Tuesday, May 26, 2026

karnataka tv news

ಮುಂದಿನವಾರದಿಂದ ದೆಹಲಿಯಲ್ಲಿ ಮೆಟ್ರೋ ಸೇವೆ ಪುನಾರಂಭ

ಕರೊನಾ ಭೀತಿ, ಲಾಕ್​ಡೌನ್​ನಿಂದಾಗಿ ಕಳೆದ 5 ತಿಂಗಳಿನಿಂದ ದೆಹಲಿಯಲ್ಲಿ ಬಂದ್​ ಆಗಿದ್ದ ಮೆಟ್ರೋ ಸೇವೆ ಸೆಪ್ಟೆಂಬರ್​ 7ರಿಂದ ಪುನಾರಂಭವಾಗಲಿದೆ. ಹಲವು ನಿಯಮಗಳನ್ನ ಅನುಸರಿಸಿಕೊಂಡು ಮೆಟ್ರೋ ಸೇವೆ ಆರಂಭಿಸಲಿದ್ದೇವೆ ಅಂತಾ ದೆಹಲಿಯ ಲೆ. ಗವರ್ನರ್​ ಅನಿಲ್​ ಬೈಜಲ್​ ಮಾಹಿತಿ ನೀಡಿದ್ರು. https://www.youtube.com/watch?v=56mQrvBF1Jg ಮೆಟ್ರೋ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಮಾಸ್ಕ್​ ಧರಿಸೋದು ಕಡ್ಡಾಯವಾಗಿರಲಿದೆ.ಅಲ್ಲದೇ ಅನಗತ್ಯ ಸಂಪರ್ಕ ತಪ್ಪಿಸುವ ಸಲುವಾಗಿ...

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...

ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಹೆಚ್ಚಾಯ್ತು ಸೂಸೈಡ್​ ಸರ್ಚ್​..!

ಬಾಲಿವುಡ್​ ನಟ ಸುಶಾಂತ್​ ಸಾವಿನ ಕೇಸ್​ ದಿನಕ್ಕೊಂದು ಟ್ವಿಸ್ಟ್ ಪಡೀತಾನೇ ಇದೆ. ಕೇಸ್​ ಕೈಗೆತ್ತಿಕೊಂಡಿರೋ ಸಿಬಿಐ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಆದ್ರೆ ಈ ನಡುವೆ ಏಷಿಯನ್​ ಜರ್ನಲ್​ ಆಫ್​ ಸೆಕ್ರೆಟ್ರಿ ನಡೆಸಿದ ಸಮೀಕ್ಷೆಯಲ್ಲಿ ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಸೂಸೈಡ್​ ಬಗ್ಗೆ ಜನತೆ ಅತಿ ಹೆಚ್ಚು ಬಾರಿ ಸರ್ಚ್ ನಡೆಸಿದ್ದಾರೆ ಎನ್ನಲಾಗಿದೆ. https://www.youtube.com/watch?v=fGCvl49WQh4 14...

ಎಸ್​ಬಿಐ ಖಾತೆದಾರರಿಗಿಲ್ಲಿದೆ ಉಪಯುಕ್ತ ಮಾಹಿತಿ..!

ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಇದೀಗ ಎಟಿಎಂ ಫ್ರಾಡ್​ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್​ಮೆಂಟ್​ ನೋಡಬೇಕೆಂದರೆ ನೋಂದಾಯಿತ ಮೊಬೈಲ್​ ಸಂಖ್ಯೆಗೆ ಎಸ್​ಎಂಎಸ್​ ಬರಲಿದೆ. ಈ ಸಂಬಂಧ ಟ್ವೀಟ್​ ಮಾಡಿರೋ ಎಸ್​ಬಿಐ...

ಪಾಕ್​ನಿಂದ ಅಪ್ರಚೋದಿತ ಗುಂಡಿನ ದಾಳಿ; ಜೆಸಿಓ ಹುತಾತ್ಮ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್​ ಕಮಿಷನ್ಡ್ ಆಫೀಸರ್​ ಹುತಾತ್ಮರಾಗಿದ್ದಾರೆ. https://www.youtube.com/watch?v=JAjG5ZmboKM ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್​ನ ಫಾರ್ವಡ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...

ಕಿಚ್ಚ ಫ್ಯಾನ್ಸ್​ಗೆ ಗುಡ್​ ನ್ಯೂಸ್​; ಕೋಟಿಗೊಬ್ಬ 3 ಟೀಸರ್​ ಔಟ್​

ನಟ ಸುದೀಪ್​ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ಕೋಟಿಗೊಬ್ಬ 3 ಚಿತ್ರದ ಟೀಸರ್​ನ್ನ ಬಿಡುಗಡೆ ಮಾಡಿದೆ ಚಿತ್ರತಂಡ.ಕೋಟಿಗೊಬ್ಬ ಹೆಸರಿನಲ್ಲಿ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಿರೋ ಮೂರನೇ ಸಿನಿಮಾ ಇದಾಗಿದ್ದು ಚಿತ್ರದ ಟೀಸರ್​ ಭಾರಿ ಸದ್ದು ಮಾಡ್ತಿದೆ. ಕೋಟಿಗೊಬ್ಬ 3 ಸಿನಿಮಾದಲ್ಲಿ ಕಿಚ್ಚ ಸುದೀಪನಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ ನಟಿ ಮಡೋನಾ ಸೆಬಾಸ್ಟಿಯನ್​ ಮತ್ತು ಶ್ರದ್ಧಾ.ಸೂರಪ್ಪ ಬಾಬು ನಿರ್ಮಾಣದ ಈ...

ಐಪಿಎಲ್​ ಮ್ಯಾಚ್​ಗೆ ರದ್ದಿನ ಭೀತಿ; ಆತಂಕದಲ್ಲಿ ಬಿಸಿಸಿಐ

ಯುಎಇನಲ್ಲಿ ಸೆಪ್ಟೆಂಬರ್​ 13ರಂದು ಆರಂಭವಾಗಲಿರುವ ಐಪಿಎಲ್​ 13ನೇ ಸೀಸನ್​ ಬಿಸಿಸಿಐಗೆ ಹೊಸ ಆತಂಕವನ್ನ ತಂದೊಡ್ಡಿದೆ. ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಯುಎಇನಲ್ಲಿ ಅನೇಕ ನಿಯಮಾವಳಿಗಳನ್ನ ಜಾರಿ ಮಾಡಲಾಗ್ತಾ ಇದ್ದು ಇದು ಬಿಸಿಸಿಐ ಪಾಲಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸುತ್ತಿದೆ. https://www.youtube.com/watch?v=ZEEF2pw6J-s&list=PL09zMlC_8iWMSLBfeA5JFwrHKaoH83wAf 13ನೇ ಆವೃತ್ತಿಯ ಐಪಿಎಲ್​ ಚುಟುಕು ಕದನ ಯುಎಇನ ಮೂರು ಪ್ರಮುಖ ನಗರಗಳಾದ ದುಬೈ, ಅಬುದಾಬಿ ಹಾಗೂ...

ಕಿಚ್ಚನಿಗೆ ಬರ್ತಡೇ ಖುಷಿ; ಫ್ಯಾನ್ಸ್​​ಗೆ ಲಾಠಿರುಚಿ ತೋರಿಸಿದ ಖಾಕಿ

ಸ್ಯಾಂಡಲ್​ವುಡ್​ ಮಾಣಿಕ್ಯ ನಟ ಸುದೀಪ್​ಗೆ ಜನ್ಮದಿನದ ಸಂಭ್ರಮ. 47ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್​ವುಡ್​ ಬಾದ್ ಷಾ ಸರಳ ಜನ್ಮದಿನಾಚರಣೆ ಮಾಡೋದಾಗಿ ಅಭಿಮಾನಿಗಳಿಗೆ ಕರೆ ನೀಡಿದ್ರು. ಆದ್ರೂ ಸಹ ನೆಚ್ಚಿನ ನಟನ ಬರ್ತಡೇಗೆ ಮಧ್ಯರಾತ್ರಿ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಮಂಗಳವಾರ ಮಧ್ಯರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ....

ಸಾಮಾನ್ಯ ರೈಲು ಸೇವೆ ಎಂದಿನಿಂದ ಆರಂಭ..? ಐಆರ್​​​ಸಿಟಿಸಿ ಚೇರ್​ಮೆನ್​ ಹೇಳಿದ್ದೇನು?

ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್​ಸಿಟಿಸಿ ಇಲಾಖೆ ಸೆಪ್ಟೆಂಬರ್​ನಲ್ಲಿ ರೆಗ್ಯೂಲರ್​ ಟ್ರೇನ್​ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ. ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...

ಸರ್ಕಾರಿ ನೌಕರರ ಒಂದು ದಿನದ ಸಂಬಳ ಸಿಎಂ ಪರಿಹಾರ ನಿಧಿಗೆ..!

ಬೆಂಗಳೂರು : ಕೊರೋನಾ ಕರಾಳ ನರ್ತನಕ್ಕೆ ರಾಜ್ಯ, ದೇಶ ಹಾಗೂ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದೆ.. ಸಿಎಂ ಯಡಿಯೂರಪ್ಪ ಜನರಿಂದ ಹಣಕಾಸಿನ ನೆರವು ಕೋರಿದ್ರಿ. ಈ ಹಿನ್ನೆಲೆ ಇಂದು ರಾಕ್ಯ ಸರ್ಕಾರಿ ನೌಕರರ ಸಂಘ ಸಿಎಂ ಪರಿಹಾರ ನಿಧಿಗೆ ಒಂದು ದಿನ ವೇತನವನ್ನ ನೀಡುವುದಾಗಿ ಪತ್ರ ನೀಡಿದೆ.. ಈ ಮೂಲಕ ರಾಜ್ಯದ ಸಂಕಷ್ಟದ ಸಮಯದಲ್ಲಿ ನೆರವಾಗುವುದಾಗಿ ಘೋಷಿಸಿದೆ.. ದಿನಗೂಲಿ ನೌಕರರು ಸೇರಿದಂತೆ,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img