Tuesday, May 26, 2026

karnataka tv news

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಕಡೆಗೂ ಪ್ರತಿಕ್ರಿಯೆ ನೀಡಿದ “ರಾಗಾ”..!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್​ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್​​​​ ಟ್ವೀಟ್​ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಕನ್ನಡದಲ್ಲಿ ಪತ್ರ ಬರೆದ ಹರಿಪ್ರಿಯಾ, ಅಭಿಮಾನಿಗಳಿಗೆ ಹೇಳಿದ್ದೇನು..?

ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್​​ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಇನ್ ಸ್ಟಾ ದಲ್ಲಿ ಚೈಲ್ಡ್ ವುಡ್ ಮೆಮೋರಿ ಹಂಚಿಕೊಂಡ ಚಹಲ್

ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img