Sunday, May 24, 2026

karnataka tv news

2ನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭ : ಡಿಕೆಶಿ

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...

Jeeni Dileep ಸಿರಿಧಾನ್ಯಗಳ ಸಿರಿವಂತನಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!

ರುದ್ರಾಕ್ಷ ಪೌಂಡೇಶನ್ (Rudraksha Foundation) ಆಶೀರ್ವಾದ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (Aashirvad Education and Charitable Trust) ವತಿಯಿಂದ ಸಾಧಕರನ್ನು ಗುರುತಿಸಿ ಡಾ. ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಅವಾರ್ಡ್ (Dr. APJ Abdul Kalam International Award) 2022 ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ಆರ್ ಜಿ ರಾಯಲ್...

BSPಯನ್ನು ಬಿಜೆಪಿಯ ಬಿ ಟೀಂ ಎಂದಿದ್ದಕ್ಕೆ ತಿರುಗೇಟು ನೀಡಿದ ಮಾಯವತಿ..!

ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...

INDIAದಲ್ಲಿ ಇಂದು 11499 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...

Indiaದಲ್ಲಿ ಇಂದು 13,166 ಕೊರೋನಾ ಪ್ರಕರಣಗಳು ವರದಿ..!

ಭಾರತದಲ್ಲಿ (India) ಕೊರೋನಾ ವೈರಸ್ (corona virus) 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಭಾರತದಲ್ಲಿ ಇಂದು 13,166 ಮಂದಿಗೆ ಕೊರೋನಾವೈರಸ್ 24 ಗಂಟೆಗಳಲ್ಲಿ 302 ಸಾವು, 26,988 ಮಂದಿ ಗುಣಮುಖ ಕೊವಿಡ್-19 ಸಕ್ರಿಯ ಪ್ರಕರಣ ಸಂಖ್ಯೆ 1,34,235 ರಷ್ಟಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.1.28ರಷ್ಟಾಗಿದೆ ಎಂದು...

Hijab Controversy ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್ ನ ತ್ರಿಸದಸ್ಯ ಪೀಠ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್ (high court) ನ ತ್ರಿಸದಸ್ಯ ಪೀಠ ಎರಡು ವಾರಗಳ ಕಾಲ ಸತತವಾಗಿ ವಾದ-ಪ್ರತಿವಾದಗಳನ್ನು ಕೇಳುತ್ತಾ ವಿಚಾರಣೆಯನ್ನು ನಡೆಸಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಅರ್ಜಿ ಸಲ್ಲಿಸಿದವರ ಪರ ದೇವದತ್ ಕಾಮತ್‌ (Devdath Kamath) ವಾದವನ್ನು ಮಾಡಿಸಿದ್ದು, ಸರ್ಕಾರದ ಪರವಾಗಿ ಅಡ್ವಕೇಟ್ ಜನರಲ್ ಪ್ರಭುಲಿಂಗ್  ನಾವದಗಿ...

Corruption ಆರೋಪದ ಹಿನ್ನೆಲೆ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ..!

ಭ್ರಷ್ಟಾಚಾರದ (corruption) ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ (ACB officers) 8 ತಂಡಗಳು ಬಿಬಿಎಂಪಿ ಕಚೇರಿ (BBMP Office) ಮೇಲೆ ಇಂದು ದಾಳಿ ನಡೆಸಿದೆ. ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನೆ ಕೇಂದ್ರ ಕಛೇರಿ ಹಾಗೂ ಎಲ್ಲಾ 8 ವಲಯಗಳ ಮೇಲೆ ದಾಳಿ ನಡೆಸಿ, ತೀವ್ರ ಶೋಧಕಾರ್ಯ ನಡೆಸುತ್ತಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದೆ. ರಾಜಕಾಲುವೆ,...

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ. ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್ ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...

Face book ನಲ್ಲಿಹೆಂಡತಿಯ ಪೋಟೋ ಹಾಕಿ RIP ಎಂದು ಪತಿ, ಕೋಪಗೊಂಡ ಪತ್ನಿ ನಾಪತ್ತೆ‌‌..!

ಬರ್ತ್ ಡೇ  ಪಾರ್ಟಿ (Birthday Party) ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ,  ಮರುದಿನ ಗಂಡ ತನ್ನ ಪೇಸ್ ಬುಕ್  ಅಕೌಂಟ್ (Facebook account) ನಲ್ಲಿ ಹೆಂಡತಿಯ ಪೋಟೋ ಹಾಕಿ  RIP ಎಂದು ಶ್ರದ್ಧಾಂಜಲಿ  ಸಲ್ಲಿಸಿದ್ದಾನೆ, ಹೆಂಡತಿ ನಾಪತ್ತೆಯಾಗಿದ್ದು  ಆಕೆಯ ಹೆತ್ತವರ ಆತಂಕಕ್ಕೆ  ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapura) ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img