟೋಬರ್ 20.2021 ರಂದು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ . ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನವೆಂಬರ್ 10,2021 ಕೊನೆಯ ದಿನಾಂಕವಾಗಿದೆ.ಪ್ರಮುಖವಾಗಿ 183 ನಾನ್-ಎಕ್ಸಿಕ್ಯೂಟಿವ್...

ತಿಮಿಂಗಲದ ವಾಂತಿ ಆ್ಯಂಬರ್ ಗ್ರೀಸ್ 17 ಕೋಟಿ : ಆ್ಯಂಬರ್ ಗ್ರೀಸ್ ಮಾರಲು ಯತ್ನಿಸಿದವರ ಬಂಧನ..!

ತುoಬಾ ಜನಕ್ಕೆ ಆ್ಯಂಬರ್ ಗ್ರೀಸ್ ಎಂದರೆ ಗೊತ್ತಿರುವುದಿಲ್ಲ ಇದು ಏನು, ಏತಕ್ಕೆ ಇದನ್ನ ಬಳಸುತ್ತಾರೆ ಎನ್ನುವುದು ಈ ಆ್ಯಂಬರ್ ಗ್ರೀಸ್ ಬಗ್ಗೆ ಹೇಳ್ತಿವಿ ಕೇಳಿ. ಆ್ಯಂಬರ್ ಗ್ರೀಸ್ ಸಮುದ್ರದಲ್ಲಿ ಸಿಗುವ ತಿಮಿಂಗಲದ ವಾಂತಿಯಾಗಿದ್ದು ಇದನ್ನ ಸುಗಂಧದ್ರವ್ಯ , ಮಾದಕವಸ್ತು ,ಮತ್ತು ಔಷದೀಯ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ .ಈಗಾಗಿ ಆ್ಯಂಬರ್ ಗ್ರೀಸ್ ಗೆ ಇಂಟೆರ್ ನ್ಯಾಶನಲ್...

ದೇಶದ ಶ್ರೇಷ್ಠ ಕಲಾವಿದೆಗೆ ಪದೇ ಪದೇ ಏರ್ಪೋರ್ಟ್ ನಲ್ಲಿ ಸಮಸ್ಯೆ..!

ಸುಧಾ ಚಂದ್ರನ್ ದೇಶದ ಖ್ಯಾತ ನೃತ್ಯಗಾರ್ತಿ ಹಾಗೂ ಖ್ಯಾತ ನಟಿ. ತಮ್ಮ ಸೌಂದರ್ಯ ಹಾಗೂ ಕಲಾ ಸರಸ್ವತಿಯ ಪ್ರತಿರೂಪದಂತಿರೋ ಈ ಕಲಾವಿದೆ. ಇಂಥಹ ಕಲಾವಿದೆಗೆ ಮೇಲೆ ಅದ್ಯಾರ ಕೆ್ಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ. ಅಪಘಾತವೊಂದರಲ್ಲಿ ತಮ್ಮ ಒಂದು ಕಾಲು ಕಳೆದುಕೊಂಡ್ರು. ಆದ್ರೆ ನೃತ್ಯವನ್ನೇ ದೈವ ಅಂತ ನಂಬಿದ್ದ ಈಕೆ ಛಲ ಬಿಡದೇ ಕೃತಕ ಕಾಲುಗಳ...

ಅಪ್ಪ-ಅಮ್ಮಂಗೆ ಲಸಿಕೆ ಹಾಕ್ಬೇಡಿ ಅಂತ ಗೋಳಾಡಿದ ಬಾಲಕ

ರಾಯಚೂರು:ನಿನ್ನೆಯಷ್ಟೇ ಭಾರತದ 100 ಕೋಟಿ ಡೋಸ್ ಲಸಿಕೆ ವಿತರಸಿ ವಿಶ್ವದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ದೇಶದಲ್ಲಿ ಯಶಸ್ವಿಯಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮನೆಮನೆಗೂ ತೆರಳಿ ಲಸಿಕೆ ಹಾಕೋ ಕೆಲಸ ಮಾಡ್ತಿದ್ದಾರೆ.  ಈ ಮಧ್ಯೆ ರಾಯಚೂರಿನಲ್ಲಿ ಬಾಲಕನೊಬ್ಬ ತನ್ನ ತಂದೆ ತಾಯಿಗೆ ಲಸಿಕೆ ಹಾಕಿಸಿಕೊಳ್ಳಬಾರದು ಅಂತ ರಂಪಾಟ ಮಾಡಿದ್ದಾನೆ. ಅಲ್ಲದೆ ಲಸಿಕೆ ಹಾಕಲು ಬಂದವರನ್ನ...

ರಾಯಚೂರಿನಲ್ಲಿ ಕೊರೋನಾ ಕಾಟದ ನಡುವೆ ಡೆಂಘೀ ಭೂತದ ಹಾವಳಿ..!

ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾನವಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿದ್ದು, ಸೋಂಕಿಗೀಡಾದ ಮಕ್ಕಳ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ. ಹೌದು, ಕೊರೋನಾ ನಡುವೆ ಸದ್ಯ ರಾಯಚೂರಲ್ಲಿ ಡೆಂಘೀ ಹಾವಳಿಯೆಬ್ಬಿಸಿದೆ. ಮಾನವಿ ಪಟ್ಟಣದಲ್ಲಿ ಇಂದು ಕೋನಾಪುರ 8  ವರ್ಷದ ಬಾಲಕಿ ಹಾಗೂ  ಜೈ ಬೀಮಾ ನಗರದ 18  ವರ್ಷದ...

ಮರದ ಜೊತೆ ನಟಿ ನಯನತಾರಾ ಮದುವೆ..!

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರೋದು ಹಳೇ ವಿಚಾರ.  ಇನ್ನು ಈ ಜೋಡಿ ಹಕ್ಕಿಗಳು ಸದ್ಯದಲ್ಲಿ ಸಪ್ತಪದಿ ತುಳಿಯಲಿದ್ದು, ನಟಿ ನಯನ ತಾರಾ ತಮ್ಮ ಪ್ರಿಯಕರ ವಿಘ್ನೇಶ್ ಶಿವನ್ ಮದುವೆಯಾಗೋದಕ್ಕೆ ಕುಜದೋಷ ಅಡ್ಡಿಯಾಗಿದೆ. ಇದಕ್ಕೆ ಜೋತಿಷಿಗಳು ಪರಿಹಾರ ವಿಧಾನ ಹೇಳ್ಕೊಟ್ಟಿದ್ದು, ನಯನ...

ಶೀಘ್ರವೇ ಬದಲಾಗಲಿದೆ ಫೇಸ್ ಬುಕ್ ಹೆಸರು..!

ಸೋಶಿಯಲ್ ಮೀಡಿಯಾದ ದೈತ್ಯ ಫೇಸ್ ಬುಕ್ ಸಂಸ್ಥೆ ತನ್ನ ಹೆಸರನ್ನು ಅತಿ ಶೀಘ್ರದಲ್ಲೇ ಬದಲಿಸಿಕೊಳ್ಳಲಿದೆ. ಹೌದು, ಇಡೀ ವಿಶ್ವಾದ್ಯಂತ ಅತ್ಯಧಿಕವಾಗಿ ಬಳಕೆಯಾಗ್ತಿರೋ ಫೇಸ್ ಬುಕ್ ಸದ್ಯ ತನ್ನ ಹೆಸರನ್ನು ಚೇಂಜ್ ಮಾಡಿಕೊಳ್ತಿದೆ. ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್ ಇಷ್ಟರಲ್ಲೇ ಹೊಸ ಹೆಸರನ್ನು ಘೋಷಿಸಲಿದ್ದಾರೆ. ಅ.28 ರಂದು ಫೇಸ್ ಬುಕ್ ಸಂಸ್ಥೆಯ ವಾರ್ಷಿಕ ಸಮ್ಮೇಳನ ನಡೆಯಲಿದ್ದು,ಅಂದೇ ಹೆಸರು...

ಅ.28ರಿಂದ ಲಾರಿ ಮುಷ್ಕರಕ್ಕೆ ತೀರ್ಮಾನ..!?

ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img