Monday, May 25, 2026

karnataka tv news

Goaದ ಕಾಂಗ್ರೆಸ್ ನ ನಾಯಕ ಪ್ರತಾಪ್ ಸಿಂಗ್ ರಾಣೆ  ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ..!

ಹಿರಿಯ ಕಾಂಗ್ರೆಸ್ ನಾಯಕ  ಪ್ರತಾಪ್ ಸಿಂಗ್ ರಾಣೆ(Pratapsingh Rane) ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 87 ವರ್ಷದ ಪ್ರತಾಪ್ ಸಿಂಗ್ ರಾಣೆ ಪೊರಿಯಂ ಕ್ಷೇತ್ರದಿಂದ  11 ಬಾರಿ ಗೆಲುವು ಸಾಧಿಸಿದ್ದರು. ಗೋವಾದ ಅತಿ ದೀರ್ಘ ವಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು, ಈ ಬಾರಿ ಪೊರಿಯಂ(Porium)ಕ್ಷೇತ್ರದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತ್ತು ಆದರೆ...

Fake IT officers ಹೆಸರಿನಲ್ಲಿ ಮನೆಯೊಂದಕ್ಕೆ ನುಗ್ಗಿದ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ..!

ನಕಲಿ ಐಟಿ ಅಧಿಕಾರಿಗಳ(fake IT officers)ಹೆಸರಿನಲ್ಲಿ ಮನೆಯೊಂದಕ್ಕೆ ನುಗ್ಗಿ ಹಣ ದೋಚಿದ್ದ  5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 23ರಂದು ಸಂಜಯನಗರದ(Sanjaynagar) ಮನೆಯೊಂದಕ್ಕೆ  ಏರ್ ಪಿಸ್ತೂಲ್ (Air pistol)ಜೊತೆ  ನಕಲಿ ಐಡಿ ಯ ಮೂಲಕ 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿ,  ಉದ್ಯಮಿ ಮನೆಯಲ್ಲಿದ್ದ ಏರ್ ಪಿಸ್ತೂಲ್ ತೆಗೆದುಕೊಂಡು ಜೊತೆಗೆ 3.5 ಲಕ್ಷ ಹಣ ತೆಗೆದುಕೊಂಡು...

SBI : 5 ಲಕ್ಷ ರೂ.ವರೆಗಿನ ಆನ್ಲೈನ್ IMPS ವಹಿವಾಟು ಉಚಿತ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. 5 ಲಕ್ಷ ರೂಪಾಯಿವರೆಗಿನ ಡಿಜಿಟಲ್ ತಕ್ಷಣದ ಪಾವತಿ ಸೇವೆ(ಐಎಂಪಿಎಸ್) ವಹಿವಾಟುಗಳಿಗೆ ಸೇವಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಎಸ್‌ಬಿಐ ಘೋಷಿಸಿದೆ. ಇದು ಫೆಬ್ರವರಿ 1, 2022 ರಿಂದ ಅನ್ವಯವಾಗಲಿದೆ. ಎಸ್‌ಬಿಐ ಗ್ರಾಹಕರು ಬ್ಯಾಂಕ್‌ನ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಯೋನೋ ಸೌಲಭ್ಯಗಳನ್ನು IMPS...

H D Kumaraswamy : ನನ್ನನ್ನು ಖಾಲಿ ಮಾಡಿಸಲು ಆಗುತ್ತಾ

ರಾಮನಗರ: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ. ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ...

Maharashtraದ 12 ಶಾಸಕರ ಅಮಾನತು ರದ್ದುಗೊಳಿಸಿದ ಸುಪ್ರೀಂಕೋರ್ಟ್..!

ಮಹಾರಾಷ್ಟ್ರ : ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ ಪಕ್ಷದ 12 ಶಾಸಕರನ್ನು (12 BJP MLAs) ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿತ್ತು, ಇಂದು ಸುಪ್ರೀಂ ಕೋರ್ಟ್(Supreme Court)ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. 2021 ರ ಜುಲೈ ತಿಂಗಳಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕೆ ಬಿಜೆಪಿ...

Jawahar ನವೋದಯ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಯಾದಗಿರಿ : ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35...

Birthday ಆಚರಿಸಿಕೊಳ್ಳಲ್ಲ ಅಂದಿದ್ದೇಕೆ ಸಿ ಎಂ ಬೊಮ್ಮಾಯಿ..!

ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ. ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು. ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...

Southwest Railway- Bangalore ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ನೈರುತ್ಯ ರೈಲ್ವೆ- ಬೆಂಗಳೂರು(SWR Recruitment- Bengaluru) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 18 ಡಾಕ್ಟರ್ಸ್​, ಸ್ಟಾಫ್​ ನರ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ swr.indianrailways.gov.in ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಸುವ ಮುನ್ನ...

ನಿರ್ದೇಶಕ, ನಟ, ನಿರ್ಮಾಪಕ, ರಂಗಕರ್ಮಿ ಕಟ್ಟೆ ರಾಮಚಂದ್ರ(74) ವಿಧಿವಶ

ವಯೋಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕಟ್ಟೆ ರಾಮಚಂದ್ರ ಕೊನೆಯುಸಿರು ಬಿಟ್ಟರು. ಅವರು ರಾಷ್ಟ್ರಪ್ರಶಸ್ತಿ, ವಿಜೇತ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಇವರ ನಿರ್ದೇಶನದಲ್ಲಿ ಬಂದ 'ಅರಿವು' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಸಾಕಷ್ಟು ಕಿರುಚಿತ್ರ, ಸಾಕ್ಷ್ಯ ಚಿತ್ರ, ಕಿರುತೆರೆ ಧಾರಾವಾಹಿಗಳನ್ನು ಕಟ್ಟಿಕೊಟ್ಟಿದ್ದ ಕಟ್ಟೆ ರಾಮಚಂದ್ರ 'ಮಹಾಲಕ್ಷ್ಮಿ' ಅನ್ನೋ ಸಿನಿಮಾ...

ಬೆಂಗಳೂರು-ಕಲಬುರಗಿ ಹೊಸ ರೈಲು ಸಂಚಾರ?

ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್‌ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ. ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img