Tuesday, May 26, 2026

karnataka tv news

ಬಿ.ಸಿ. ಪಾಟೀಲ್​ ಊಸರವಳ್ಳಿ ಹೇಳಿಕೆಗೆ ಸಾರಾ ತಿರುಗೇಟು

ಮಾಜಿ ಸಿಎಂ ಹೆಚ್​ಡಿಕೆಯನ್ನ ಊಸರವಳ್ಳಿಗೆ ಹೋಲಿಸಿರೋ ಸಚಿವ ಬಿ.ಸಿ ಪಾಟೀಲ್​ ನಿಜವಾದ ಊಸರವಳ್ಳಿ ಅಂತಾ ಮಾಜಿ ಸಚಿವ ಸಾ.ರಾ ಮಹೇಶ್​ ತಿರುಗೇಟು ನೀಡಿದ್ದಾರೆ, https://www.youtube.com/watch?v=8F7E3IzXeUc ರಾಜ್ಯದಲ್ಲಿ ಡ್ರಗ್​ ಮಾಫಿಯಾ, ಕ್ರಿಕೆಟ್​ ಬೆಟ್ಟಿಂಗ್​ ದಂಧೆ ಈ ವಿಚಾರವಾಗಿ ಮೊದಲು ಧ್ವನಿ ಎತ್ತಿದ್ದೇ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ. ಕುಮಾರಸ್ವಾಮಿ ಮಂತ್ರಿಯಾದಾಗ ಇಂತಹ ದಂಧೆಗಳಿಗೆ ಬಿಸಿ ಮುಟ್ಟಿಸಿದ್ದರಿಂದಲೇ ಕೆಲವರು...

ಕಾರ್ಗಿಲ್​, ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ತೀವ್ರ ಭೂಕಂಪ

ಅಂಡಮಾನ್​ - ನಿಕೋಬಾರ್​ ದ್ವೀಪ ಹಾಗೂ ಕಾರ್ಗಿಲ್​ನಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಕಾರ್ಗಿಲ್​ನಲ್ಲಿ ಭೂಕಂಪದ ತೀವ್ರತೆ 4.4 ಹಾಗೂ ಅಂಡಮಾನ್​ - ನಿಕೋಬಾರ್​ 4.2 ತೀವ್ರತೆ ರಿಕ್ಟರ್​ ಮಾಪಕದಲ್ಲಿ ದಾಖಲಾಗಿದೆ. https://www.youtube.com/watch?v=8F7E3IzXeUc ಕಾರ್ಗಿಲ್​​ನಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ರಾಷ್ಟ್ರೀಯ ಭೂಕಂಪ ಶಾಸ್ತ್ರ ವಿಭಾಗ ಮಾಹಿತಿ ನೀಡಿದ್ದು ಕಾರ್ಗಿಲ್​ನಿಂದ 435 ಕಿ.ಮೀ ದೂರದಲ್ಲಿ ಭೂಕಂಪನದ...

ಹೆಚ್​ಡಿಕೆ ಆಗಾಗ ಬಣ್ಣ ಬದಲಾಯಿಸುತ್ತಾರೆ: ಬಿ.ಸಿ ಪಾಟೀಲ್​

ಡ್ರಗ್​ ಮಾಫಿಯಾ ಪ್ರಕರಣಕ್ಕೆ ಬಿಜೆಪಿಯೇ ಕಾರಣ ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್​ ಟಾಂಗ್​ ನೀಡಿದ್ದಾರೆ. ಮಂಡ್ಯದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಹೆಚ್​ಡಿಕೆ ಒಬ್ಬ ಊಸರವಳ್ಳಿ ಅಂತಾ ಕಿಡಿಕಾರಿದ್ರು. ಡ್ರಗ್​ ಮಾಫಿಯಾ ಬಗ್ಗೆ ಈಗ ಮಾತನಾಡ್ತಿರೋ ಹೆಚ್​ಡಿಕೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಏಕೆ ಸುಮ್ಮನೇ...

ಸೂಡಾನ್​ನಲ್ಲಿ 30 ವರ್ಷಗಳ ಬಳಿಕ ಇಸ್ಲಾಂ ಕಾನೂನು ಅಂತ್ಯ

ಸೂಡಾನ್​ನಲ್ಲಿ ಬರೋಬ್ಬರಿ ಮೂವತ್ತು ವರ್ಷಗಳ ಬಳಿಕ ಇಸ್ಲಾಂ ಧಾರ್ಮಿಕ ಕಾನೂನು ಅಂತ್ಯಗೊಂಡಿದೆ. ಈ ಮೂಲಕ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. https://www.youtube.com/watch?v=vUhgY1-M7D0 ಇಷ್ಟು ವರ್ಷಗಳ ಕಾಲ ಸೂಡಾನ್​ನಲ್ಲಿ ಅಧಿಕಾರ ಸಾಧಿಸುತ್ತಿದ್ದ ಸೂಡಾನ್​ ಪೀಪಲ್ಸ್ ಲಿಬರೇಷನ್​ ಮೂಮೆಂಟ್​ ಇದೀಗ ಶಾಂತಿ ಒಪ್ಪಂದಕ್ಕೆ ಮುಂದಾಗಿದೆ. ಇನ್ನು ಇದೇ ವಿಚಾರವಾಗಿ ಮಾತನಾಡಿದ ಪ್ರಧಾನಿ ಅಬ್ದಲ್ಲಾ ಹಮ್​ದೋಕ್​ ಮುಸ್ಲಿಂ...

ನಳಿನ್​ ಕುಮಾರ್​ ಕಟೀಲು​ ಕರೊನಾಮುಕ್ತ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್​ಕುಮಾರ್​ ಕಟೀಲು​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ. https://www.youtube.com/watch?v=-CJ94YWPedw ಇದೇ...

SDPI & PFI ಸಂಘಟನೆ ನಿಷೇಧಕ್ಕೆ ಆಗ್ರಹ

ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ್ರು. https://www.youtube.com/watch?v=-CJ94YWPedw ತಾಲೂಕು ಕಚೇರಿ ವೃತ್ತದಿಂದ ಆರಂಭವಾದ ಪ್ರತಿಭಟನೆ ತಾಲೂಕು ಕಚೇರಿವರೆಗೆ ಸಾಗಿತು. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಗಲಾಟೆಗೆ ಕಾರಣರಾದ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳನ್ನ ನಿಷೇಧಿಸುವಂತೆ ತಹಶೀಲ್ದಾರ್​ಗೆ ಪತ್ರ ನೀಡುವ...

ಕರೊನಾ ಲಸಿಕೆ ಖರೀದಿಗೆ ಯುನಿಸೆಫ್​ ತಯಾರಿ

ವಿಶ್ವದ ಏಕೈಕ ಅತಿ ದೊಡ್ಡ ಏಕ ಲಸಿಕೆ ಖರೀದಿಸುವ ಸಂಸ್ಥೆಯಾಗಿರೋ ಯುನಿಸೆಫ್​ ಇದೀಗ ಕರೊನಾಗೆ ಲಸಿಕೆ ಖರೀದಿ ಹಾಗೂ ಪೂರೈಕೆಗೆ ಸಿದ್ಧತೆ ನಡೆಸಿದೆ. ಅನೇಕ ಔಷಧಿ ಕಂಪನಿಗಳು ಕರೊನಾ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ನಡೆಸ್ತಾ ಇರೋ ಹಂತದಲ್ಲಿ ಯುನಿಸೆಫ್​ ಈ ಮಹತ್ವದ ಪ್ರಕಟಣೆ ಹೊರಡಿಸಿದೆ. https://www.youtube.com/watch?v=-CJ94YWPedw ಕ್ಯೋವಾಕ್ಸ್ ಗ್ಲೋಬಲ್​ ವಾಕ್ಸಿನ್​ ಫೆಸಿಲಿಟಿ ಎಂಬ ಯೋಜನೆಯಡಿಯಲ್ಲಿ ಲಸಿಕೆ...

ನಟಿ ಕಂಗನಾಗೆ ‘ವೈ’ ಕೆಟಗೆರಿ ಭದ್ರತೆ

ಹಿಮಾಚಲ ಪ್ರದೇಶ ಸರ್ಕಾರ ಬಾಲಿವುಡ್​ ನಟಿ ಕಂಗನಾ ರಣಾವತ್​ಗೆ ಭದ್ರತೆ ನೀಡಲು ನಿರ್ಧರಿಸಿದ ಬೆನ್ನಲ್ಲೆ ಇದೀಗ ಕೇಂದ್ರ ಸರ್ಕಾರ ಕೂಡ ನಟಿಗೆ ವೈ ಶ್ರೇಣಿಯ ಭದ್ರತೆ ನೀಡಲು ಮುಂದಾಗಿದೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ ಜೊತೆ ಭಿನ್ನಾಭಿಪ್ರಾಯ ಹೊಂದಿರುವ ನಟಿ ಕಂಗನಾ ರಣಾವತ್​ ತಮಗೆ ಜೀವ ಬೆದರಿಕೆ ಇದೆ ಅಂತಾ ಹೇಳಿಕೊಂಡಿದ್ರು. ಹಿಮಾಚಲ ಪ್ರದೇಶ ಮೂಲದ...

ರಾಗಿಣಿ ಇಂಥವರೆಂದು ಊಹಿಸಿರಲಿಲ್ಲ : ನಾರಾಯಣ ಗೌಡ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಧಂಧೆ ಪ್ರಕರಣದ ಎರಡನೇ ಆರೋಪಿಯಾಗಿರೋ ನಟಿ ರಾಗಿಣಿ ದ್ವಿವೇದಿ ಇಂಥವರೆಂದು ನನಗೆ ಗೊತ್ತಿರಲಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ರು. https://www.youtube.com/watch?v=-CJ94YWPedw ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ನಾನಂತು ಅವರನ್ನ ಚುನಾವಣಾ ಪ್ರಚಾರಕ್ಕೆ ಕರೆಸಿರಲಿಲ್ಲ.ನಮ್ಮ ಪಕ್ಷದಲ್ಲಿ ಯಾರೂ ರಾಗಿಣಿ ಜೊತೆ ಸಂಪರ್ಕದಲ್ಲಿ ಇಲ್ಲ. ಸುಮ್ಮನೇ ಈ ವಿಚಾರದಲ್ಲಿ ನಮ್ಮ ಪಕ್ಷದವರನ್ನ...

ಮುಂದಿನ ವರ್ಷದಿಂದ ಚಂದ್ರಯಾನ 3 ಉಡಾವಣೆ

ಮಹತ್ವಾಕಾಂಕ್ಷೆಯ ಚಂದ್ರಯಾನ 3 ಮುಂದಿನ ವರ್ಷ ಉಡಾವಣೆಗೊಳ್ಳಲಿದೆ ಅಂತಾ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಮಾಹಿತಿ ನೀಡಿದ್ರು. https://www.youtube.com/watch?v=-CJ94YWPedw ಈ ವರ್ಷ ಕರೊನಾ ಸೋಂಕು ಮಿತಿಮೀರಿರೋದ್ರಿಂದ ಚಂದ್ರಯಾನ 3 ಉಡಾವಣೆ ಮುಂದಿನ ವರ್ಷದಲ್ಲಿ ಆರಂಭವಾಗಲಿದೆ. 2021ರ ಆರಂಭದಲ್ಲೇ ನಭದತ್ತ ಚಂದ್ರಯಾನ 3 ಜಿಗಿಯಲಿದೆ ಅಂತಾ ಹೇಳಿದ್ರು.2019ರ ಜುಲೈ 22ರಂದು ಉಡಾವಣೆಗೊಂಡಿದ್ದ ಚಂದ್ರಯಾನ 2 ಸೆಪ್ಟೆಂಬರ್​...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img