Tuesday, May 26, 2026

karnataka tv news

ದೆಹಲಿ ಏಮ್ಸ್​ಗೆ ಅಮಿತ್​ ಶಾ ಮತ್ತೆ ದಾಖಲು

ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇದೀಗ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್​ ಶಾರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಯ್ತು. https://www.youtube.com/watch?v=O_6QAHr0teI ಕಳೆದ ಎರಡು ವಾರಗಳ ಹಿಂದಷ್ಟೇ ಕರೊನಾದಿಂದ ಗುಣಮುಖರಾಗಿದ್ದ ಅಮಿತ್​ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು....

ರಾಜಧಾನಿಯಲ್ಲಿ ಇನ್ಮೇಲೆ ಶಾಸಕರದ್ದೇ ದರ್ಬಾರ್..!

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 198 ಸದಸ್ಯರ ಅಧಿಕಾರದ ಅವಧಿ ಗುರುವಾರ ಅಂತ್ಯವಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನ ಏರಿಯಾಗಳಲ್ಲಿ ಶಾಸಕರದ್ದೇ ದರ್ಬಾರ್​ ನಡೆಯಲಿದೆ. https://www.youtube.com/watch?v=K749dIJpf0Y ಆದರೆ ಪಾಲಿಕೆ ಸದಸ್ಯರ ಅಧಿಕಾರಾವದಿ ಮುಕ್ತಾಯಗೊಂಡಿರೋ ಹಿನ್ನೆಲೆ ಶಾಸಕರನ್ನೇ ಹೊಂದದ ರಾಜರಾಜೇಶ್ವರಿ ನಗರ ಅತಂತ್ರವಾಗಿದೆ. ರಾಜರಾಜೇಶ್ವರಿ ನಗರಕ್ಕೆ ಇನ್ನೂ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿಲ್ಲ . ಅಷ್ಟರಲ್ಲಾಗಲೇ...

ಆಯುರ್ವೇದಿಕ್​ ಔಷಧಿ ಉಚಿತ ವಿತರಣೆ

ಕರೊನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸೋ ಹೋಮಿಯೋಪತಿ ಹಾಗೂ ಆರ್ಯುವೇದಿಕ್​ ಔಷಧಿಗಳನ್ನ ಉಚಿತವಾಗಿ ಹಂಚುವ ಕಾರ್ಯಕ್ರಮವನ್ನ ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. https://www.youtube.com/watch?v=K749dIJpf0Y ಕೇಂದ್ರ ಸರ್ಕಾರದ ಆಯುಷ್​ ಮಂತ್ರಾಲಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​ ಸಾರ್ವಜನಿಕರಿಗೆ ಉಚಿತ ಔಷಧಿ ಹಂಚಿಕೆ ಮಾಡಿದ್ರು. ಇನ್ನು...

‘ಆತ್ಮಸಾಕ್ಷಿಗೆ ವಿರುದ್ಧವಾಗಿ ಬದುಕಬೇಡಿ’

ನಾವು ಮಾಡೋ ಕೆಲಸ ನಡೆಯುವ ದಾರಿ ಆತ್ಮಸಾಕ್ಷಿಗೆ ವಿರುದ್ಧವಾಗಿರಬಾರದು ಅಂತಾ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಎಂ.ಎಲ್​ ರಘುನಾಥ್​ ಹೇಳಿದ್ರು. ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಆತ್ಮಹತ್ಯೆಯ...

‘ಭಾರತದ ಸಾರ್ವಭೌಮತ್ಯದ ಮೇಲೆ ಕಣ್ಣು ಹಾಕುವವರಿಗೆ ರಫೇಲ್​ಗಳೇ ಉತ್ತರ’

ಫ್ರಾನ್ಸ್​ನಿಂದ ತರಿಸಲಾದ 4.5 ಜನರೇಷನ್​ನ ರಫೇಲ್​ಗಳು ಈಗಾಗಲೇ ಭಾರತದ ಬತ್ತಳಿಕೆ ಸೇರಿವೆ. ಇದರಿಂದ ಭಾರತದ ವಾಯು ಸೇನೆಗೆ ಆನೆ ಬಲ ಬಂತಂದಾಗಿದೆ. ಹೀಗಾಗಿ ಶತ್ರುರಾಷ್ಟ್ರಗಳಿಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. https://www.youtube.com/watch?v=K749dIJpf0Y ಭಾರತದ ಸಾರ್ವಭೌಮತ್ವದ ಮೇಲೆ ಕೆಟ್ಟ ದೃಷ್ಠಿ ಹಾಕುವವರಿಗೆ ಈ ರಫೇಲ್​ಗಳು ತಕ್ಕ ಪ್ರತ್ಯುತ್ತರವಾಗಿದೆ. ಗಡಿಯಲ್ಲಿ ಸಂಘರ್ಷ ಮಿತಿಮೀರುತ್ತಿರೋ...

ರಾಗಿಣಿ ಎಲ್ಲಾ ಪಕ್ಷದ ಪರ ಪ್ರಚಾರ ಮಾಡಿದ್ದಾರೆ: ನಾರಾಯಣ ಗೌಡ

ಡ್ರಗ್​​ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ. ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್​ ಮಾಡ್ತಿದ್ದಾರೆ. ಇದೇ ರೀತಿ ಮಾಜಿ...

ವಿವಾದಿತ ಎತ್ತಿನಹೊಳೆ ಕಾಮಗಾರಿ ಚುರುಕು: ರಮೇಶ್ ಜಾರಕಿಹೊಳಿ

ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. https://www.youtube.com/watch?v=CTeKyVhECFM ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್​ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.

ರಾಮ ಮಂದಿರ ಟ್ರಸ್ಟ್ ಖಾತೆಯಿಂದ ಹಣ ಲೂಟಿ..!

ರಾಮ ಮಂದಿರ ಟ್ರಸ್ಟ್​ಗೆ ಸೇರಿದ ಬ್ಯಾಂಕ್​ ಖಾತೆಯಿಂದ ಅಪಾರ ಪ್ರಮಾಣದ ಹಣವನ್ನ ಡ್ರಾ ಮಾಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಫೋರ್ಜರಿ ಸಹಿ ಮಾಡಿದ ಚೆಕ್​ ಸಹಾಯದಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಖಾತೆಯ ಅಪಾರ ಪ್ರಮಾಣದ ಹಣ ವಿತ್​ ಡ್ರಾ ಮಾಡಲಾಗಿದೆ. https://www.youtube.com/watch?v=CTeKyVhECFM ಎರಡು ಬಾರಿ ಅಪಾರ ಪ್ರಮಾಣದ ಹಣವನ್ನ ವಿತ್​ ಡ್ರಾ...

ಜನರನ್ನ ಪ್ಯಾನಿಕ್​ ಮಾಡೋಕೆ ನನಗಿಷ್ಟವಿರಲಿಲ್ಲ : ಟ್ರಂಪ್​

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಯಲ್ಲಿರೋ ಡೊನಾಲ್ಡ್​ ಟ್ರಂಪ್​ಗೆ ಈ ಬಾರಿ ಗೆಲುವಿನ ಹಾದಿ ಅಷ್ಟೊಂದು ಸುಗಮವಾಗಿಲ್ಲ . ಕರೊನಾ ವಿಚಾರದಲ್ಲಿ ಭಾರೀ ನಿರ್ಲಕ್ಷ್ಯ ವಹಿಸಿದ್ದ ಟ್ರಂಪ್​ ವಿರುದ್ಧ ಅಮೆರಿಕ ಜನತೆ ತಿರುಗಿ ಬಿದ್ದಿದ್ದಾರೆ.ಆದ್ರೆ ತಾನು ಯಾಕೆ ಕರೊನಾ ವಿಚಾರವನ್ನ ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ ಅನ್ನೋದಕ್ಕೆ ಟ್ರಂಪ್​ ಈಗ ಕಾರಣ...

ತಾಯಿಯೇ ನನಗೆ ಆದರ್ಶ: ಕಮಲಾ ಹ್ಯಾರೀಸ್​

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್​ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲಾ ಹ್ಯಾರೀಸ್​ ಭಾರತೀಯ ಮೂಲದವರು ಎಂಬ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇಂಡಿಯನ್​ ಅಮೆರಿಕನ್ಸ್ ಹಾಗೂ ಆಫ್ರಿಕನ್​ ಅಮೆರಿಕನ್ಸ್​ ಮತವನ್ನ ಸೆಳೆಯುತ್ತಿರೋ ಕಮಲಾ ಹ್ಯಾರೀಸ್​​ ಸ್ಪರ್ಧೆ ಅಮೆರಿಕ ಅಧ್ಯಕ್ಷ ಟ್ರಂಪ್​ ಪಾಲಿಗೆ ಬಿಸಿತುಪ್ಪವಾಗಿದೆ. https://www.youtube.com/watch?v=CTeKyVhECFM ಭಾರತೀಯ ಮೂಲದ ಕಪ್ಪುವರ್ಣದ ಮಹಿಳೆ ಕಮಲಾರನ್ನ ಈಗಾಗಲೇ ಅಮೆರಿಕದ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img