ನಮಸ್ತೆ ಗೆಳೆಯರೇ ಕೇವಲ ಮೂರು ಬಾರಿ ಈ ಮಿಶ್ರಣವನ್ನು ಮಾಡಿ ಕುಡಿದರೆ ಯಾವುದೇ ರೀತಿಯ ಸುಸ್ತು ಆಯಾಸ ಮೈ ಕೈ ನೋವು ಸೊಂಟದ ನೋವು ರಕ್ತ ಹೀನತೆ ಸಮಸ್ಯೆ ಇದ್ದರೆ ಗುಣಮುಖವಾಗುತ್ತದೆ. ಈ ಮಿಶ್ರಣ ಕುಡಿಯುವುದರಿಂದ. ಜೊತೆಗೆ ನಿಮ್ಮ ದೇಹವು ಫಿಟ್ ಅಂಡ್ ಫೈನ್ ಆಗಿ ಇರುತ್ತದೆ. ಇಂದಿನ ಮಾಹಿತಿಯಲ್ಲಿ ಈ ಚಮತ್ಕಾರಿ ಡ್ರಿಂಕ್...
ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ (case of CD) ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಹೈಕೋರ್ಟ್ ಗೆ ಸಲ್ಲಿಸಿದ ಬಿ ರಿಪೋರ್ಟ್ (B Report) ಅನ್ನು ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ....
ರಾಷ್ಟ್ರೀಯ ಆರೋಗ್ಯ ಮಿಷನ್(National Health Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 180 ಕಮ್ಯುನಿಟಿ ಹೆಲ್ತ್ ಆಫೀಸರ್(Community Health Officer) ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ ನರ್ಸಿಂಗ್(B. Sc Nursing), ಎಂಎಸ್ಸಿ ನರ್ಸಿಂಗ್, BAMS, GNM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ...
2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...
ಭಾರೀ ನಿರೀಕ್ಷೆ ಮೂಡಿಸಿದ್ದ ಬೈ ಟೂ ಲವ್ ಇವತ್ತು ರಿಲೀಸ್ ಆಗಿದೆ. ಧನ್ವೀರ್-ಶ್ರೀಲೀಲಾ (Dhanveer-SriLeela) ಜೋಡಿಯಾಗಿರೋ ಚಿತ್ರದ ಹಾಡುಗಳು ಸೂಪರ್ಹಿಟ್ ಆಗಿತ್ತು. ಟ್ರೈಲರ್ (Trailer) ನೋಡಿ ಥ್ರಿಲ್ ಆಗಿದ್ದವರು ಫಸ್ಟ್ ಡೇ ಫಸ್ಟ್ ಶೋ (First Day First Show) ಸಿನಿಮಾ ನೋಡೋಕೆ ಬಂದಿದ್ರು. ಮೆಜೆಸ್ಟಿಕ್ನ ಮುಖ್ಯಚಿತ್ರಮಂದಿರ ಅನುಪಮದಲ್ಲಿ ಧನ್ವೀರ್-ಶ್ರೀಲೀಲಾ ಎಂಟ್ರಿಗೆ ಅಭಿಮಾನಿಗಳು ಫುಲ್...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರನ್ನು ಇಂದು ಬೆಂಗಳೂರಿನಲ್ಲಿ ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು (Shri Shadakshari Shivayogi Dr. Mr. Murugarajendra Shri) ಭೇಟಿ ಮಾಡಿ ಆಶೀರ್ವದಿಸಿದರು. ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ (Ananda Mamani), ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ,...
ಕರುನಾಡ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿಮಾನಿಗಳಿಗೆ ಒಂದು ಸಂತೋಷದ ಸುದ್ದಿ. ಅವರ ಅಕಾಲಿಕ ನಿಧನದಿಂದ ದೇಶ ಹಾಗೂ ಅವರ ಅಭಿಮಾನಿಗಳಿಗೆ (fans) ಆಘಾತ ಉಂಟುಮಾಡಿದ್ದು, ಕರುನಾಡಿನಲ್ಲಿ ಅವರ ಹೆಸರು ಎಂದೆಂದಿಗೂ ಅಜರಾಮರ, ಅವರ ನೆನಪು ಸದಾಕಾಲ ನಮ್ಮೊಂದಿಗೆ ಉಳಿಯಲು 12 ಕಿಲೋ ಮೀಟರ್ ಉದ್ದದ ವರ್ತುಲ ರಸ್ತೆಗೆ ಪುನೀತ್...
ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092...
ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ...
ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡ್ತಿಲ್ಲ.. ಹೀಗಾಗಿ...
Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತೆಗೆ ಬೆಲೆ...