Sunday, August 23, 2026

karnataka tv news

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...

ದರ್ಶನ್ ಪ್ರೇಮ ವಿವಾಹಕ್ಕೆ ೨೨ ವರ್ಷದ ಸಂಭ್ರಮ

ಚಾಲೆAಜಿAಗ್‌ಸ್ಟಾರ್ ದರ್ಶನ್ ಆಗಿನ್ನೂ ಸ್ಯಾಂಡಲ್‌ವುಡ್‌ಗೆ ಸಣ್ಣ ಸಣ್ಣ ಪಾತ್ರಗಳ ಮೂಲಕ ಅಷ್ಟೇ ಎಂಟ್ರಿಕೊಟ್ಟಿದ್ರು. ಇನ್ನೂ ಚಾಲೆಂಜಿAಗ್‌ಸ್ಟಾರ್ ಆಗಿರಲಿಲ್ಲ. ಆದರೆ ಪ್ರೀತಿ ಹುಟ್ಟಿತ್ತು. ಸಿನಿಮಾದಲ್ಲಿ ಪ್ರೀತಿ ಮಾಡೋ ಮೊದಲೇ ಜೀವನದಲ್ಲಿ ಪ್ರೀತಿ ಮಾಡಿದ್ರು. ಪ್ರೀತಿಸಿದ ವಿಜಯಲಕ್ಷಿö್ಮಯವರನ್ನೇ ಮದುವೆಯೂ ಆದ್ರು. ಹಾಗೆ ನೋಡಿದ್ರೆ ದರ್ಶನ್ ಅವ್ರ ಮದ್ವೆ ಅದ್ಧೂರಿಯಾಗೇನೂ ನಡೆದಿರಲ್ಲ. ಧರ್ಮಸ್ಥಳದಲ್ಲಿ ಸಿಂಪಲ್ಲಾಗಿ ನಡೆದಿತ್ತು. ೨೦೦೦ನೇ ಇಸವಿಯಲ್ಲಿ ನಡೆದ ಮದುವೆಗೆ...

ನಂದನ್ ಪ್ರಭು ನಿರ್ದೇಶನದ”ಓರಿಯೋ'” ಚಿತ್ರೀಕರಣ ಮುಕ್ತಾಯ 

ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್‌ಪ್ರಭು ಈ ಹಿಂದೆ 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯಸನ್' ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು "ಓರಿಯೋ". ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ. ಚಿತ್ರದ...

ಐಸೂ ಎಲ್ಲಿದ್ದಾರೆ..? ಯಾಕೆ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ಲ..!

ಐಸೂ ಅಂತಾನೇ ಕನ್ನಡಿಗರಿಂದ ಪ್ರೀತಿಯಿಂದ ಕರೆಸಿಕೊಳ್ಳೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ರಿಯಾಲಿಟಿ ಶೋ ಬ್ಯೂಟಿ ಐಶ್ವರ್ಯ ೨-೩ ವರ್ಷಗಳಿಂದ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಅಷ್ಟೇ ಅಲ್ಲ ಕಾಣಿಸಿಕೊಳ್ತಿಲ್ಲ. ಹೌದಾ ಐಶ್ವರ್ಯಾ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ವ ಯಾಕೆ ಈಗ ಏನ್ಮಾಡ್ತಿದ್ದಾರೆ ಅಂತೀರಾ..? ಹೌದು. ರಿಯಾಲಿಟಿ ಶೋ ಸ್ಟಾರ್ ಐಶ್ವರ್ಯ ಬ್ಯುಸಿನೆಸ್‌ಮನ್ ಆಗಿದ್ದಾರೆ. ತಮ್ಮದೇ ಗೋಲ್ಡನ್ ಕ್ಲಾö್ಯಪ್ ಇವೆಂಟ್ಸ್...

ನೀವು ಹಿಂಗೆಲ್ಲಾ ಕೇಳ್ಬೇಡಿ, ಕಷ್ಟ ಆಗುತ್ತೆ ಅಂದ್ರು ಕ್ಯೂಟ್ ಬ್ಯೂಟಿ ರಚನಾ ಇಂದರ್..!

`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...

ಮಂಡ್ಯದ ಗಂಡು ಅಂಬಿ ಹುಟ್ಟುಹಬ್ಬದ ದಿನ ಮದಗಜ ಮಹೇಶ್ ಮುಂದಿನ ಸಿನಿಮಾ..!

ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...

ನೀವ್ ಬಯ್ಕೋಬಹುದು ಮತ್ತೆ ಈ ಸಲಾನೂ ತಪ್ ನಮ್ದೇ..?

ಎಡವಿದ್ದೇ ಎಡವಿದ್ದು ಆರ್‌ಸಿಬಿ. ಪ್ರತೀ ಸೀಸನ್ನಂಗೇ ಇದೂ ಇನ್ನೊಂದು ಸೀಸನ್ ಅಷ್ಟೇ. ಇನ್ನೇನು ಘನಂದಾರಿ ಮಾಡಲ್ಲ ಇವ್ರು ಅನ್ನೋದು ಕನ್ಫರ್ಮ್ ಆಗ್ತಿದೆ. ಆರಂಭದಲ್ಲಿ ಮೊದಲನೇ ಮ್ಯಾಚ್ ದೇವ್ರಿಗೆ ಅಂತ ಬಿಟ್ಟುಕೊಡ್ತಾರೆ. ಆಮೇಲೆ ಯಾವ್ ಮ್ಯಾಚ್ ಗೆದ್ದರೂ ಸೋತ್ರೂ ಫ್ಯಾನ್ಸ್ ಆರ್‌ಸಿಬಿ ಜೊತೆ ನಿಲ್ತಾರೆ. ಅತ್ಯಂತ ಲಾಯಲ್ ಫ್ಯಾನ್ಸ್ ಇರೋದು ಆರ್‌ಸಿಬಿಗೇ ಅನ್ನೋದು ಕನ್ಫರ್ಮ್ ಆದ್ರೆ...

ತೆಲುಗು ಕನ್ನಡ ಚಿತ್ರಗಳು ಕೊರೋನಾ ವೈರಸ್ ಇದ್ದಂಗೆ..!

ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ‍್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ. ಈಗ ವಿಷಯಕ್ಕೆ...

“ಬಡವ ರಾಸ್ಕಲ್” ನಂತರ ಧನಂಜಯ- ಅಮೃತ ಅಯ್ಯಂಗಾರ್ ಜೋಡಿಯ “ಹೊಯ್ಸಳ”

  ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ "ಹೊಯ್ಸಳ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಶ್ರೀ ಮಂಜುನಾಥ್ "ಕ್ಲಾಪ್" ಮಾಡಿದರು. ನಿರ್ಮಾಪಕ ಕಾರ್ತಿಕ್ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮಿ "ಕ್ಯಾಮೆರಾ" ಚಾಲನೆ...

ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಯುಟ್ಯೂಬ್ ಗೋಲ್ಡ್ ಲಹರಿ

  ಕನ್ನಡದ ಭರವಸೆಯ ಮ್ಯೂಸಿಕ್ ಸಂಸ್ಥೆ ಲಹರಿ ಮಡಿಲಿಗೆ ಮತ್ತೊಂದು ಗರಿ ಮೂಡಿದೆ. ಹೌದು, ಭಾವಗೀತೆ ಮತ್ತು ಜಾನಪದ ಗೀತೆ ಚಾನೆಲ್ ನಲ್ಲಿ ಈವರೆಗೆ ೧೧.೫೫ ಲಕ್ಷ ಸಬ್ ಸ್ಕ್ರೈಬರ್ ಇದ್ದು, ಈ ಚಾನೆಲ್ ಈಗ ಹೊಸದೊಂದು ದಾಖಲೆ ಬರೆದಿದೆ. ಆ ದಾಖಲೆ ಬೇರೇನೂ ಅಲ್ಲ, ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಗೋಲ್ಡ್ ಅವರ‍್ಡ್ ಲಭಿಸಿದೆ. ಶುಭ ಸೋಮವಾರ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img