Tuesday, May 26, 2026

karnataka tv news

ಚೀನಾದ ನೆರವು ಕೋರಿದ ಪಾಪಿ ಪಾಕ್​​..!

ಭಾರತದ ಶತ್ರು ಪಾಕಿಸ್ತಾನ ಡ್ರ್ಯಾಗನ್​ ರಾಷ್ಟ್ರ ಚೀನಾದ ನೆರವು ಕೋರಿದೆ. ಅತ್ಯಾಧುನಿಕ ಶೈಲಿಯ ಫೈಟರ್​ ಜೆಟ್​ ಹಾಗೂ ಮಿಸೈಲ್​ಗಳನ್ನ ಕಳಿಸಿಕೊಡುವಂತೆ ಚೀನಾದ ಮುಂದೆ ಪಾಕಿಸ್ತಾನ ಬೇಡಿಕೆ ಇಟ್ಟಿದೆ. ಭಾರತ ತನ್ನ ಸೇನೆಗೆ ರಫೇಲ್​ಗಳನ್ನ ತರಿಸಿಕೊಂಡ ಬಳಿಕ ಭಯಗೊಂಡಿರೋ ಪಾಕಿಸ್ತಾನ ತನ್ನ ಸೇನೆಯನ್ನ ಇನ್ನಷ್ಟು ಬಲಗೊಳಿಸೋಕೆ ಈ ರೀತಿ ಮಾಡ್ತಿದೆ ಅಂತಾ ಹೇಳಲಾಗ್ತಿದೆ. https://www.youtube.com/watch?v=CTeKyVhECFM ಇಂದು ಅಂಬಾಲಾ...

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಯಲಹಂಕದ ಬಿಬಿಎಂಪಿ ವಾರ್ಡ್ ನಂಬರ್ 2ರ ಕೊಂಡಪ್ಪ ಬಡಾವಣೆಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಚಾಲನೆ ನೀಡಿದರು. ಇದೇ ವೇಳೆ ವಾರ್ಡ್ ನಂಬರ್ 2 ಕೊಂಡಪ್ಪ ಬಡಾವಣೆಯ ಬಿಬಿಎಂಪಿ ಸದಸ್ಯೆ ಅಮರನಾಥ್ ಪದ್ಮಾವತಿ ಅವರ ಐದು...

ಸಂಜನಾ, ರಾಗಿಣಿ ಯಾರೆಂದೇ ನನಗೆ ಗೊತ್ತಿಲ್ಲ: ವಿ. ಸೋಮಣ್ಣ

ಇಷ್ಟು ದಿನ ಸ್ಯಾಂಡಲ್​ವುಡ್​ಗೆ ಅಂಟಿಕೊಂಡಿದ್ದ ಡ್ರಗ್​ ಮಾಫಿಯಾ ಭೂತ ತನಿಖೆ ಚುರುಕುಗೊಳ್ತಿದ್ದಂತೆ ರಾಜಕಾರಣದ ಕಡೆಗೂ ವಾಲ್ತಿದೆ. ತನಿಖೆ ವೇಳೆ ಸಂಜನಾ ಕೆಲ ರಾಜಕಾರಣಿಗಳ ಹೆಸರನ್ನೂ ಹೇಳಿದ್ದಾರೆ ಅಂತಾ ಹೇಳಲಾಗ್ತಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ ನನಗೆ ನನ್ನ ಪತ್ನಿಯನ್ನ ಬಿಟ್ಟು ಮತ್ಯಾರ ಬಗ್ಗೆಯೂ ಗೊತ್ತಿಲ್ಲ ಅಂತಾ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು,...

‘ಮಹಾರಾಷ್ಟ್ರ ಪಾಕಿಸ್ತಾನ, ಮಹಾರಾಷ್ಟ್ರ ಸರ್ಕಾರ ಬಾಬರ್​ ಸೈನ್ಯ’

ಮುಂಬೈಯನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದಿದ್ದ ಬಾಳಿವುಡ್​ ನಟಿ ಕಂಗನಾ ರಣಾವತ್​ ಇದೀಗ ಮಹಾರಾಷ್ಟ್ರ ಸರ್ಕಾರವನ್ನ ಬಾಬರ್​ ಸೈನ್ಯ ಎಂದು ಜರಿದಿದ್ದಾರೆ, ಶಿವಸೇನೆ ಮುಖಂಡ ಸಂಜಯ್​ ರಾವತ್​ ಹಾಗೂ ನಟಿ ಕಂಗನಾ ನಡುವೆ ಇರೋ ಕಲಹ ಇನ್ನೂ ಜೀವಂತವಾಗಿರೋ ಬೆನ್ನಲ್ಲೇ ಮುಂಬೈನಲ್ಲಿರುವ ಕಂಗನಾಗೆ ಸೇರಿರುವ ಕಟ್ಟಡವನ್ನ ಬಿಎಂಸಿ ಕೆಡವಿದೆ. ಕಂಗನಾ ಅನುಮತಿ ಪಡೆಯದೇ...

Y ಶ್ರೇಣಿ ಭದ್ರತೆಯೊಂದಿಗೆ ಮುಂಬೈಗಿಂದು ಕಂಗನಾ

ಮುಂಬೈಯನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​ ಇಂದು ಮುಂಬೈಗೆ ವಾಪಸ್ಸಾಗಲಿದ್ದಾರೆ. ತಾಯ್ನಾಡು ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ನಿವಾಸದಿಂದ ಕಂಗನಾ ವೈ ಕೆಟಗರಿ ಭದ್ರತೆ ಸಮೇತ ಮುಂಬೈಗೆ ಮರಳಲಿದ್ದಾರೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ರಿಂದ ನನಗೆ ಜೀವ ಬೆದರಿಕೆ ಇದೆ ಎಂದಿದ್ದ ನಟಿ ತಮಗೆ ಭದ್ರತೆ ನೀಡುವಂತೆ ಸರ್ಕಾರಕ್ಕೆ...

ಮುಂಬೈ ಜೈಲಿಗೆ ನಟಿ ರಿಯಾ ಚಕ್ರಬೋರ್ತಿ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರೋ ನಟಿ ರಿಯಾ ಚಕ್ರಬೋರ್ತಿ ಮುಂಬೈನ ಬೈಕುಲ್ಲಾ ಜೈಲಿಗೆ ಶಿಫ್ಟ್ ಆಗಿದ್ದಾರೆ. ರಿಯಾ ಜಾಮೀನು ಅರ್ಜಿ ತಿರಸ್ಕರಿದ್ದ ಮ್ಯಾಜಿಸ್ಟ್ರೇಟ್​​ ಕೋರ್ಟ್ 14 ದಿನಗಳ ಕಾಲ ರಿಯಾರಿಗೆ ಜೈಲು ಶಿಕ್ಷೆ ನೀಡಿದೆ. https://www.youtube.com/watch?v=6LwQv0jUzpE 28 ವರ್ಷದ ನಟಿ ರಿಯಾ ಚಕ್ರಬೋರ್ತಿ ಜಾಮೀನಿಗಾಗಿ ಇಂದು ಸೆಷನ್​ ಕೋರ್ಟ್​ಗೆ ಅರ್ಜಿ...

ಸರ್ಕಾರಿ ಜಾಗ ಒತ್ತುವರಿದಾರರಿಗೆ ಖಡಕ್​ ವಾರ್ನಿಂಗ್

ಹುಳದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದವರಿಗೆ ಪಿಡಿಓ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಊರಿನ ಸರ್ಕಾರಿ ಶಾಲೆಯ ಮುಂಭಾಗದಲ್ಲಿರುವ ವೆಂಕಟರಮಣಪ್ಪ ಹಾಗೂ ಮಕ್ಕಳು, ಪ್ರಕಾಶ್ ಮನೆಯವರು, ನಾರಾಯಣಪ್ಪ ಹಾಗೂ ರಾಮಚಂದ್ರಪ್ಪ ಎಂಬುವವರು, ಸರ್ಕಾರಿ ಜಮೀನನ್ನು ಅತಿಕ್ರಮಣವನ್ನು ಮಾಡಿದ್ದು ಊರಿನ ಚರಂಡಿ ಮೇಲೆ ಮನೆಗಳನ್ನು ನಿರ್ಮಾಣ ಮಾಡಿದ್ದರು. ದಾರಿ ವಿಚಾರವಾಗಿ ಅಕ್ಕ ಪಕ್ಕದ...

ಅರುಣಾಚಲ ಪ್ರದೇಶದ ನಾಗರಿಕರನ್ನ ನಾವು ಅಪಹರಿಸಿಲ್ಲ: ಚೀನಾ ಪುನರುಚ್ಚಾರ

ಅರುಣಾಚಲ ಪ್ರದೇಶದ ಐವರು ನಾಗರಿಕರನ್ನ ಚೀನಾಸ ಪೀಪಲ್ಸ್ ಲಿಬರೇಷನ್​ ಸೇನೆ ಅಪಹರಿಸಿದೆ ಎಂಬ ಆರೋಪವನ್ನ ಚೀನಾ ತಳ್ಳಿ ಹಾಕಿದೆ. https://www.youtube.com/watch?v=8F7E3IzXeUc ಭಾರತ -ಚೀನಾ ಗಡಿಯ ಪೂರ್ವ ವಲಯದಲ್ಲಿ ಚೀನಾ ಸೇನೆ ತಟಸ್ಥವಾಗಿದೆ. ನಮ್ಮ ದೇಶದ ಸೈನಿಕರು ಅರುಣಾಚಲ ಪ್ರದೇಶದ ಯಾವುದೇ ನಾಗರಿಕರನ್ನ ನಾವು ಅಪಹರಿಸಿಲ್ಲ ಅಂತಾ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹಾವೋಲಿಜಿಯಾನ್​​ ಹೇಳಿದ್ದಾರೆ. ಅಲ್ಲದೇ ನಮ್ಮದೇ...

ಎಲ್​ಎಸಿ ಗಡಿಯನ್ನು ದಾಟಿಲ್ಲ: ಭಾರತೀಯ ಸೇನೆಯಿಂದ ಸ್ಪಷ್ಟನೆ

ಪ್ಯಾಂಗಾಂಗ್​ ಸರೋವರ ಪ್ರದೇಶದಲ್ಲಿ ದಾಳಿಗೆ ಯತ್ನಿಸಿ ಮುಖಭಂಗ ಅನುಭವಿಸಿರೋ ಚೀನಾ ಭಾರತದ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದೆ. ಎಲ್​ಎಸಿಯನ್ನ ದಾಟಿ ಭಾರತೀಯ ಸೈನಿಯನ್ನ ನಮ್ಮ ಕಾವಲುಗಾರರ ಮೇಲೆ ಆಕ್ರಮಣ ಮಾಡಿದ್ದಾರೆ ಎಂಬ ಚೀನಾದ ಹೇಳಿಕೆ ಭಾರತ ಪ್ರತ್ಯುತ್ತರ ನೀಡಿದೆ. ಪ್ಯಾಂಗ್ಯಾಗ್​ ಕಣಿವೆಯಲ್ಲಿ ನಡೆದ ಘರ್ಷಣೆ ವೇಳೆ ಭಾರತ ಯಾವುದೇ ಹಂತದಲ್ಲೂ ವಾಸ್ತವ ಗಡಿ ನಿಯಂತ್ರಣ ರೇಖೆಯನ್ನ...

ಗಡಿಯಲ್ಲಿ ಮಾನವೀಯತೆ ತೋರಿದ ಭಾರತೀಯ ಸೇನೆ

ಅರುಣಾಚಲ ಪ್ರದೇಶ ವಾಸ್ತವಿಕ ನಿಯಂತ್ರಣ ರೇಖೆ ಗಡಿಯಲ್ಲಿ ದಾರಿ ತಪ್ಪಿ ಬಂದಿದ್ದ ಕಾಡೆಮ್ಮೆಗಳನ್ನ ಭಾರತೀಯ ಸೇನೆಗೆ ಚೀನಾಗೆ ಹಸ್ತಾಂತರಿಸಿದೆ. https://www.youtube.com/watch?v=8F7E3IzXeUc ಇನ್ನು ಈ ಸಂಬಂಧ ಟ್ವೀಟ್​ ಮಾಡಿರೋ ಈಸ್ಟರ್ನ್ ಕಮಾಂಡ್​, ಭಾರತೀಯ ಸೇನೆ ಅರುಣಾಚಲ ಪ್ರದೇಶದ ಕಾಮೆಂಗ್​ ಪ್ರದೇಶದಲ್ಲಿ ಎಲ್​ಎಸಿಯಲ್ಲಿ ದಾರಿ ತಪ್ಪಿ ಬಂದಿದ್ದ 13 ಕಾಡೆಮ್ಮೆಗಳು ಹಾಗೂ ಅದರ ಕರುಗಳನ್ನ ಚೀನಾಗೆ ಹಸ್ತಾಂತರಿಸಿದೆ ಅಂತಾ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img