ಶಿವಮೊಗ್ಗ : ಶಿವಮೊಗ್ಗದಲ್ಲಿ ಇತ್ತೀಚಿಗೆ ಡಬಲ್ ಮರ್ಡರ್ (Double Murder) ಮರೆಯುವ ಮುನ್ನವೇ ಮತ್ತೊಂದು ಮರ್ಡರ್ ನಡೆದಿದೆ. ನಗರದ ಕಾಮತ್ ಪೆಟ್ರೋಲ್ ಬಂಕ್ (kamath Patrol Bunk) ಬಳಿ ಹರ್ಷ (Harsha) ಎಂಬಾತನ ಕೊಲೆಯಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎನ್ನಲಾಗುತ್ತಿದ್ದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (Doddapete Police Station) ಪ್ರಕರಣ ದಾಖಲಾಗಿದೆ. ಶಿವಮೊಗ್ಗ...
ಯಲಹಂಕ : ಯಲಹಂಕ (Yelahanka) ವಿಧಾನಸಭಾ ಕ್ಷೇತ್ರದ (Assembly constituency) ಸಿಂಗನಾಯಕನಹಳ್ಳಿಯಲ್ಲಿ ಮಡಿವಾಳ ಮಾಚಿದೇವರ (Madiwala Machidevara) ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎಸ್ ಆರ್ ವಿಶ್ವನಾಥ್ (S R Vishwanath) ಅವರು ಜ್ಯೋತಿ ಬೆಳಗುವ ಉದ್ಘಾಟಿಸಿ ಮಾತನಾಡಿ ಶರಣರ ಸಾಲಿಗೆ ಸೇರಿದ ಆದರ್ಶಮಯ ಮಹಾನ್ ಚೇತನ ಶ್ರೀ...
ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ 3 ಎಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (bommai) ಭರವಸೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ (North Karnataka Association) ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ (shivakumar Matey) ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ (CM Home Office...
ನಾಳೆ ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ (Assembly elections in Punjab) ನಡೆಯಲಿದೆ. ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಆರೋಪಗಳು ಕೇಳಿಬಂದಿದೆ. ಆಮ್ ಆದ್ಮಿ ಪಕ್ಷ ವಿರುದ್ಧ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ (Violation of the Code of Conduct) ಮಾಡಿದ ಆರೋಪದಲ್ಲಿ ಎಫ್ಐಆರ್ ದಾಖಲು ಮಾಡುವಂತೆ...
ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಕಸ ಗುತ್ತಿಗೆದಾರರು (Garbage contractors) ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta, Chief Commissioner of BBMP) ತಿಳಿಸಿದ್ದಾರೆ. ಗುತ್ತಿಗೆದಾರರೊಂದಿಗೆ ಸಂಧಾನ ಮಾತುಕತೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಗುತ್ತಿಗೆದಾರರ ಬೇಡಿಕೆ ಈಡೇರಿಸಲು ಒಪ್ಪಿಕೊಂಡ...
ಕನ್ನಡ ಚಿತ್ರರಂಗದಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಸಿನಿಮಾ 'ಕನ್ನೇರಿ' (Kanneri). ಈಗಾಗಲೇ ಕನ್ನೇರಿ ಸಿನಿಮಾದ ಕೆಲ ಹಾಡುಗಳು ಕೇಳುಗರ ಮನ ಮುಟ್ಟಿದ್ದು, ಈಗ ಕಾಣದ ಊರಿಗೆ ಎಂಬ ಹಾಡನ್ನು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ (Vasishta Simha) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ...
ತಮ್ಮ ನಟನೆಯ ಮೂಲಕ ಹೆಸರಾಗಿದ್ದ ಡಾಲಿ ಧನಂಜಯ (Dhananjay), "ಬಡವ ರಾಸ್ಕಲ್" ಚಿತ್ರದಿಂದ ನಿರ್ಮಾಪಕರಾದರು. ಕಳೆದವರ್ಷದ ಅಂತ್ಯದಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ಧನಂಜಯ್ ಅಭಿನಯದ "ಬಡವ ರಾಸ್ಕಲ್" ಚಿತ್ರ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಡಾಲಿ, ಸುಂದರ ಸಮಾರಂಭವೊಂದನ್ನು ಆಯೋಜಿಸಿದ್ದರು. ಕಾರ್ಮಿಕರು, ತಂತ್ರಜ್ಞರು, ಕಲಾವಿದರು, ಪ್ರದರ್ಶಕರು, ಸ್ನೇಹಿತರು ಹೀಗೆ ಸುಮಾರು...
ರಾಯಚೂರು : ಚೆಂಡು, ದಾಸವಾಳ, ಸೇವಂತಿ,ಹಾಗೂ ಗುಲಾಬಿ ಹೂಗಳ ಪರಿಮಳ. ಮತ್ತೊಂದೆಡೆ ಮೆಂತ್ಯೆ, ಪಾಲಕ್, ಕೊತ್ತಂಬರಿ ಸುವಾಸನೆ. ಮೆಣಸಿನಕಾಯಿ, ಟೊಮ್ಯೋಟೋ ಬೀನ್ಸ್ ನ ಸಂಗಮ. ಇಲ್ಲಿ ಬೆಂಡೇಕಾಯಿ, ಈರೇಕಾಯಿ ಚೌಳೇಕಾಯಿ ಸಸಿಗಳನ್ನ ನೋಡುವುದೇ ಒಂದು ಸೊಗಸು. ಅಷ್ಟಕ್ಕೂ ಇದೆಲ್ಲ ಇರೋದು ಎಲ್ಲಿ ಅಂತೀರ ಈ ಸ್ಟೋರಿ ನೋಡಿ. ಹೌದು ಇದೆಲ್ಲ ನಿಮಗೆ ಕಂಡು ಬರೋದು...
ಪ್ಯಾನ್-ಇಂಡಿಯಾ ಚಲನಚಿತ್ರಕ್ಕಾಗಿ (pan-India movie) ನಿರ್ದೇಶಕ ಬೋಯಾಪತಿ ಶ್ರೀನು (Boyapati Srinu), ಹೀರೋ ರಾಮ್ ಪೋತಿನೇನಿ (Ram Pothineni) ಮತ್ತು ನಿರ್ಮಾಪಕ ಶ್ರೀನಿವಾಸ ಚಿತ್ತೂರಿ (Producer Srinivasa Chittoori) ಜೊತೆಗೂಡಿದ್ದಾರೆ. ಇದನ್ನು ಕ್ರೇಜಿ ಮಾಸ್ ಕಾಂಬಿನೇಷನ್ (Crazy Mass Combination) ಎಂದು ಹೇಳಲಾಗುತ್ತಿದೆ. ಈ ಕಾಂಬಿನೇಷನ್ ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಲಿರುವ ಚಿತ್ರದ ಬಗ್ಗೆ ಔಪಚಾರಿಕ...
ಸ್ನೇಹಿತರೆ ಶನಿವಾರ ದಿನ ಹುಟ್ಟಿರುವವರ ಲಕ್ಷಣಗಳು ಹೇಗೆ ಇರುತ್ತದೆ, ಅವರು ಯಾವ ಕ್ಷೇತ್ರದಲ್ಲಿ ಮುಂದೆ ಇರುತ್ತಾರೆ ಆರೋಗ್ಯ ಪರವಾಗಿ ಯಾವ ಜಾಗ್ರತೆ ತೆಗೆದುಕೊಳ್ಳಬೇಕು ಹಾಗೂ ಐಶ್ವರ್ಯ ಪ್ರಾಪ್ತಿ ಮಾಡಿಕೊಳ್ಳಲು ಯಾವ ದೇವರನ್ನು ಪೂಜಿಸಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಸಂಖ್ಯಾ ಶಾಸ್ತ್ರದಲ್ಲಿ ಶನಿವಾರ ಮತ್ತು 8 ನೆ ಸಂಖ್ಯೆ ಗೆ ಎಲ್ಲಿಲ್ಲದ ಹತ್ತಿರ ಸಂಬಂಧ...
Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತೆಗೆ ಬೆಲೆ...