Sunday, May 24, 2026

karnataka tv news

State Government : ನಾಳೆಯಿಂದ 3 ದಿನ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು...

Cm Bommai : ವಿದ್ಯಾರ್ಥಿಗಳು ಶಾಂತಿಯಿಂದ ಇರಲು ವಿಶೇಷ ಮನವಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....

Hijab Controversy ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...

Hijab Controversy ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ..!

ಹಿಜಾಬ್ (hijab) ಶಾಲಾ-ಕಾಲೇಜುಗಳಲ್ಲಿ ಧರಿಸುವುದಕ್ಕೆ ಅನುಮತಿ ಕೋರಿ ಯುವತಿ ಅರ್ಜಿ ಸಲ್ಲಿಸಿದ ಕಾರಣ ಇಂದು ಹೈಕೋರ್ಟ್ (High Court) ನಲ್ಲಿ ವಿಚಾರಣೆ ಪ್ರಾರಂಭವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Singular Court Justice Krishna S Dixit) ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಪಂಚ ನಮ್ಮಕಡೆ ನೋಡುತ್ತಿದೆ,...

Hijab Controversy ತಾರಕಕ್ಕೇರಿದ್ದು ರಾಜ್ಯದ ಹಲವು ಕಾಲೇಜುಗಳಿಗೆ ರಜೆ..!

ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ( Hijab Controversy) ಈಗ ರಾಜ್ಯ ವ್ಯಾಪ್ತಿ ಹರಡಿದ್ದು, ಪರಿಸ್ಥಿತಿ ಈಗ ತಾರಕಕ್ಕೇರಿದೆ. ರಾಜ್ಯದಾದ್ಯಂತ ಹಲವಾರು ಕಾಲೇಜುಗಳ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಪ್ರತಿಭಟನೆಗಳನ್ನು (Protests wearing saffron shawls and hijabs) ನಡೆಸುತ್ತಿದ್ದಾರೆ. ಈಗ ಇದು ತಾರಕಕ್ಕೇರಿದ್ದು ಶಿವಮೊಗ್ಗದಲ್ಲಿ (Shimoga) ವಿದ್ಯಾರ್ಥಿಗಳು...

B C Nagesh : ಧರಣಿಯಲ್ಲಿ ಪಾಲ್ಗೊಂಡವರಿಗೆ ಹಾಜರಾತಿ ನೀಡಲ್ಲ..!

ಹಿಜಾಬ್ ವಿವಾದ (Hijab Controversy) ಈಗ ರಾಜ್ಯದಾದ್ಯಂತ ಭಾರೀ ವಿವಾದವನ್ನು ಉಂಟುಮಾಡಿದ್ದು, ಈಗ ಅದು ತಾರಕಕ್ಕೇರಿದೆ. ರಾಜಕೀಯದ ರಾಜಕಾರಣಿಗಳು ಇದನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಹಲವಾರು ರಾಜಕಾರಣಿಗಳು ಹಲವಾರು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಈ ವಿವಾದ ಕೋರ್ಟ್ ನಲ್ಲಿ ಇದ್ದು (The dispute is in court), ಇಂದು ತೀರ್ಮಾನ...

ಬಹುಕೃತ ವೇಷಂ ಡಿಲೇರಿಯಂ ಫೋಬಿಯಾ ಕಥೆ

ಈ ಹಿಂದೆ ಗೌಡ್ರುಸೈಕಲ್ ಎಂಬ ಪಕ್ಕಾಾ ಗ್ರಾಮೀಣ ಸೊಗಡಿನ ಚಿತ್ರವನ್ನು ಮಾಡಿದ್ದ ತಂಡದ ಬಹುತೇಕರು ಸೇರಿ ತಯಾರಿಸಿದ ಮತ್ತೊಂದು ಚಿತ್ರ ಬಹುಕೃತ ವೇಷಂ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬಿಗ್‌ಬಾಸ್ ಖ್ಯಾಾತಿಯ ವೈಷ್ಣವಿಗೌಡ ಹಾಗೂ ಗೌಡ್ರುಸೈಕಲ್ ನಾಯಕ ಶಶಿಕಾಂತ್ ...

INDIAದಲ್ಲಿ ಇಂದು 67597 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು ಒಟ್ಟು 67597 ಕೋವಿಡ್ ಪ್ರಕರಣಗಳು (Covid Cases)ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 180456 ಮಂದಿ ಗುಣಮುಖ(Healed)ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1188 ಮಂದಿ ಸಾವ(Deaths)ನ್ನಪ್ಪಿದ್ದು, ದೇಶದಲ್ಲಿ 994891 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 1346534 ಕೋವಿಡ್ ಪರೀಕ್ಷೆಗಳನ್ನು (Covid tests) ನಡೆಸಲಾಗಿದೆ. ಇನ್ನು ರಾಜ್ಯದಲ್ಲಿ ಇಂದು 6151 ಕೊರೋನಾ...

Honnali Renukacharya ಪರ ಬ್ಯಾಟ್ ಬೀಸಿದ ಸಚಿವ ಕೆ ಎಸ್ ಈಶ್ವರಪ್ಪ..!

ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...

INDIAದಲ್ಲಿ ಇಂದು 83876 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು 83876 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 895 ಮಂದಿ (Death) ಸಾವನ್ನಪ್ಪಿದ್ದಾರೆ. ಇನ್ನು 199054 ಮಂದಿ ಕೊರೋನಾದಿಂದ ಗುಣಮುಖ(Healed from Corona)ರಾಗಿದ್ದಾರೆ. ಇಂದು ದೇಶದಲ್ಲಿ 1108938 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ರಾಜ್ಯಕ್ಕೆ ಬರುವುದಾದರೆ ರಾಜ್ಯದಲ್ಲಿ (In the state) ಇಂದು 8425 ಕೊರೋನಾ ಪ್ರಕರಣಗಳು...
- Advertisement -spot_img

Latest News

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ...
- Advertisement -spot_img