ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್ ಶಾರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಯ್ತು.
https://www.youtube.com/watch?v=O_6QAHr0teI
ಕಳೆದ ಎರಡು ವಾರಗಳ ಹಿಂದಷ್ಟೇ ಕರೊನಾದಿಂದ ಗುಣಮುಖರಾಗಿದ್ದ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 198 ಸದಸ್ಯರ ಅಧಿಕಾರದ ಅವಧಿ ಗುರುವಾರ ಅಂತ್ಯವಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನ ಏರಿಯಾಗಳಲ್ಲಿ ಶಾಸಕರದ್ದೇ ದರ್ಬಾರ್ ನಡೆಯಲಿದೆ.
https://www.youtube.com/watch?v=K749dIJpf0Y
ಆದರೆ ಪಾಲಿಕೆ ಸದಸ್ಯರ ಅಧಿಕಾರಾವದಿ ಮುಕ್ತಾಯಗೊಂಡಿರೋ ಹಿನ್ನೆಲೆ ಶಾಸಕರನ್ನೇ ಹೊಂದದ ರಾಜರಾಜೇಶ್ವರಿ ನಗರ ಅತಂತ್ರವಾಗಿದೆ. ರಾಜರಾಜೇಶ್ವರಿ ನಗರಕ್ಕೆ ಇನ್ನೂ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿಲ್ಲ . ಅಷ್ಟರಲ್ಲಾಗಲೇ...
ಕರೊನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸೋ ಹೋಮಿಯೋಪತಿ ಹಾಗೂ ಆರ್ಯುವೇದಿಕ್ ಔಷಧಿಗಳನ್ನ ಉಚಿತವಾಗಿ ಹಂಚುವ ಕಾರ್ಯಕ್ರಮವನ್ನ ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
https://www.youtube.com/watch?v=K749dIJpf0Y
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಸಾರ್ವಜನಿಕರಿಗೆ ಉಚಿತ ಔಷಧಿ ಹಂಚಿಕೆ ಮಾಡಿದ್ರು.
ಇನ್ನು...
ನಾವು ಮಾಡೋ ಕೆಲಸ ನಡೆಯುವ ದಾರಿ ಆತ್ಮಸಾಕ್ಷಿಗೆ ವಿರುದ್ಧವಾಗಿರಬಾರದು ಅಂತಾ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಎಂ.ಎಲ್ ರಘುನಾಥ್ ಹೇಳಿದ್ರು.
ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಆತ್ಮಹತ್ಯೆಯ...
ಫ್ರಾನ್ಸ್ನಿಂದ ತರಿಸಲಾದ 4.5 ಜನರೇಷನ್ನ ರಫೇಲ್ಗಳು ಈಗಾಗಲೇ ಭಾರತದ ಬತ್ತಳಿಕೆ ಸೇರಿವೆ. ಇದರಿಂದ ಭಾರತದ ವಾಯು ಸೇನೆಗೆ ಆನೆ ಬಲ ಬಂತಂದಾಗಿದೆ. ಹೀಗಾಗಿ ಶತ್ರುರಾಷ್ಟ್ರಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
https://www.youtube.com/watch?v=K749dIJpf0Y
ಭಾರತದ ಸಾರ್ವಭೌಮತ್ವದ ಮೇಲೆ ಕೆಟ್ಟ ದೃಷ್ಠಿ ಹಾಕುವವರಿಗೆ ಈ ರಫೇಲ್ಗಳು ತಕ್ಕ ಪ್ರತ್ಯುತ್ತರವಾಗಿದೆ. ಗಡಿಯಲ್ಲಿ ಸಂಘರ್ಷ ಮಿತಿಮೀರುತ್ತಿರೋ...
ಡ್ರಗ್ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ.
ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್ ಮಾಡ್ತಿದ್ದಾರೆ. ಇದೇ ರೀತಿ ಮಾಜಿ...
ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
https://www.youtube.com/watch?v=CTeKyVhECFM
ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.
ರಾಮ ಮಂದಿರ ಟ್ರಸ್ಟ್ಗೆ ಸೇರಿದ ಬ್ಯಾಂಕ್ ಖಾತೆಯಿಂದ ಅಪಾರ ಪ್ರಮಾಣದ ಹಣವನ್ನ ಡ್ರಾ ಮಾಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಫೋರ್ಜರಿ ಸಹಿ ಮಾಡಿದ ಚೆಕ್ ಸಹಾಯದಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಖಾತೆಯ ಅಪಾರ ಪ್ರಮಾಣದ ಹಣ ವಿತ್ ಡ್ರಾ ಮಾಡಲಾಗಿದೆ.
https://www.youtube.com/watch?v=CTeKyVhECFM
ಎರಡು ಬಾರಿ ಅಪಾರ ಪ್ರಮಾಣದ ಹಣವನ್ನ ವಿತ್ ಡ್ರಾ...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಯಲ್ಲಿರೋ ಡೊನಾಲ್ಡ್ ಟ್ರಂಪ್ಗೆ ಈ ಬಾರಿ ಗೆಲುವಿನ ಹಾದಿ ಅಷ್ಟೊಂದು ಸುಗಮವಾಗಿಲ್ಲ . ಕರೊನಾ ವಿಚಾರದಲ್ಲಿ ಭಾರೀ ನಿರ್ಲಕ್ಷ್ಯ ವಹಿಸಿದ್ದ ಟ್ರಂಪ್ ವಿರುದ್ಧ ಅಮೆರಿಕ ಜನತೆ ತಿರುಗಿ ಬಿದ್ದಿದ್ದಾರೆ.ಆದ್ರೆ ತಾನು ಯಾಕೆ ಕರೊನಾ ವಿಚಾರವನ್ನ ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ ಅನ್ನೋದಕ್ಕೆ ಟ್ರಂಪ್ ಈಗ ಕಾರಣ...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲಾ ಹ್ಯಾರೀಸ್ ಭಾರತೀಯ ಮೂಲದವರು ಎಂಬ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇಂಡಿಯನ್ ಅಮೆರಿಕನ್ಸ್ ಹಾಗೂ ಆಫ್ರಿಕನ್ ಅಮೆರಿಕನ್ಸ್ ಮತವನ್ನ ಸೆಳೆಯುತ್ತಿರೋ ಕಮಲಾ ಹ್ಯಾರೀಸ್ ಸ್ಪರ್ಧೆ ಅಮೆರಿಕ ಅಧ್ಯಕ್ಷ ಟ್ರಂಪ್ ಪಾಲಿಗೆ ಬಿಸಿತುಪ್ಪವಾಗಿದೆ.
https://www.youtube.com/watch?v=CTeKyVhECFM
ಭಾರತೀಯ ಮೂಲದ ಕಪ್ಪುವರ್ಣದ ಮಹಿಳೆ ಕಮಲಾರನ್ನ ಈಗಾಗಲೇ ಅಮೆರಿಕದ...