Sunday, May 24, 2026

karnataka tv news

Hijab Controversy ಕುರಿತಂತೆ ಎಚ್ ಡಿ ಕುಮಾರಸ್ವಾಮಿ ಹೇಳಿಕೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...

Hijab Controversy ಕುರಿತು ಪ್ರಿಯಾಂಕ ಗಾಂಧಿ ನೀಡಿರುವ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು..!

ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....

ಹಿಂದೂಗಳಿಗೆ ಹಿಜಾಬ್ ಹಾಕಿಸಿಬಿಡ್ತಾರೆ ; ಸಿದ್ದು ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...

Indiaದಲ್ಲಿಇಂದು 71365 ಕೋವಿಡ್ ಪ್ರಕರಣ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು 71365 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದ್ದು, 1217 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 172211 ಮಂದಿ (Healed) ಗುಣಮುಖರಾಗಿದ್ದಾರೆ. 892828 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ. ಇನ್ನು ರಾಜ್ಯದಲ್ಲಿ (state) ಕಳೆದ 24 ಗಂಟೆಗಳಲ್ಲಿ 4452 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19067...

ಉಪ್ಪಿ ನಿರ್ದೇಶನದ ಹೊಸ ಸಿನಿಮಾಗೆ ನಟ-ನಟಿಯರು ಬೇಕಾಗಿದ್ದಾರೆ..?

ರಿಯಲ್​ ಸ್ಟಾರ್​ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್​ ಅನ್ನು ಉಪೇಂದ್ರ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪ್ಪಿ ಮತ್ತೆ ಡೈರೆಕ್ಟರ್​ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನದ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅವರ ಹೊಸ...

‘ಈಗ ವೈವಿಧ್ಯತೆಯಲ್ಲಿ ಏಕತೆ ಇಲ್ಲ, ಮುಸ್ಲಿಂಮರ ವಿರುದ್ಧ ಬರೀ ದ್ವೇಷವಿದೆ’

ಕರ್ನಾಟಕದಲ್ಲಿ ಹಿಜಬ್ ಮತ್ತು ಕೇಸರಿ ಶಾಲಿನ ಪೈಪೋಟಿ ನಡೆಯುತ್ತಿದ್ದು, ಈ ಬಗ್ಗೆ ಓಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ. ಕ್ಲಾಸಿಗೆ ಬರುವಾಗ ಹಿಜಬ್ ತೆಗೆದಿಟ್ಟು, ಸಮವಸ್ತ್ರದಲ್ಲಿ ಬರಬೇಕು ಅಂತಾ ಹೇಳಲಾಗಿದ್ದರೂ ಕೂಡ, ಇಸ್ಲಾಂ ವಿದ್ಯಾರ್ಥಿನಿಯರು ಹಿಜಬ್ ಹಾಕಿಕೊಂಡೇ ಬರುತ್ತಿದ್ದಾರೆ. ಇದಕ್ಕೆ ವಿರುದ್ಧವಾಗಿ ನಮಗೂ ಸಮಾನತೆ ಬೇಕು ಎಂದ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಈ...

Priyanka Gandhi ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು..!

ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ  ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ  ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...

Punjab ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ..!

ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು,...

Secondary Pu ಪರೀಕ್ಷೆಯ ವೇಳಾಪಟ್ಟಿ ಪ್ರಕಟ..!

ಪದವಿಪೂರ್ವ ಶಿಕ್ಷಣ ಇಲಾಖೆ (Department of Undergraduate Education) ಯಿಂದ ದ್ವಿತೀಯ ಪಿಯುಸಿ (secondary PUC) ಪರೀಕ್ಷೆಯ  ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 16ರಿಂದ  ಮೇ ತಿಂಗಳ 6 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಂತೆ ಏಪ್ರಿಲ್​ 16 ರಂದು ಗಣಿತ (Mathematics) ವಿಷಯದ ಪರೀಕ್ಷೆ, ಏಪ್ರಿಲ್ 18...

Pro Kabaddi : ಇಂದು ಯಾವ ತಂಡಗಳಿಗೆ ಆಗಲಿದೆ ಗೆಲುವು..?

ಪ್ರೊ ಕಬಡ್ಡಿ ಸೀಸನ್ 8 (Pro Kabaddi Season 8) ಪ್ರಾರಂಭವಾಗಿ ಈಗಾಗಲೇ ಮುಕ್ಕಾಲು ಭಾಗ ಪಂದ್ಯಗಳು ಮುಗಿದಿದೆ. ನಿನ್ನೆ ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯ ಗುಜರಾತ್ ಜೈಂಟ್ಸ್ vs ಪಿಂಕ್ ಪ್ಯಾಂಥರ್ಸ್ (Gujarat Giants vs Pink Panthers) ನಡುವೆ ನಡೆದಿದ್ದು 31- 36 ಮೂಲಕ ಗುಜರಾತ್ ಜೈಂಟ್ಸ್ ಪಿಂಕ್ ಪ್ಯಾಂಥರ್ಸ್...
- Advertisement -spot_img

Latest News

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ...
- Advertisement -spot_img