Tuesday, May 26, 2026

karnataka tv news

ಚುಟುಕು ಕದನದಿಂದ ಲಸಿತ್​ ಮಲಿಂಗಾ ಹೊರಕ್ಕೆ

ಯುಎಇನಲ್ಲಿ ಆಯೋಜನೆಗೊಂಡಿರೋ ಐಪಿಎಲ್​ ಪಂದ್ಯ ಆರಂಭಕ್ಕೂ ಮುನ್ನವೇ ಕೆಲ ಆಟಗಾರರು ತಾಯ್ನಾಡಿಗೆ ವಾಪಸ್ಸಾಗ್ತಿದ್ದಾರೆ. ಈಗ ಈ ಸಾಲಿಗೆ ಸೇರಿದ್ದಾರೆ ಸ್ಟಾರ್​ ಆಟಗಾರ ಲಸಿತ್​ ಮಲಿಂಗ. ಚೆನ್ನೈ ಸೂಪರ್​ ಕಿಂಗ್ಸ್ ತಂಡದಿಂದ ಸುರೇಶ್​ ರೈನಾ ವಾಪಸ್ಸಾಗ್ತಾ ಇದ್ದಂತೆ ಇದೀಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಮಲಿಂಗಾ ಶಾಕ್​ ನೀಡಿದ್ದಾರೆ. ಕುಟುಂಬದ ಜತೆ ಕಾಲ ಕಳೆಯುವ ಸಲುವಾಗಿ ಈ...

ಪ್ರಧಾನಿ ವೈಯಕ್ತಿಕ ಟ್ವಿಟರ್​ ಖಾತೆ ಹ್ಯಾಕ್​; ಬಿಟ್​ಕಾಯಿನ್​ಗಾಗಿ ಡಿಮ್ಯಾಂಡ್

ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್​ಸೈಟ್​​ನ ಟ್ವಿಟರ್​ ಖಾತೆಯನ್ನ ಹ್ಯಾಕರ್ಸ್ ಹ್ಯಾಕ್​ ಮಾಡಿದ್ದಾರೆ. ಹ್ಯಾಕ್​ ಮಾಡ್ತಿದ್ದಂತೆ ಪ್ರಧಾನಿ ಖಾತೆಯನ್ನ ಟ್ವೀಟ್​ ಮೇಲೆ ಟ್ವೀಟ್​ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​ಗಾಗಿ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಟ್ವಿಟರ್ ಖಾತೆ ಡಿಲೀಟ್​ ಮಾಡಲಾಗಿದೆ ಅಂತಾ ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ. https://www.youtube.com/watch?v=Ww4kaZI3iYQ ಪ್ರಧಾನಿ ಖಾತೆಯಿಂದ ಟ್ವೀಟ್​ ಮಾಡಿದ ಹ್ಯಾಕರ್ಸ್ ಕೋವಿಡ್​...

ಥಾಯ್ಲ್ಯಾಂಡ್ ರಾಣಿಗೆ ಜೈಲು ಸಜೆಯಿಂದ ಮುಕ್ತಿ

ಥಾಯ್​ಲ್ಯಾಂಡ್ ಮಹಾರಾಜ ಮಹಾ ವಾಜಿರಾಲೊಂಗ್​ಕಾರ್ನ್ ತಮ್ಮ ಪತ್ನಿ ವೋಂಗ್​ವಾಜಿರಾಪಾಕಡಿಗೆ ನೀಡಿದ್ದ ಜೈಲು ಶಿಕ್ಷೆಯಿಂದ ಮುಕ್ತಿ ನೀಡಿದ್ದಾರೆ. https://www.youtube.com/watch?v=0hSR4eBkU0g ಒಂದು ವರ್ಷ  ಜೈಲಿನಲ್ಲಿದ್ದ  ಥಾಯ್​ಲ್ಯಾಂಡ್​ ರಾಣಿ ರಾಜನ ಜತೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಭಾರತಕ್ಕೆ ಅಮೆರಿಕದಿಂದ ಸಾಥ್; ಚೀನಾಗೆ ಮತ್ತೊಮ್ಮೆ ಮುಖಭಂಗ

ಗಾಲ್ವಾನ್​ ಕಣಿವೆಯಲ್ಲಿ ಚೀನಾ ಉದ್ಧಟತನ ಪ್ರದರ್ಶಿಸಿದ್ದ ವೇಳೆ ಭಾರತಕ್ಕೆ ಸಾಥ್​ ನೀಡಿದ್ದ ವಿಶ್ವದ ದೊಡ್ಡಣ್ಣ ಇದೀಗ ಮತ್ತೆ ಭಾರತದ ಪರ ನಿಂತಿದೆ.ಗಡಿ ನಿಯಮ ಉಲ್ಲಂಘಿಸಿದ್ದು ಚೀನಾವೇ ಹೊರತು ಭಾರತವಲ್ಲ ಅಂತಾ ಅಮೆರಿಕ ಹೇಳಿದೆ, https://www.youtube.com/watch?v=TVlzCIFcc04 ಆಗಸ್ಟ್ 29 ಹಾಗೂ 30ರಂದು ಪೈಂಗ್ಯಾಂಗ್​ ಕಣಿವೆಯಲ್ಲಿ    ಚೀನಾ ಗಡಿ ಅತಿಕ್ರಮಣಕ್ಕೆ ಯತ್ನಿಸಿತ್ತು. ಇದಕ್ಕೆ ಭಾರತೀಯ ಸೇನೆ ಪ್ರತಿರೋಧವನ್ನ ಒಡ್ಡಿತ್ತು. ಆದ್ರೆ ಬಳಿಕ ಭಾರತವೇ ಗಡಿ...

ವಿಪಕ್ಷ ಸ್ಥಾನಕ್ಕೆ ಕಾಂಗ್ರೆಸ್ ಯೋಗ್ಯವಿಲ್ಲ- ಹೆಚ್ಡಿಕೆ

ವಿರೋಧ ಪಕ್ಷದ ಸ್ಥಾನದಲ್ಲಿ ಇರಲು ಕಾಂಗ್ರೆಸ್​ ಯೋಗ್ಯವಾಗಿಲ್ಲ ಅಂತಾ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಕರೊನಾ ಮಹಾಮಾರಿ ಹೆಸರಲ್ಲಿ ರಾಜ್ಯ ಸರ್ಕಾರ ಗೋಲ್​ಮಾಲ್​ ಮಾಡಿದೆ, ಆದ್ರೆ ಇದನ್ನ ಬಯಲಿಗೆಳೆಯುವಲ್ಲಿ ಕಾಂಗ್ರೆಸ್​ ಸಂಪೂರ್ಣ ವಿಫಲವಾಗಿದೆ ಅಂತಾ ಆರೋಪಿಸಿದ್ರು. https://www.youtube.com/watch?v=0hSR4eBkU0g ಬಿಜೆಪಿ ವಿರುದ್ಧ ಆರೋಪ ಮಾಡುವ ಕಾಂಗ್ರೆಸ್​ ಸೂಕ್ತ ದಾಖಲೆಗಳನ್ನ ತೋರಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ ರಾಜ್ಯ ಸರ್ಕಾರದ ನ್ಯೂನತೆಗಳನ್ನ ಎತ್ತಿ ತೋರಿಸಲಾಗ್ತಿಲ್ಲ...

ನಾರಾಯಣ ಗುರುಗೆ ಪ್ರಧಾನಿ ನಮನ

ಸಮಾಜ ಸುಧಾರಕ ನಾರಾಯಣ ಗುರು ಜನ್ಮದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ದೆಹಲಿಯಲ್ಲಿ ಅವರ ಪ್ರತಿಮೆಗೆ ನಮನ ಸಲ್ಲಿಸಿದ್ರು. ಅಲ್ಲದೇ ಈ ಸಂಬಂಧ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದಾರೆ. https://www.youtube.com/watch?v=JAjG5ZmboKM ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. https://www.youtube.com/watch?v=1YeUxa-eFdc ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು...

ಬಿಹಾರ ಪಾಲಿಟಿಕ್ಸ್:NDA ಜತೆ ಹೆಚ್ಎಎಂ ವಿಲೀನ

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಎನ್​ಡಿಎ ಜೊತೆ ರಾಮ್​ ಮಾಂಝಿ ಪಕ್ಷ ವಿಲೀನಕ್ಕೆ ಮುಹೂರ್ತ ಸನ್ನಿಹಿತವಾಗ್ತಿದೆ. https://www.youtube.com/watch?v=0hSR4eBkU0g ಈ ವಿಚಾರವಾಗಿ ಮಾತನಾಡಿದ ಪಕ್ಷದ ವಕ್ತಾರ ಡ್ಯಾನಿಷ್ ರಿಜ್ವಾನ್ ವಿಧಾನಸಭೆ ಚುನಾವಣೆಯೊಳಗಾಗಿ ಹೆಚ್​ಎಎಂ ಪಕ್ಷ ಎನ್​ಡಿಎ ಜೊತೆ ಸೇರಲಿದ್ದು ಅಧಿಕೃತ ದಿನಾಂಕವನ್ನ ಗುರುವಾರ ಮಾಂಝಿ ಪ್ರಕಟಿಸಲಿದ್ದಾರೆ ಅಂತಾ ಹೇಳಿದ್ರು. https://www.youtube.com/watch?v=WjM761eDq0g ಬಿಹಾರದಲ್ಲಿ ಅಕ್ಟೋಬರ್​ - ನವೆಂಬರ್ ತಿಂಗಳಿನಲ್ಲಿ ವಿಧಾನಸಭಾ...

ರಷ್ಯಾಗೆ ರಾಜನಾಥ್​ ಸಿಂಗ್​ ಪ್ರವಾಸ; ಎಸ್​ಸಿಓ ಸಭೆಯಲ್ಲಿ ಭಾಗಿ

ಚೀನಾದಲ್ಲಿ ಗಡಿ ವಿವಾದ ಉದ್ವಿಘ್ನಗೊಂಡಿರೋ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ರಷ್ಯಾಗೆ ಪ್ರವಾಸ ಬೆಳೆಸಿದ್ದಾರೆ.ಶಾಂಘೈ ಸಹಕಾರ ಸಂಘಟನೆಯ ಪ್ರಮುಖ ಸಭೆಯಲ್ಲಿ ಭಾಗಿಯಾಗಲಿರೋ ರಾಜನಾಥ್​ ಸಿಂಗ್​ ಮೂರು ದಿನಗಳ ಕಾಲ ರಷ್ಯಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ. https://www.youtube.com/watch?v=z6wkL_cSBSc ಎಸ್​ಸಿಓ ಸಭೆಯಲ್ಲಿ ಎಂಟು ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿಯಾಗಲಿದ್ದಾರೆ. ಶುಕ್ರವಾರ ಮಾಸ್ಕೋದಲ್ಲಿ ನಡೆಯಲಿರುವ ಸಭೆಯಲ್ಲಿ ಭಯೋತ್ಪಾದನೆ ವಿಚಾರವಾಗಿ ಚರ್ಚೆ...

ಸೆ.26ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮೋದಿ ಭಾಷಣ ?

ಸೆಪ್ಟೆಂಬರ್​ 26ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನ ನಡೆಯಲಿದೆ. ಸಭೆಯಲ್ಲಿ ಮಾತನಾಡುವವರ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು ಇದರ ಪ್ರಕಾರ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. https://www.youtube.com/watch?v=e0hjF0Zml0g ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಇದಾಗಿದೆ, ಇನ್ನು ಭಾಷಣ ಮಾಡುವವರ ತಾತ್ಕಾಲಿಕ ಪಟ್ಟಿಯಲ್ಲಿ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೊನಾರೊ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಮತ್ತೆ ಸಿಎಸ್​ಕೆ ತಂಡಕ್ಕೆ ವಾಪಸ್ಸಾಗ್ತಾರಾ ರೈನಾ..?

ಐಪಿಎಲ್​ ಟೂರ್ನಿಗಾಗಿ ಯುಎಇಗೆ ತೆರಳಿದ್ದ ಸುರೇಶ್​ ರೈನಾ ಟೂರ್ನಿ ಆರಂಭಕ್ಕೂ ಮುನ್ನವೇ ಸಿಎಸ್​ಕೆ ತಂಡದಿಂದ ಹೊರನಡೆದಿದ್ದರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮ್ಯಾನೇಜ್​ಮೆಂಟ್ ಜತೆ ರೈನಾ ಕಿರಿಕ್​ ಮಾಡಿಕೊಂಡು ತಾಯ್ನಾಡಿಗೆ ಮರಳಿದ್ದಾರೆ ಅಂತಾ ಹೇಳಲಾಗಿತ್ತು. ಆದ್ರೀಗ ಭಾರತಕ್ಕೆ ವಾಪಸ್ಸಾದ ಬಗ್ಗೆ ಸ್ವತಃ ಸುರೇಶ್​ ರೈನಾ ಕಾರಣ ಬಿಚ್ಚಿಟ್ಟಿದ್ದಾರೆ. https://www.youtube.com/watch?v=WjM761eDq0g ನನ್ನ ಹಾಗೂ ಸಿಎಸ್​ಕೆ ಟೀಂ ಮ್ಯಾನೇಜ್​ಮೆಂಟ್​...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img