Tuesday, May 26, 2026

karnataka tv news

ಇಂಡಿಯನ್​ ಅಮೆರಿಕನ್ನರನ್ನ ಸೆಳೆಯುವ ಟ್ರಂಪ್​-ಮೋದಿ ವಿಡಿಯೋಗೆ ಭರ್ಜರಿ ವೀವ್ಸ್

‘ಮತ್ತೆ 4 ವರ್ಷ’ ಎಂಬ ಘೋಷಣೆಯಡಿಯಲ್ಲಿ ಅಮೆರಿಕದಾದ್ಯಂತ ಡೊನಾಲ್ಡ್​ ಟ್ರಂಪ್​ ಚುನಾವಣಾ ಱಲಿ ನಡೆಸುತ್ತಿದ್ದಾರೆ. ಇಂಡಿಯನ್​ ಅಮೆರಿಕನ್ಸ್ ಮತಗಳನ್ನ ಸೆಳೆಯೋಕೆ ಟ್ರಂಪ್​ ಪ್ರಧಾನಿ ಮೋದಿ ಹೆಸರನ್ನ ಬಳಸಿಕೊಳ್ತಾನೇ ಇದ್ದಾರೆ. ಅದೇ ರೀತಿ ಟ್ವಿಟರ್​ನಲ್ಲೂ ಸಹ ಮೋದಿ ಹಾಗೂ ಟ್ರಂಪ್​ ಜೊತೆ ಇರೋ ವಿಡಿಯೋ ಒಂದನ್ನ ಶೇರ್​ ಮಾಡಲಾಗಿದ್ದು ಇದನ್ನ 10 ಮಿಲಿಯನ್​ ಅಮೆರಿಕನ್ನರು ವೀಕ್ಷಣೆ...

ಚೀನಾದಿಂದ 9 ಉಪಗ್ರಹಗಳ ಯಶಸ್ವಿ ಉಡಾವಣೆ

ಸಮುದ್ರದಲ್ಲಿನ ವೇದಿಕೆ ಮೂಲಕ 9 ಉಪಗ್ರಹಗಳನ್ನ ನಿಗದಿತ ಕಕ್ಷೆಗೆ ಉಡಾವಣೆ ಮಾಡುವಲ್ಲಿ ಚೀನಾ ರಾಷ್ಟ್ರ ಯಶಸ್ವಿಯಾಗಿದೆ. ವಿಡಿಯೋ ಹಂಚಿಕೆ ಫ್ಲಾಟ್​ಫಾರ್ಮ್​ ಬಿಲಿಬಿಲಿಗೆ ಸೇರಿದ ಈ ಉಪಗ್ರಹಗಳನ್ನ ಲಾಂಗ್​ ಮಾರ್ಚ್​ 11 ಹೆಸರಿನ ರಾಕೆಟ್​ ಸಹಾಯದಿಂದ ಹಳದಿ ಸಮುದ್ರದಲ್ಲಿ ಉಡಾವಣೆ ಮಾಡಲಾಗಿತ್ತು. https://www.youtube.com/watch?v=ejvPX_KA-SY ಲಾಂಗ್​ ಮಾರ್ಚ್​ 11 ರಾಕೆಟ್​​ಗಳನ್ನ ಹಡಗಿನಂತಹ ಉಡಾವಣಾ ತಾಣಗಳಲ್ಲಿ ಉಪಗ್ರಹ...

ಜಪಾನ್​ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

ಜಪಾನ್​​ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರೋ ಯೋಶಿಹಿಡೆ ಸುಗಾರಿಗೆ ಟ್ವಿಟರ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. https://www.youtube.com/watch?v=ejvPX_KA-SY ಜಪಾನ್​ನ ನೂತನ ಪ್ರಧಾನಿಯಾಗಿ ಆಯ್ಕೆಯಾದ ಯೋಶಿಹಿಡೆ ಸುಗಾರಿಗೆ ಹೃದಯಪೂರ್ವಕ ಅಭಿನಂದನೆಗಳು. ಜಪಾನ್​ ಜೊತೆಗಿನ ನಮ್ಮ ಕಾರ್ಯತಂತ್ರ ಹಾಗೂ ಜಾಗತಿಕ ಸಂಬಂಧ ಇನ್ನಷ್ಟು ಎತ್ತರಕ್ಕೆ ಹೋಗುತ್ತದೆ ಎಂಬ ನಂಬಿಕೆ ನನಗಿದೆ ಅಂತ ಜಪಾನ್​ ಹಾಗೂ ಇಂಗ್ಲೀಷ್​ ಭಾಷೆಯಲ್ಲಿ...

ನೇಪಾಳ ರಾಜಧಾನಿಯಲ್ಲಿ ಭೂಕಂಪನ

ನೇಪಾಳ ರಾಜಧಾನಿ ಕಾಠ್ಮಂಡುವಿನಲ್ಲಿ ಬುಧವಾರ ಬೆಳಗ್ಗೆ ಭೂಕಂಪನ ಸಂಭವಿಸಿದೆ. https://www.youtube.com/watch?v=ejvPX_KA-SY ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 5.4ರಷ್ಟು ದಾಖಲಾಗಿದೆ. ಕಾಠ್ಮಂಡುವಿನ ಪೂರ್ವಭಾಗದಿಂದ 50 ಕಿಲೋಮೀಟರ್​​ ದೂರದವರೆಗೆ ಭೂಕಂಪನದ ಅನುಭವವಾಗಿದೆ. ಭೂಕಂಪನದ ವೇಳೆ ಸಾವು ನೋವು ಸಂಭವಿಸಿರೋದ್ರ ಬಗ್ಗೆ ಯಾವುದೇ ವರದಿಯಾಗಿಲ್ಲ.

ಬ್ರಿಟನ್​ನಿಂದ ಭಾರತ ಪುರಾತನ ವಿಗ್ರಹಗಳು ವಾಪಸ್​

1978ರಲ್ಲಿ ತಮಿಳುನಾಡಿನ ನಾಗಪಟ್ಟಣಂ ದೇವಾಲಯದಿಂದ ಕಳವು ಮಾಡಲಾಗಿದ್ದ ರಾಮ, ಸೀತೆ ಹಾಗೂ ಲಕ್ಷ್ಮಣರ ಪುರಾತನ ಕಂಚಿನ ವಿಗ್ರಹಗಳನ್ನ ಹಿಂದುರಿಗಿಸಲು ಯುಕೆ ಸರ್ಕಾರ ಒಪ್ಪಿಗೆ ನೀಡಿದೆ. https://www.youtube.com/watch?v=ejvPX_KA-SY 2019ರ ಆಗಸ್ಟ್​​ನಲ್ಲಿ ಈ ಸಂಬಂಧ ಅಧ್ಯಯನ ನಡೆಸಿದ್ದ ಲಂಡನ್​ನ ಇಂಡಿಯನ್​ ಹೈ ಕಮಿಷನ್​​ ಭಾರತಕ್ಕೆ ಸೇರಿರುವ ರಾಮ, ಲಕ್ಷ್ಮಣ, ಸೀತೆ ಹಾಗೂ ಹನುಮಂತನ ಕಂಚಿನ ವಿಗ್ರಹಗಳು ಬ್ರಿಟನ್​ನಲ್ಲಿವೆ ಅಂತಾ ಭಾರತಕ್ಕೆ...

‘ಚೆನ್ನೈ ಏರ್​ಪೋರ್ಟ್​ನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಿ’

ಡಿಎಂಕೆ ಸಂಸದ ಪಿ.ವಿಲ್ಸನ್​​ ಚೆನ್ನೈ ವಿಮಾನ ನಿಲ್ದಾಣವನ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಗುಣಮಟ್ಟಕ್ಕೆ ಅಭಿವೃದ್ಧಿ ಪಡಿಸಿ ಅಂತಾ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ರು. https://www.youtube.com/watch?v=8SR1WiVuhBs ರಾಜ್ಯ ಸಭೆಯ ಶೂನ್ಯ ಅವಧಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಚೆನ್ನೈ ದೇಶದ ಪ್ರಮುಖ ನಗರಗಳಲ್ಲೊಂದು. ಆದರೆ ದೆಹಲಿ , ಹೈದರಾಬಾದ್​ಗಳಂತೆ ಚೆನ್ನೈನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿಲ್ಲ. ಹೀಗಾಗಿ ಕೇಂದ್ರ ಸರ್ಕಾರ...

ನವೆಂಬರ್​​ನಿಂದ ಚೀನಾದಲ್ಲಿ ಸಿಗುತ್ತಂತೆ ಕರೊನಾ ಲಸಿಕೆ..!?

ಕರೊನಾಗೆ ಔಷಧಿ ಕಂಡುಹಿಡಿಯುವ ಪ್ರಕ್ರಿಯೆ ಚೀನಾದಲ್ಲಿ ಚುರುಕುಗೊಂಡಿದ್ದು ಇದೇ ನವೆಂಬರ್​​​​​ ಒಳಗಾಗಿ ಲಸಿಕೆ ಸಿಗಲಿದೆ ಅಂತಾ ಚೀನಾ ಸೆಂಟರ್​ ಫಾರ್​ ಡಿಸೀಸ್​ ಕಂಟ್ರೋಲ್​ ಹಾಗೂ ಪ್ರಿವೆನ್ಶನ್​​ ಹೇಳಿದೆ. https://www.youtube.com/watch?v=8SR1WiVuhBs ಚೀನಾದಲ್ಲಿ ಈಗಾಗಲೇ 4 ವಿಧವಾದ ಕರೊನಾ ಲಸಿಕೆಗಳು ಅಂತಿಮ ಹಂತದ ಪರೀಕ್ಷೆಗೆ ಒಳಪಟ್ಟಿವೆ. ನವೆಂಬರ್​ ತಿಂಗಳೊಳಗಾಗಿ ಕರೊನಾ ಲಸಿಕೆಗಳು ಜನ ಬಳಕೆಗೆ ಲಭ್ಯವಾಗಲಿವೆ ಅಂತಾ ಸಿಡಿಸಿ...

ಕೋಲಾರದಲ್ಲಿ ತಂಪೆರೆದ ವರುಣ: ಕೆರೆಗಳಿಗೆ ಮರುಜೀವ

ಬರಗಾಲದ ಜಿಲ್ಲೆ ಎನಿಸಿಕೊಂಡಿರುವ ಕೋಲಾರದಲ್ಲಿ ಕೆಲವು ದಿನಗಳಿಂದೀಚೆ ಮಳೆಯಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾದಂತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೆರೆ ಕೋಡಿಗಳು ತುಂಬಿ ಹರಿದಿವೆ. ಕಳೆದ 15 ವರ್ಷಗಳಿಂದ ಸರಿಯಾದ ಮಳೆಯಿಲ್ಲದೇ ಒಣಗಿದ್ದ ಎಸ್​ ಅಗ್ರಹಾರ ಕೆರೆ ಇದೀಗ ಜೀವದುಂಬಿ ಹರಿದಿದೆ. ಕೆರೆಗೆ ಸದ್ಯ ಕೆ.ಸಿ.ವ್ಯಾಲಿ ಯೋಜನೆಯ ಮೂಲಕ...

‘ಡ್ರಗ್ಸ್​ ದಂಧೆಯಲ್ಲಿ ಕಲಾವಿದರು ಇರೋದು ವಿಷಾದನೀಯ’

ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು.ಪ್ರಕರಣದಲ್ಲಿ ಮತ್ತಷ್ಟು ಜನರು ಭಾಗಿಯಾಗಿರುವ ಶಂಕೆಯಿದೆ ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಬಿವಿಪಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ತುಮಕೂರು ವಿಶ್ವವಿದ್ಯಾಲಯದ ಮುಂದೆ...

ನಿರ್ಗತಿಕರಿಗೆ ದಿನಸಿ ಕಿಟ್‌ ವಿತರಿಸಿದ ಜನ ಸೇವಕರು

ಕರ್ನಾಟಕ ಜನ ಸೇವಕರ ಸಂಘದ ವತಿಯಿಂದ ನಿರಾಶ್ರಿತರ ಕೇಂದ್ರಕ್ಕೆ ದಿನಸಿ ಕಿಟ್ ವಿತರಣೆ ಮಾಡಿದ್ರು. ಕರ್ನಾಟಕ ಜನ ಸೇವಕರ ಸಂಘದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು ಆದ ಮಂಜುನಾಥಗೌಡರ ನೇತೃತ್ವದಲ್ಲಿ ದಿನಸಿ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಬೆಂಗಳೂರಿನ ಹೆಸರುಘಟ್ಟದಲ್ಲಿರುವ ಕರ್ನಾಟಕ ಜನ ಸೇವಕರ ಟ್ರಸ್ಟ್ ನ ನಿರಾಶ್ರಿತರ ಆಶ್ರಮಕ್ಕೆ ದಿನಸಿ ಕಿಟ್ ಗಳನ್ನು ವಿತರಣೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img