Sunday, May 24, 2026

karnataka tv news

ಆಮೆಯ ಪೂಜೆ ಮಾಡುವುದರಿಂದ ಆಗುವ ಲಾಭಗಳೇನು..?

ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...

Vidhana Soudhaದ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆ.14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ..!

ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...

School-Collegeಗಳನ್ನು ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳು ಸೂಚನೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ  ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು  ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...

ಮೆಂತ್ಯಕಾಳುಗಳಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾ..!

ನಮಸ್ತೆ ಗೆಳೆಯರೇ ಇಂದು ಅಡುಗೆ ಮನೆಯಲ್ಲಿ ಸಿಗುವ ಮೆಂತ್ಯೆ ಕಾಳಿನಿಂದ ಸಿಗುವ ಆರೋಗ್ಯಕರ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಮೆಂತ್ಯೆ ಕಾಳುಗಳನ್ನು ಅಡುಗೆ ಮಾಡಲು ಹೆಚ್ಚಾಗಿ ಬಳಕೆ ಮಾಡುತ್ತೇವೆ. ಅಡುಗೆ ಮಾತ್ರವಲ್ಲದೆ ಇದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಈ ಮೆಂತ್ಯೆ ಕಾಳಿನ ಬಗ್ಗೆ ಯಾರಿಗೆಲ್ಲ ಗೊತ್ತಿಲ್ಲ. ಮೆಂತ್ಯೆ ಕಾಳನ್ನು ಆಯುರ್ವೇದದಲ್ಲಿ ಒಂದು ಔಷಧೀಯ ರೂಪದಲ್ಲಿ...

ಕೂದಲಿನ ಸಮಸ್ಯೆಗಳಿಗೆ ನೈಸರ್ಗಿಕ ಹೇರ್ ಆಯಿಲ್..!

ನಮಸ್ತೆ ಗೆಳೆಯರೇ ಇಂದು ನೈಸರ್ಗಿಕವಾದ ಹೇರ್ ಆಯಿಲ್ ಅನ್ನು ತಿಳಿದುಕೊಳ್ಳೋಣ. ಈ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನಿಮಗೆ ಏನಾದರೂ ಬಿಳಿ ಕೂದಲಿನ ಸಮಸ್ಯೆ, ಕೂದಲು ಉದುರುವ ಸಮಸ್ಯೆ ಮತ್ತೆ ನಿಮ್ಮ ಕೂದಲು ಉದ್ದವಾಗಿ ದಟ್ಟವಾಗಿ ಬೆಳೆಯಲು ಈ ಎಣ್ಣೆ ತುಂಬಾನೇ ಸಹಾಯ ಮಾಡುತ್ತದೆ. ಮೊದಲನೆಯದಾಗಿ ನೀವು ನುಗ್ಗೆ ಎಲೆಗಳನ್ನು ತೆಗೆದು ಕೊಳ್ಳಿ. ಇನ್ನೂ ಎರಡನೆಯದಾಗಿ ಕರಿಬೇವು...

Uttar Pradesh : ಮೊದಲ ಹಂತದ 58 ವಿಧಾನಸಭಾ ಕ್ಷೇತ್ರಗಳ ಮತದಾನ ಪ್ರಾರಂಭ..!

ಉತ್ತರಪ್ರದೇಶದಲ್ಲಿ (Uttar Pradesh) ಇಂದು  ಮೊದಲ ಹಂತದ ಮತದಾನ (Voting) 7 ಗಂಟೆಯಿಂದ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ  11ಗಂಟೆಯವರೆಗೆ 20.03 ರಷ್ಟು ಮತದಾನ ನಡೆದಿದೆ. ಉತ್ತರಪ್ರದೇಶದ  ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting for Assembly seats) ನಡೆಯುತ್ತಿದ್ದು ಇಂದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....

Bangaloreನಲ್ಲಿ ಇಂದು ಹಲವು ಕಡೆ ವಿದ್ಯುತ್ ಕಡಿತ..!

ಬೆಂಗಳೂರಿನಲ್ಲಿ ಇಂದು ಕೆಲವು ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ(Variation in power supply)ವಾಗಲಿದೆ. ಇಂದು ಹಲವು ಕಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಅಂದರೆ ಫೆಬ್ರವರಿ 10 ರಂದು ಬೆಂಗಳೂರಿನ ದಕ್ಷಿಣ ವಲಯ(South Zone of Bangalore), ಉತ್ತರ ವಲಯ ಮತ್ತು ಪೂರ್ವ ವಲಯ(Eastern Zone)ದಲ್ಲಿ ಬೆಳಗ್ಗೆ 10ರಿಂದ ಸಂಜೆ...

Indiaದಲ್ಲಿಇಂದು 67084 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ(India) ಇಂದು 67084 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 1241 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 167882 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ(Cured by Covid). ಇನ್ನು ದೇಶದಲ್ಲಿ 790789 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿ (State of...

ಭಾವೈಕತೆಗಾಗಿ ವಸ್ತ್ರ ಸಂಹಿತೆ ಪಾಲಿಸುವಂತೆ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಕುಮಾರ್ ನಾಯಕ್ ಮನವಿ.

ಕಳೆದೆರಡು ವರ್ಷಗಳಿಂದ ಕೋವಿಡನ ಪರಿಣಾಮದಿಂದ ಸರಿಯಾಗಿ ತರಗತಿಗಳು ನಡೆಯದಿರುವ ಕಾರಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿರುವ ಘಾಸಿ ಇನ್ನೂ ಮಾಯವಾಗದಿರುವಾಗಲೇ ಸಮಾಜದಲ್ಲಿ ಐಕ್ಯತೆ ಮೂಡಿಸುವಲ್ಲಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಸಂತ ಶಿಶುನಾಳ ಮತ್ತು ಕನಕದಾಸರ ನಾಡಿನಲ್ಲಿ ಇತ್ತೀಚಿಗೆ ಕೆಲ ಕಾಲೇಜುಗಳಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪ್ರಾರಂಭವಾಗಿರುವುದು...

Dogs ಅಳುವುದಕ್ಕೆ ಕಾರಣವೇನು ಗೊತ್ತಾ..?

ನಮಸ್ತೆ ಗೆಳೆಯರೇ ಯಾವಾಗ ಒಬ್ಬ ವ್ಯಕ್ತಿ ಮೋಸವನ್ನು ಮಾಡುತ್ತಾನೆಯೋ ಆಗ ಆತನಿಗೆ ಖಂಡಿತವಾಗಿ ನಾಯಿಯೂ ನೆನಪಿಗೆ ಬರುತ್ತದೆ. ಆದರೆ ಸ್ನೇಹಿತರೇ ನಿಮ್ಗೆ ಈ ಒಂದು ವಿಷ್ಯಾ ಗೊತ್ತಿದೆಯೇ, ನಾಯಿ ಅಳುವುದು ಕೂಡ ಮನುಷ್ಯರಿಗೆ ಸಂಭಂದ ಪಟ್ಟ ವಿಷಯವಾಗಿದೆ. ಈ ನಾಯಿಗಳು ಏಕೆ ಅಳುತ್ತವೆ ಅನ್ನುವುದರ ಬಗ್ಗೆ ತಿಳಿಯೋಣ ಬನ್ನಿ. ಈ ಜಗತ್ತಿನಲ್ಲಿ ನಾಯಿಯನ್ನು ಅತಿ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img