Tuesday, July 14, 2026

karnataka tv news

4 ಅಂತಸ್ಥಿನ ಕಟ್ಟಡ ಕುಸಿತ- ಅವಶೇಷದಡಿ 50 ಮಂದಿ ಸಿಲುಕಿರುವ ಶಂಕೆ…!

ಮುಂಬೈ: 4 ಅಂತಸ್ಥಿನ ಕಟ್ಟಡ ಕುಸಿದು 40-50ಮಂದಿ ಅವಶೇಷದಡಿ ಸಿಲುಕಿರುವ ಘಟನೆ ಮುಂಬೈನ ವಸತಿ ಪ್ರದೇಶ ಡೋಂಗ್ರಿಯಲ್ಲಿ ನಡೆದಿದೆ. ಮಹಾನಗರಿ ಮುಂಬೈನ ಅತಿ ಹೆಚ್ಚು ಜನದಟ್ಟಣೆ ಹೊಂದಿರುವ ಡೋಂಗ್ರಿ ಪ್ರದೇಶದ ತಂದೇಲ್ ಸ್ಟ್ರೀಟ್ ನಲ್ಲಿ ಈ ದುರ್ಘಟನೆ ನಡೆದಿದ್ದು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೇಸರ್ ಭಾಯ್ ಹೆಸರಿನ ನಾಲ್ಕು ಅಂತಸ್ಥಿನ ಕಟ್ಟಡ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 240 ಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದೆ. ಪೊಲೀಸ್ ಇಲಾಖೆ ಸೇರಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 240...

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...

ವಿಶ್ವಕಪ್ ತಂಡ ಪ್ರಕಟಿಸಿದ ಐಸಿಸಿ, ಭಾರತದ ಇಬ್ಬರಿಗೆ ಸ್ಥಾನ..!

ಹತ್ತಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾದ 12ನೇ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ, 12 ಆಟಗಾರರ ವಿಶ್ವಕಪ್ ತಂಡವನ್ನ ಪ್ರಕಟಿಸಿದೆ. ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ಸ್ಥಿರ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಐಸಿಸಿ, 2019ರ ಏಕದಿನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು,...

ನೀರು ಹಿಡಿಯುವಾಗ ಜಡೆ ಜಗಳ- ಕಾದಾಟದಲ್ಲಿ ಓರ್ವ ಮಹಿಳೆ ಸಾವು..!

ಆಂಧ್ರಪ್ರದೇಶ: ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಶುರುವಾದ ಮಹಿಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯೊಂದರ ಆವರಣದಲ್ಲಿ ಅಳವಡಿಸಲಾಗಿದ್ದ ನಲ್ಲಿಯಿಂದ ನೀರು ಹಿಡಿಯಲು ದಿನ ನಿತ್ಯ ಹತ್ತಾರು ಮಂದಿ ಬರುತ್ತಾರೆ. ಹೀಗೆ ಇಂದು ಕೂಡಾ...

ಫಲ ನೀಡಿದ ಅನ್ನದಾತರ ಹೋರಾಟ- ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು..!

ಮಂಡ್ಯ: ತಮ್ಮ ಬೆಳೆಗಳಿಗೆ ನೀರು ಹರಿಸಿ ಅಂತ ಅಹೋರಾತ್ರಿ ರೈತರು ನಡೆಸಿದ್ದ ಹೋರಾಟಕ್ಕೆ ಫಲ ಸಿಕ್ಕಿದ್ದು, ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು ಹರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಕೆಆರ್ ಎಸ್ ನಿಂದ ಜಮೀನುಗಳಿಗೆ ನೀರು ಬಿಡಿ ಅಂತ ಒತ್ತಾಯಿಸಿ ರೈತರು ನಡೆಸಿದ್ದ ಹೋರಾಟಕ್ಕೆ ಜಯ...

ಆಟೋ-ಟ್ರಕ್ ಮುಖಾಮುಖಿ ಡಿಕ್ಕಿ- ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

ಗುಜರಾತ್: ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಚ್ ಜಿಲ್ಲೆಯಲ್ಲಿ ನಡೆದಿದೆ. ಕಚ್ ಜಿಲ್ಲೆಯ ಮಂಕುವಾ ಬಳಿ ವೇಗವಾಗಿ ಬರುತ್ತಿದ್ದ ಟ್ರಕ್, ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು, ಇಬ್ಬರ ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ಸ್ಥಳದಲ್ಲೇ...

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...

ಸ್ಪೀಕರ್ ವಿಚಾರಣೆಗೆ ಕೈ ಕೊಟ್ಟ ಶಾಸಕ ರಾಮಲಿಂಗಾ ರೆಡ್ಡಿ, ಗೋಪಾಲಯ್ಯ..!

ಬೆಂಗಳೂರು: ರಾಜೀನಾಮೆ ಅಂಗೀಕಾರ ಕುರಿತಾಗಿ ಇಂದು ಸ್ಪೀಕರ್ ನಡೆಸಲಿದ್ದ ವಿಚಾರಣೆಗೆ ಅತೃಪ್ತ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಗೈರಾಗಿದ್ದಾರೆ. ರಾಜೀನಾಮೆ ಕುರಿತಾಗಿ ಇಂದು ಸ್ಪೀಕರ್ ಎದುರು ಹಾಜರಾಗಬೇಕಿದ್ದ ಬೆಂಗಳೂರಿನ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಗೋಪಾಲಯ್ಯ ಗೈರಾಗಿದ್ದಾರೆ. ತಾವು ಸ್ಪೀಕರ್ ವಿಚಾರಣೆಗೆ ಇಂದು ಬರಲು ಸಾಧ್ಯವಿಲ್ಲ ಅಂತ ಸಚಿವಾಲಯಕ್ಕೆ ಕರೆ ಮಾಡಿ ಈ...

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕ್ಲೈಮ್ಯಾಕ್ಸ್..!

ಬೆಂಗಳೂರು: ಕಳೆದೆರಡು ವಾರಗಳಿಂದ ಎದುರಾಗಿರುವ ರಾಜ್ಯ ರಾಜಕೀಯ ಬಿಕ್ಕಿಟ್ಟಿಗೆ ಇದೀಗ ತೆರೆ ಎಳೆಯಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತಾ, ಉರುಳುತ್ತಾ ಅನ್ನೋ ಪ್ರಶ್ನೆಗೆ ಗುರಾವರ ಉತ್ತರ ಸಿಗಲಿದ್ದು, ವಿಶ್ವಾಸ ಮತಯ ಸಾಬೀತುಪಡಿಸಲು ಮೈತ್ರಿ ನಾಯಕರು ಸಫಲರಾಗ್ತಾರಾ, ಅಥವಾ ಸಾಬೀತುಪಡಿಸದೆ ಬಿಜೆಪಿಗೆ ಅಧಿಕಾರದ ಗದ್ದುಗೆ ಬಿಟ್ಟುಕೊಡ್ತಾರಾ ಅನ್ನೋ ವಿಚಾರ ಕುತೂಹಲ ಮೂಡಿಸಿದೆ....
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img