Sunday, May 24, 2026

karnataka tv news

ಥ್ರಿಲ್ ಆದ್ರು ಸಿದ್ಧರಾಮಯ್ಯ!

ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...

ಕನ್ನಡ ನಿರ್ದೇಶಕನಿಗೆ ಟಾಲಿವುಡ್​ನಿಂದ ಎರಡು ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಬುಲಾವ್

ಪಿಆರ್​ಕೆ ಬ್ಯಾನರ್​ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...

ಸಮಾಜದಲ್ಲಿ ನಡೆಯುವ ಅನೇಕ ದುಷ್ಟದಂಧೆಗಳ ವಿರುದ್ದ ಹೋರಾಡುವ ಅಸ್ತ್ರವೇ “ಸೋಲ್ಡ್”

ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್‌ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...

Doddaballapura : ಭಕ್ತರಿಗೆ ತಾರತಮ್ಯ, ಆರ್ಚಕನನ್ನ ವಜಾ ಮಾಡಿದ ಟ್ರಸ್ಟ್..!

ದೊಡ್ಡಬಳ್ಳಾಪುರ  : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ  ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್  ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ  ದೇವಾಲಯಕ್ಕೆ  ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ  ಬಯಲು...

Karnataka ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddabbalapura) ನಗರದ ಶ್ರೀ ಸಾಯಿಬಾಬಾ  ದೇವಾಲಯದ (Temple of Sri Sai Baba) ಸಮೀಪ ಮಾರ್ಚ್ 1 ರಂದುಸಂಜೆ 6 ಗಂಟೆಗೆ  ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ (Dasoha Seva Trust of Karnataka State Animal Birds) ಪ್ರಥಮ ವರ್ಷದ...

ONGCನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) 28 ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್​ 1 ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ. ಪ್ರಮುಖ ದಿನಾಂಕಗಳು,ಅರ್ಜಿ ಸಲ್ಲಿಸಲು ಪ್ರಾರಂಭ...

Ukraine Airport ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ರಷ್ಯಾ ಉಕ್ರೇನ್ (Russia,Ukraine) ವಿರುದ್ಧ  ಯುದ್ಧವನ್ನು ಘೋಷಣೆ (Declaration of war) ಮಾಡಿದ್ದು, ಅಲ್ಲಿನ ಪರಿಸ್ಥಿತಿ ಈಗ ಬಿಗಡಾಯಿಸಿದೆ. 20 ಸಾವಿರಕ್ಕೂ ಹೆಚ್ಚು ಭಾರತೀಯರು (Indians), ಹಾಗೂ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದು, ಈಗ ಅವರು ಸ್ವದೇಶಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಭಯ...

Raichur : ಹರ್ಷನ ಕೊಲೆ ಹಂತಕನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನೆ..!

ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...

Russia-Ukraine War : ಉಕ್ರೇನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ವಾಪಾಸ್..!

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...

Russia-Ukraine war : ಎರಡು ದೇಶಗಳಿಗೆ ಶಾಂತಿ ಕಾಪಾಡುವಂತೆ ಭಾರತ ಮನವಿ..!

ರಷ್ಯಾ (Russia) ಉಕ್ರೇನ್ (Ukraine) ಮೇಲೆ ಯುದ್ಧ (war) ಸಾರಿದ್ದು, ಉಕ್ರೇನ್ ನ ರಾಜಧಾನಿಯ ಪ್ರಮುಖ ನಗರಗಳ ಮೇಲೆ ವಾಯು ದಾಳಿ(Air attack)ಯನ್ನು ಮಾಡಿದ್ದು, ಭಾರಿ ಪ್ರಮಾಣದ ಗುಂಡಿನ ದಾಳಿಯನ್ನು ನಡೆಸಿದೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾ ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು,...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img